Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಾಗರಿಕರಿಗೆ ಬಾಂಬೆ ಹೈಕೋರ್ಟ್ ಸಲಹೆ

ನಾಗರಿಕರಿಗೆ ಬಾಂಬೆ ಹೈಕೋರ್ಟ್ ಸಲಹೆ

ವಾರ್ತಾಭಾರತಿವಾರ್ತಾಭಾರತಿ3 Feb 2016 11:46 PM IST
share

ಭ್ರಷ್ಟಾಚಾರ ನಿಗ್ರಹಕ್ಕೆ ಸರಕಾರ ವಿಫಲವಾದರೆ ತೆರಿಗೆ ಪಾವತಿಸಬೇಡಿ

ನಾಗಪುರ, ಫೆ.3: ಸತತ ಹೆಚ್ಚುತ್ತಿರುವ ಭ್ರಷ್ಟಾಚಾರ ಪ್ರಕರಣಗಳ ಸಂಖ್ಯೆಯ ಬಗ್ಗೆ ಗಂಭೀರ ಕಳವಳ ವ್ಯಕ್ತಪಡಿಸಿರುವ ಬಾಂಬೆ ಹೈಕೋರ್ಟ್‌ನ ಪುಣೆ ಪೀಠವು ಈ ಪಿಡುಗಿನ ವಿರುದ್ಧ ಧ್ವನಿಯೆತ್ತುವಂತೆ ಹಾಗೂ ಅದನ್ನು ನಿಯಂತ್ರಿಸಲು ಸರಕಾರ ವಿಫಲವಾದಲ್ಲಿ ಅಸಹಕಾರ ಚಳವಳಿ ಆರಂಭಿಸಿ ತೆರಿಗೆ ಪಾವತಿಸಲು ನಿರಾಕರಿಸುವಂತೆ ಮಂಗಳವಾರ ನಾಗರಿಕರಿಗೆ ಕರೆ ನೀಡಿದೆ.
ಮತಂಗ ಸಮುದಾಯದ ಏಳಿಗೆಗಾಗಿ ಸ್ಥಾಪಿಸಲಾಗಿರುವ ಲೋಕ್ ಶಹೀರ್ ಅಣ್ಣಾಭಾವೂ ಸಾಠೆ ಮಹಾಮಂಡಲದ (ಎಲ್‌ಎಎಸ್‌ವಿಎಂ) 385 ಕೋಟಿ ರೂ. ನಿಧಿ ಅವ್ಯವಹಾರವನ್ನು ನಿರ್ಲಕ್ಷಿಸಿದುದಕ್ಕಾಗಿ ಮಹಾರಾಷ್ಟ್ರ ಸರಕಾರ ಹಾಗೂ ಬ್ಯಾಂಕ್ ಆಫ್ ಮಹಾರಾಷ್ಟ್ರಗಳಿಗೆ (ಬಿಒಎಂ) ನ್ಯಾಯಮೂರ್ತಿ ಅರುಣ್ ಚೌಧರಿ ಹಲವು ಆರೋಪಣೆಗಳನ್ನು ಹೊರಡಿಸಿದ್ದಾರೆ.
ಪತ್ರಿಕೆಗಳಲ್ಲಿ ಪ್ರಕಟವಾಗಿರುವ ಅಂತಹ ಆರೋಪಗಳ ಸತ್ಯಾಸತ್ಯವನ್ನು ಪರಿಶೀಲಿಸಿ, ತಕ್ಷಣವೇ ಕ್ರಮ ಕೈಗೊಳ್ಳುವಂತೆ ಪೊಲೀಸ್ ಮಹಾನಿರ್ದೇಶಕರಿಗೆ (ಡಿಜಿಪಿ) ಅವರು ಆದೇಶಿಸಿದ್ದಾರೆ.

ಭ್ರಷ್ಟಾಚಾರವನ್ನು ಅನೇಕ ಹಾವುಗಳ ತಲೆಗಳಿರುವ ದೆವ್ವವೆಂದು ವ್ಯಾಖ್ಯಾನಿಸಿದ ಚೌಧರಿ, ತಮಗೆ ಸಾಕೋ ಸಾಕಾಗಿದೆಯೆಂದು ನಾಗರಿಕರು ಮುಂದೆ ಬಂದು ಸರಕಾರಕ್ಕೆ ಹೇಳಲು ಇದು ಸರಿಯಾದ ಸಮಯವಾಗಿದೆ. ಭ್ರಷ್ಟಾಚಾರದ ಅಪವಿತ್ರ ವಾತಾವರಣವನ್ನು ಎಲ್ಲರೂ ಒಗ್ಗಟ್ಟಾದರೆ ನಿವಾರಿಸಬಹುದು. ಅದು ಮುಂದುವರಿದಲ್ಲಿ, ತೆರಿಗೆದಾರರು ಅಸಹಕಾರ ಚಳವಳಿಯ ಮೂಲಕ ತೆರಿಗೆ ಪಾವತಿಸಲು ನಿರಾಕರಿಸಬೇಕು ಎಂದು ಸಲಹೆ ನೀಡಿದ್ದಾರೆ.
ಎಲ್‌ಎಎಸ್‌ವಿಎಂನಿಂದ ಭಂಡಾರಾ ಜಿಲ್ಲಾಧ್ಯಕ್ಷ ಪ್ರಹ್ಲಾದ್ ಪವಾರ್ ಎಂಬವರ ನಿರೀಕ್ಷಣಾ ಜಾಮೀನು ವಜಾಗೊಳಿಸುವ ವೇಳೆ ನ್ಯಾಯಮೂರ್ತಿ ಈ ಖಂಡನೆಯ ಮಾತನಾಡಿದ್ದಾರೆ.
ಪರಿಶಿಷ್ಟ ಜಾತಿಯ ಮತಂಗ ಸಮುದಾಯದ ಜನರಿಗೆ ಹಂಚಲೆಂದಿದ್ದ 24 ಕೋಟಿ ರೂ. ನಿಧಿ ಅವ್ಯವಹಾರದ ಆರೋಪ ಪವಾರ್ ಮೇಲಿದೆ. ಮತಂಗ ಸಮುದಾಯದ ವರು ಕೊಂಬು ಹಾಗೂ ಕಹಳೆ ಊದಿ ಜೀವನ ನಿರ್ವಹಣೆ ಮಾಡುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X