Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ಬಹುಸಂಖ್ಯಾತವಾದ- ಚಿಂತಕರು ಕಂಡಂತೆ

ಬಹುಸಂಖ್ಯಾತವಾದ- ಚಿಂತಕರು ಕಂಡಂತೆ

ಕಾರುಣ್ಯಕಾರುಣ್ಯ4 Feb 2016 12:21 AM IST
share
ಬಹುಸಂಖ್ಯಾತವಾದ- ಚಿಂತಕರು ಕಂಡಂತೆ

ಆರೆಸ್ಸೆಸ್‌ನ ಮತೀಯವಾದಿ ರಾಜಕಾರಣದ ಕುರಿತಂತೆ ದೇಶದ ಚಿಂತಕರ ಎಚ್ಚರಿಕೆಯ ಬರಹಗಳನ್ನು ಒಂದೆಡೆ ಸೇರಿದ್ದಾರೆ ಲೇಖಕ ಬಿ. ಶ್ರೀಪಾದ. 'ಬಹುಸಂಖ್ಯಾತವಾದ' ಚಿಂತಕರು ಕಂಡಂತೆ, ಬೇರೆ ಬೇರೆ ಲೇಖಕರ, ಚಿಂತಕರ ಬರಹಗಳ ಸಂಗ್ರಹ ಮತ್ತು ಅನುವಾದ. ಆರೆಸ್ಸೆಸ್ ಮೂಲಭೂತವಾದದ ಕುರಿತಂತೆ ನೆಹರೂ ಅವರಿಗಿದ್ದ ಆತಂಕವನ್ನು ಅವರ ಪತ್ರಗಳು ಹೇಳುತ್ತವೆ. ನೆಹರೂ ಅವರು ರಾಜ್ಯ ಸರಕಾರಗಳಿಗೆ ಹಾಗೂ ವಿವಿಧ ಜನರಿಗೆ ಬರೆದ ಒಂಬತ್ತು ಪ್ರಮುಖ ಪತ್ರಗಳನ್ನು ಇಲ್ಲಿ ಅನುವಾದಿ ಸಲಾಗಿದೆ. ಇದು ಮೂಲಭೂತವಾ ದದ ಇತಿಹಾಸ ಮತ್ತು ಅದು ಭವಿಷ್ಯದಲ್ಲಿ ಬೆಳೆಯುವುದಕ್ಕೆ ಕಾರಣವಾದ ನೆಲೆಗಳನ್ನು ಪರಿಚಯಿಸುತ್ತದೆ. ಆರೆಸ್ಸೆಸ್ ಎಂದರೆ ಏನು ಎನ್ನುವ ಬಗ್ಗೆ ಮಧು ಲಿಮಯೆ ಅವರು ತಮ್ಮ ಬದುಕಿನ ಅನುಭವಗಳನ್ನು ಹಂಚಿಕೊಳ್ಳುತ್ತಾ ವಿವರಿಸುತ್ತಾರೆ. ಆರೆಸ್ಸೆಸ್‌ನ ನಯವಂಚಕತನ, ದ್ರೋಹ ಇತ್ಯಾದಿಗಳನ್ನು ಪರಿಣಾಮಕಾರಿಯಾಗಿ ಮಂಡಿಸುತ್ತಾರೆ. 'ಮರೆತು ಹೋದ 1949ರ ವಾಗ್ದಾನ' ಆರೆಸ್ಸೆಸ್ ಸರಕಾರಕ್ಕೆ ಮಾಡಿರುವ ವಾಗ್ದಾನವನ್ನು ಹೇಗೆ ಭಂಗ ಮಾಡಿದೆ ಮತ್ತು ತನ್ನ ರಾಜಕೀಯ ಅಜೆಂಡಾಗಳನ್ನು ಬಹಿರಂಗವಾಗಿ ಹೇಗೆ ಅನುಷ್ಠಾನಕ್ಕೆ ತರುತ್ತಿದೆ ಎನ್ನುವ ಅಂಶವನ್ನು ವಿದ್ಯಾಸುಬ್ರಹ್ಮಣ್ಯಂ ವಿವರಿಸುತ್ತಾರೆ. ಪ್ರೊ. ಪ್ರಭಾತ್ ಪಟ್ನಾಯಕ್ ಜೊತೆಗೆ ಮಾಡಿರುವ ಸಂದರ್ಶನವೂ ಮಹತ್ವ ಪೂರ್ಣವಾದದ್ದು. 'ಹುಷಾರ್, ನಾನು ಹಿಂದೂ ಆಗಿ ಮತಾಂತರಗೊಳ್ಳುತ್ತೇನೆ' ಹಸನ್ ಸುರೂರ್ ಅವರು ಆರೆಸ್ಸೆಸ್ ಮುಖಂಡರಿಗೆ ಬರೆದ, ವ್ಯಂಗ್ಯದ ಹರಿತವುಳ್ಳ ಪತ್ರ. ಹಾಗೆಯೇ ಜಮಾತೆ ಇಸ್ಲಾಮೀ ಸ್ಥಾಪಕರ ಪುತ್ರನ ಕುತೂಹಲಕಾರಿ ಸಂದರ್ಶನವೂ ಇದೆ. ಕಿರಿದಾದ ಪುಸ್ತಕ ಇದಾದರೂ ಜ್ವಲಂತ ವಿಷಯಗಳಿಗೆ ಸಂಬಂಧಿಸಿದಂತೆ ಅಪಾರ ಮಾಹಿತಿಗಳನ್ನು ನೀಡುತ್ತದೆ. ಸದ್ಯದ ಸಂದರ್ಭದಲ್ಲಿ ಈ ಕೃತಿ ಹೆಚ್ಚು ಪ್ರಸ್ತುತವಾಗಿದೆ.ಕ್ರಿಯಾ ಪುಸ್ತಕ ಹೊರತಂದಿರುವ ಈ ಕೃತಿಯ ಮುಖಬೆಲೆ 65 ರೂ. ಆಸಕ್ತರು 90360 82005 ದೂರವಾಣಿಯನ್ನು ಸಂಪರ್ಕಿಸಬಹುದು. 

share
ಕಾರುಣ್ಯ
ಕಾರುಣ್ಯ
Next Story
X