Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು ; ಅತ್ಯಾಚಾರ ಆರೋಪಿಗೆ ಸಾಮಾಜಿಕ...

ಮಂಗಳೂರು ; ಅತ್ಯಾಚಾರ ಆರೋಪಿಗೆ ಸಾಮಾಜಿಕ ಜೀವನದಲ್ಲೂ ಶಿಕ್ಷೆಯಾಗಬೇಕು: ಡಾ. ಸುನೀತಾ

ವಾರ್ತಾಭಾರತಿವಾರ್ತಾಭಾರತಿ4 Feb 2016 5:31 PM IST
share
ಮಂಗಳೂರು ; ಅತ್ಯಾಚಾರ ಆರೋಪಿಗೆ ಸಾಮಾಜಿಕ ಜೀವನದಲ್ಲೂ ಶಿಕ್ಷೆಯಾಗಬೇಕು: ಡಾ. ಸುನೀತಾ

ಮಂಗಳೂರು, ಫೆ. 4: ಅತ್ಯಾಚಾರ ಪ್ರಕರಣದ ಆರೋಪಿಗಳ ಮುಖಪರಿಚಯವನ್ನು ಸಾರ್ವಜನಿಕರಿಗೆ ತೋರ್ಪಡಿಸುವ ಮೂಲಕ ಪ್ರಕರಣದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಹಾಗೂ ಸಾಮಾಜಿಕ ಜೀವನದಲ್ಲಿಯೂ ಆರೋಪಿ ಶಿಕ್ಷೆ ಅನುಭವಿಸುವಂತಾಗಬೇಕು ಎಂದು ಅ ಎಂದು ಪದ್ಮಶ್ರೀ ಪುರಸ್ಕೃತೆ ಸಾಮಾಜಿಕ ಕಾರ್ಯಕರ್ತೆ ಡಾ.ಸುನೀತಾ ಕೃಷ್ಣನ್ ಹೇಳಿದ್ದಾರೆ.

ನಗರದ ರೋಶನಿ ನಿಲಯ ಕಾಲೇಜಿನ ಹಳೆ ವಿದ್ಯಾರ್ಥಿಯಾಗಿರುವ ಡಾ.ಸುನೀತಾ ಅವರು ಪದ್ಮಶ್ರೀ ಪುರಸ್ಕೃತರಾದ ಹಿನ್ನೆಲೆಯಲ್ಲಿ ಕಾಲೇಜಿನಲ್ಲಿ ಇಂದು ಆಯೋಜಿಸಲಾದ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ಅತ್ಯಾಚಾರಕ್ಕೊಳಗಾದ ಸಂತ್ರಸ್ತರನ್ನು ಅಪರಾಯಂತೆ ನೋಡಬಾರದು. ಆಕೆಗೆ ಆಕೆಗೆ ಸಾಂತ್ವಾನದ ಜತೆಗೆ ಮಾನಸಿಕ ಸ್ಥೆರ್ಯವನ್ನು ತುಂಬಬೇಕು ಎಂದವರು ಹೇಳಿದರು.

ವೇಶ್ಯಾವಾಟಿಕೆಯಲ್ಲಿ ಶೇ.88 ಮಂದಿ ಬಲವಂತವಾಗಿ ತೊಡಗಿಕೊಂಡಿದ್ದು, ಬೃಹತ್ ಜಾಲವಾಗಿ ಹರಡಿದೆ. ಕಳೆದ 20 ವರ್ಷದಲ್ಲಿ 15,600 ಮಂದಿ ಹೆಣ್ಣುಮಕ್ಕಳನ್ನು ವೈಶ್ಯಾವಾಟಿಕೆ ಜಾಲದಿಂದ ಹೊರತರಲಾಗಿದ್ದರೆ, 8,000 ಮಂದಿ ಜಾಲದೊಳಗೆ ಹೋಗದಂತೆ ತಡೆಯಲಾಗಿದೆ ಎಂದು ಅವರು ತಿಳಿಸಿದರು.

ವೇಶ್ಯಾವಾಟಿಕೆ ಚಟುವಟಿಕೆಗಾಗಿ ಹೆಣ್ಣು ಮಕ್ಕಳನ್ನು ಸಾಗಾಟ ಮಾಡುತ್ತಿರುವ ಪ್ರಕರಣವನ್ನು ಪತ್ತೆ ಹಚ್ಚಿ ರಕ್ಷಿಸುವ ಕಾರ್ಯವನ್ನು ಪ್ರಸ್ತುತ ತಮ್ಮ ಪ್ರಜ್ವಲ ಎಂಬ ಸರಕಾರೇತರ ಸಂಸ್ಥೆ ಮೂಲಕ ನಡೆಸಲಾಗುತ್ತಿದೆ. ವೈಶ್ಯಾವಾಟಿಕೆಯಲ್ಲಿ ತೊಡಗಿ ಹೊರ ಬಂದಿರುವ ಮಹಿಳೆಯರಿಗೆ ಹಾಗೂ ಮಕ್ಕಳಿಗೆ ಪುನರ್ವವಸತಿ ಕಲ್ಪಿಸಲಾಗುತ್ತಿದೆ ಎಂದು ಅವರು ಹೇಳಿದರು.

ಕಾಲೇಜಿನ ನಿರ್ದೇಶಕಿ ಡಾ.ಫಿಲೋಮಿನಾ ಡಿಸೋಜ, ಡೀನ್ ಡಾ.ರಮಿಳಾ ಶೇಖರ್ ಉಪಸ್ಥಿತರಿದ್ದರು. ಪ್ರಿನ್ಸಿಪಾಲ್ ಡಾ.ಸೋಫಿಯಾ ಫರ್ನಾಂಡಿಸ್ ಸ್ವಾಗತಿಸಿದರು.

ಗುರಿ ಸಾಧನೆಗೆ ದಾರಿ ತೋರಿದ ಜೈಲು ವಾಸ!

''ಅಸ್ಪಷ್ಟವಾದ ಗುರಿಯೊಂದಿಗೆ ಕಾಲೇಜು ಸೇರಿದ ನನಗೆ ತನ್ನ ಗುರಿಯನ್ನು ಸ್ಪಷ್ಟ ಪಡಿಸಲು ಕಾಲೇಜು ಜೀವನ ಪ್ರೇರಣೆ ನೀಡಿತು. ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಎರಡು ತಿಂಗಳ ಕಾಲ ಜೈಲಿನಲ್ಲಿ ಕಳೆದ ಅನುಭವ ಗುರಿ ಸಾಧನೆಗೆ ದಾರಿಯಾಯಿತು'' ಎಂದು ಡಾ. ಸುನೀತಾ ಕೃಷ್ಣನ್ ಅಭಿಪ್ರಾಯಿಸಿದ್ದಾರೆ.

ಹೆಣ್ಣು ಮಕ್ಕಳ ಕಳ್ಳ ಸಾಗಾಟವನ್ನು ಪತ್ತೆ ಹಚ್ಚಿ ರಕ್ಷಿಸುತ್ತಿರುವ 'ಪ್ರಜ್ವಲ' ಎಂಬ ಸರಕಾರೇತರ ಸಂಸ್ಥೆಯ ಸಂಸ್ಥಾಪಕಿಯಾಗಿರುವ ಡಾ.ಸುನೀತಾ ಕೃಷ್ಣನ್ ಅವರ ಗುರುತರ ಕಾರ್ಯವನ್ನು ಗುರುತಿಸಿ 2015-16ನೇ ಸಾಲಿನಲ್ಲಿ ಕೇಂದ್ರ ಸರಕಾರ ಪದ್ಮಶ್ರೀ ನೀಡಿ ಪುರಸ್ಕರಿಸಿದೆ.

ಬೆಂಗಳೂರಿನ ಸೈಂಟ್ ಜೋಸೆಫ್ ಕಾಲೇಜಿನಲ್ಲಿ ಪದವಿ ಪೂರೈಸಿರುವ ಅವರು, ರೋಶನಿ ನಿಲಯ ಕಾಲೇಜಿನಲ್ಲಿ ಸಾಮಾಜಿಕ ಕಾರ್ಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X