Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇಜ್ರಿವಾಲ್‌ರೇ ಆಮ್‌ಆದ್ಮಿಯ ಚಪ್ಪಲಿ...

ಕೇಜ್ರಿವಾಲ್‌ರೇ ಆಮ್‌ಆದ್ಮಿಯ ಚಪ್ಪಲಿ ಬಿಡಿ. ಇನ್ನು ಶೂ ಧರಿಸಿ , ಹೀಗೊಂದು ಸಲಹೆ

ವಾರ್ತಾಭಾರತಿವಾರ್ತಾಭಾರತಿ4 Feb 2016 7:12 PM IST
share
ಕೇಜ್ರಿವಾಲ್‌ರೇ ಆಮ್‌ಆದ್ಮಿಯ ಚಪ್ಪಲಿ ಬಿಡಿ. ಇನ್ನು ಶೂ ಧರಿಸಿ ,  ಹೀಗೊಂದು ಸಲಹೆ

ಹೊಸದಿಲ್ಲಿ: ದಿಲ್ಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ರ ಸರಳತನ ಈಗ ಆಮ್ ಆದ್ಮಿಗೆ ಚುಚ್ಚಲು ಆರಂಭಿಸಿದೆ. ವಿಶಾಖ ಪಟ್ಟಣಂನಿಂದ ಇಂಜಿನಿಯರ್ ಸುಮಿತ್ ಅಗ್ರವಾಲ್ ಎಂಬವರು ಕೇಜ್ರಿವಾಲ್‌ರಿಗೆ ಪತ್ರ ಬರೆದು ಶೂ ಧರಿಸಬೇಕೆಂದು ಸಲಹೆ ನೀಡಿದ್ದಾರೆ.

ಅವರು ಪತ್ರದಲ್ಲಿ364 ರೂಪಾಯಿಯ ಡಿಮಾಂಡ್ ಡ್ರಾಫ್ಟ್ ಕೂಡ ಇರಿಸಿದ್ದಾರೆ. ಪತ್ರದಲ್ಲಿ ಸುಮಿತ್ ಕೇಜ್ರಿವಾಲ್‌ರೇ ಈ ಹಣದಿಂದ ನೀವೊಂದು ಜೊತೆ ಶೂ ಖರೀದಿಸಿ ಧರಿಸಿಬಿಡಿ ಯಾಕೆಂದರೆ ಮುಂದೆ ಪ್ರಮುಖ ಸಮಾರಂಭಗಳಲ್ಲಿ ಚಪ್ಪಲಿ ಧರಿಸಿ ಹಾಜರಾಗಬೇಡಿ ಎಂದು ಸಲಹೆ ಕೊಟ್ಟಿದ್ದಾರೆ. ದಿಲ್ಲಿಯ ಮುಖ್ಯಮಂತ್ರಿ ಸ್ಥಾನಕ್ಕೆ ಸುಮಾರು 2 ಲಕ್ಷ ರೂ. ಸಂಬಳ ಇದೆ. ಆದರೂ ನೀವು ಚಪ್ಪಲಿ ಧರಿಸಿಯೇ ಸಮಾರಂಭಗಳಲ್ಲಿ ಭಾಗವಹಿಸುತ್ತೀರಿ. ಇದು ಸರಿಯಲ್ಲ. ಇಷ್ಟು ಸರಳತನ ಮುಖ್ಯಮಂತ್ರಿಯೊಬ್ಬರಿಗೆ ಸರಿಹೊಂದುವುದಿಲ್ಲ. ನಾನು ಕೂಡ ನಿಮ್ಮಂತೆಯೇ ಮೆಕಾನಿಕಲ್ ಇಂಜಿನಿಯರ್ ಆಗಿರುವೆ. ನಿಮ್ಮಂತೆ ಮಾರ್ವಾಡಿ ಬನಿಯಾ ಆಗಿರುವೆ.ಆದರೆ ನಿಮ್ಮಂತೆ ನನ್ನೊಳಗೆ ಆಮ್ ಆದ್ಮಿಯ ಪ್ರಾಕೃತಿಕ ಆಕರ್ಷಣೆ ಇಲ್ಲ ಎಂದು ಸುಮಿತ್ ಪತ್ರದಲ್ಲಿ ಬರೆದಿದ್ದಾರೆ. ನನ್ನ ಪಟ್ಟಣದಲ್ಲಿ ವೀಕೆಂಡ್‌ಗೆ ಇಂಟರ್‌ನ್ಯಾಶನಲ್ ಪ್ಲೀಟ್ ರಿವ್ಯೆ ಆಯೋಜಿಸಲಾಗಿದೆ. ಇದರಲ್ಲಿ ಅರುವತ್ತು ದೇಶಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ನಿಮ್ಮನ್ನು ಈ ಸಮಾರಂಭಕ್ಕೆ ಕರೆಯುವಂತಾಗಲಿ ಎಂದು ಹಾರೈಸುತ್ತೇನೆ. ಹೀಗಾಗಿ ನಾನು ಈ ಪತ್ರ ಬರೆದಿದ್ದೇನೆ ಎಂದು ಸುಮಿತ್ ತಾನು ಕೇಜ್ರಿವಾಲ್‌ರಿಗೆ ಪತ್ರ ಬರೆದ ಕಾರಣವನ್ನೂ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X