Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭೋಜಶಾಲಾ ವಿವಾದ: ವಸಂತ ಪಂಚಮಿಯಂದು...

ಭೋಜಶಾಲಾ ವಿವಾದ: ವಸಂತ ಪಂಚಮಿಯಂದು ದಿನವಿಡೀ ಪೂಜಾ ಅವಕಾಶಕ್ಕೆ ಹಿಂದುಗಳ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ4 Feb 2016 8:07 PM IST
share
ಭೋಜಶಾಲಾ ವಿವಾದ: ವಸಂತ ಪಂಚಮಿಯಂದು ದಿನವಿಡೀ ಪೂಜಾ ಅವಕಾಶಕ್ಕೆ ಹಿಂದುಗಳ ಆಗ್ರಹ

ಇಂದೋರ,ಫೆ.4: ಭಾರತೀಯ ಪುರಾತತ್ವ ಇಲಾಖೆ(ಎಎಸ್‌ಐ)ಯ ಅಧೀನದಲ್ಲಿರುವ ಧಾರ್ ಜಿಲ್ಲೆಯ ಭೋಜಶಾಲಾದಲ್ಲಿ ಪಂಚಮಿಯ ದಿನವಾಗಿರುವ ಫೆ.12ರಂದು ‘‘ನಸುಕಿನಿಂದ ಸಂಜೆಯವರೆಗೆ’’ ಪೂಜೆಯನ್ನು ಸಲ್ಲಿಸಲು ಅವಕಾಶ ನೀಡುವಂತೆ ಭೋಜ್ ಉತ್ಸವ ಸಮಿತಿಯು ಆಗ್ರಹಿಸಿದೆ.
ಕೆಲವೇ ದಿನಗಳ ಹಿಂದೆ ಆದೇಶವೊಂದನ್ನು ಹೊರಡಿಸಿರುವ ಎಎಸ್‌ಐ,ಶುಕ್ರವಾರ ಬರುವ ವಸಂತ ಪಂಚಮಿಯಂದು ಭೋಜಶಾಲಾದಲ್ಲಿ ಮುಸ್ಲಿಮರಿಗೆ ನಮಾಝ್ ಸಲ್ಲಿಸಲು ಮಧ್ಯಾಹ್ನ 1ರಿಂದ 3ಗಂಟೆಯವರೆಗೆ ಹಾಗೂ ಹಿಂದುಗಳಿಗೆ ಪೂಜೆ ಸಲ್ಲಿಸಲು ಸೂರ್ಯೋದಯದಿಂದ ಮಧ್ಯಾಹ್ನ 12 ಗಂಟೆಯವರೆಗೆ ಮತ್ತು 3.30ರಿಂದ ಸೂರ್ಯಾಸ್ತದವರೆಗೆ ಸಮಯವನ್ನು ನಿಗದಿಗೊಳಿಸಿದೆ.
ವಸಂತ ಪಚಮಿಯಂದು ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ನಿರಂತರವಾಗಿ ಪೂಜೆ ಸಲ್ಲಿಸಲು ನಮಗೆ ಅನುಮತಿ ನೀಡಬೇಕೆಂದು ನಾವು ಆಗ್ರಹಿಸುತ್ತಿದ್ದೇವೆ. ಧಾರ್‌ನಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಯ್ದುಕೊಳ್ಳುವುದು ರಾಜ್ಯ ಸರಕಾರದ ಜವಾಬ್ದಾರಿಯಾಗಿದೆ. ಎಎಸ್‌ಐ ಆದೇಶವನ್ನು ಪಾಲಿಸಬೇಕೆಂಬ ಬದ್ಧತೆ ರಾಜ್ಯ ಸರಕಾರಕ್ಕಿಲ್ಲ ಎಂದು ಸಮಿತಿ ಸಂಚಾಲಕ ವಿಜಯ ಸಿಂಗ್ ರಾಠೋಡ್ ಅವರು ಸುದ್ದಿಸಂಸ್ಥೆಗೆ ತಿಳಿಸಿದರು.
ಪುರಾತತ್ವ ಸ್ಮಾರಕವಾಗಿರುವ ಕಟ್ಟಡದ ರಕ್ಷಣೆಯಷ್ಟೇ ಎಎಸ್‌ಐ ಹೊಣೆಗಾರಿಕೆಯಾಗಿದೆ. ಪೂಜಾ ವೇಳಾಪಟ್ಟಿಯನ್ನು ಹೊರಡಿಸುವ ಅಧಿಕಾರ ಅದಕ್ಕಿಲ್ಲ ಎಂದು ಅವರು ಪ್ರತಿಪಾದಿಸಿದರು.
 ವಸಂತ ಪಂಚಮಿಯಂದು ಭೋಜಶಾಲಾದಲ್ಲಿ ತಮ್ಮ ಧರ್ಮಗಳ ಪ್ರಕಾರ ಪೂಜೆ-ಪ್ರಾರ್ಥನೆ ಸಲ್ಲಿಸುವುದಕ್ಕೆ ಸಂಬಂಧಿಸಿದಂತೆ ಪರಸ್ಪರ ಒಪ್ಪಿಗೆಯಾಗುವ ಪರಿಹಾರವೊಂದನ್ನು ಕಂಡುಕೊಳ್ಳಲು ಉಭಯ ಸಮುದಾಯಗಳಿಗೂ ಸಾಧ್ಯವಾಗಿಲ್ಲ. ಹೀಗಾಗಿ ಕಳೆದೊಂದು ತಿಂಗಳಿನಿಂದಲೂ ಜಿಲ್ಲೆಯಲ್ಲಿ ಉದ್ವಿಗ್ನತೆ ಹೆಪ್ಪುಗಟ್ಟುತ್ತಿದೆ.
ಭೋಜಶಾಲಾವನ್ನು ಹಿಂದುಗಳು ವಾಗ್ದೇವಿ(ಸರಸ್ವತಿ)ಯ ಮಂದಿರವೆಂದು ನಂಬಿದ್ದರೆ,ಮುಸ್ಲಿಮರು ಅದನ್ನು ಕಮಾಲ್ ವೌಲಾ ಮಸೀದಿಯೆಂದು ಪರಿಗಣಿಸುತ್ತಾರೆ.
ಈ ಹಿಂದೆಯೂ ವಸಂತ ಪಂಚಮಿ ಶುಕ್ರವಾರ ಬಂದಾಗಲೆಲ್ಲ ಧಾರ್ ನಗರದಲ್ಲಿ ಉದ್ವಿಗ್ನತೆ ತಲೆದೋರಿತ್ತು. ಒಮ್ಮೆ ನಿಗದಿತ ಸಮಯದಲ್ಲಿ ನಮಾಝ್ ನಡೆಯುವಂತಾಗಲು ಆಡಳಿತವು ಕರ್ಫ್ಯೂ ಜಾರಿಗೊಳಿಸಿತ್ತು.
ವಸಂತ ಪಂಚಮಿಯಂದು ಉಭಯ ಸಮುದಾಯಗಳಿಗೂ ಭೋಜಶಾಲಾದಲ್ಲಿ ಪ್ರವೇಶವು ಉಚಿತವಾಗಿರುತ್ತದೆ.
ಸಾಮಾನ್ಯ ದಿನಗಳಲ್ಲಿ ಹಿಂದುಗಳಿಗೆ ಪೂಜೆ ಸಲ್ಲಿಸಲು ಮಂಗಳವಾರಗಳಂದು ಮತ್ತು ಮುಸ್ಲಿಮರಿಗೆ ನಮಾಝ್ ಮಾಡಲು ಶುಕ್ರವಾರಗಳಂದು ಅವಕಾಶ ನೀಡಲಾಗುತ್ತದೆ. ಉಳಿದ ದಿನಗಳಲ್ಲಿ ಎಲ್ಲರಿಗೂ ಪ್ರವೇಶಾವಕಾಶವಿರುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X