Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮರದ ಹಾಳೆ, ಜೋಳದ ಎಲೆ, ಬಿದಿರಿನಲ್ಲಿ...

ಮರದ ಹಾಳೆ, ಜೋಳದ ಎಲೆ, ಬಿದಿರಿನಲ್ಲಿ ಕರಕುಶಲ ವಸ್ತುಗಳು!

ವಾರ್ತಾಭಾರತಿವಾರ್ತಾಭಾರತಿ5 Feb 2016 12:09 AM IST
share
ಮರದ ಹಾಳೆ, ಜೋಳದ ಎಲೆ, ಬಿದಿರಿನಲ್ಲಿ ಕರಕುಶಲ ವಸ್ತುಗಳು!

ಮಂಗಳೂರು, ಫೆ. 4: ಮರದ ತೆಳುವಾದ ಹಾಳೆ, ಜೋಳದ ಎಲೆ, ಜಾಯಿಕಾಯಿ ಬೀಜ, ಒಣಗಿದ ನೈಜ ಹೂಗಳಿಂದ ಬಣ್ಣ ಬಣ್ಣದ, ತರಾವರಿ ಹೂಗಳಿಂದ ಕೂಡಿದ ಆಲಂಕಾರಿಕ ವಸ್ತುಗಳು, ಬಿದಿರಿನಿಂದ ಪೀಠೋಪಕರಣಗಳು, ಬಾಸ್ಕೆಟ್‌ಗಳು, ಮರದ ಕೆತ್ತನೆಗಳು, ಆಭರಣಗಳು. ಇವು ನಗರದ ವುಡ್‌ಲ್ಯಾಂಡ್ಸ್ ಹೊಟೇಲ್‌ನಲ್ಲಿ ನಡೆಯುತ್ತಿರುವ ಈಶಾನ್ಯ ರಾಜ್ಯಗಳ ಕೈಮಗ್ಗ ಮತ್ತು ಕರ ಕುಶಲ ಪ್ರದರ್ಶನದಲ್ಲಿ ಕಂಡು ಬಂದ ಅಪರೂಪದ ವಸ್ತುಗಳು.

ಪೂರ್ವೋತ್ತರ ಹಸ್ತಶಿಲ್ಪಮತ್ತು ಕೈ ಮಗ್ಗದ ಅಭಿವೃದ್ಧಿ ನಿಗಮ ನಿಯಮಿತ (ಕೇಂದ್ರ ಸರಕಾರದ ಅಧೀನಕೊಳ್ಳಪಟ್ಟ)ದ ಪ್ರೋತ್ಸಾಹದೊಂದಿಗೆ ಈಶಾನ್ಯ ರಾಜ್ಯಗಳ ಕೈಮಗ್ಗ ಮತ್ತು ಕುಶಲಕರ್ಮಿಗಳ ಅಭಿವೃದ್ಧಿ ಕಾರ್ಪೊರೇಶನ್ ಅಶ್ರಯದಲ್ಲಿ ಈಶಾನ್ಯ ರಾಜ್ಯಗಳ ಅಪರೂಪದ ವೈವಿಧ್ಯಮಯ ಕೈಮಗ್ಗ ಹಾಗೂ ಕರಕುಶಲ ವಸ್ತುಗಳ (ಉತ್ಪನ್ನಗಳ) ಪ್ರಾತ್ಯಕ್ಷಿಕೆ, ಪ್ರದರ್ಶನ ಮತ್ತು ಮಾರಾಟ ಮೇಳ ಇದಾಗಿದ್ದು, ಇದರ ಇದರ ಅಧಿಕೃತ ಉದ್ಘಾಟನೆಯನ್ನು ಇಂದು ಮನಪಾ ಮೇಯರ್ ಜೆಸಿಂತಾ ವಿಜಯಾ ಆಲ್ಪ್ರೆಡ್ ನೆರವೇರಿಸಿದರು. ಅಸ್ಸಾಂ, ಅರುಣಾಚಲ ಪ್ರದೇಶ, ಮಣಿಪುರ ಮೇಗಾಲಯ, ಮಿಜೋರಾಂ, ನಾಗಾಲ್ಯಾಂಡ್, ತ್ರಿಪುರ ಹಾಗೂ ಸಿಕ್ಕಿಂ ರಾಜ್ಯಗಳ ಸುಮಾರು 50 ಮಂದಿ ಕರಕುಶಲ ಮತ್ತು ಕಲಾಕೃತಿಗಳ ತಯಾರಿಕೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಜೀವನ ಸಾಗಿಸುವ ಕುಶಲಕರ್ಮಿಗಳು ಈ ಮೇಳದಲ್ಲಿ ಭಾಗವಹಿಸುತ್ತಿದ್ದಾರೆ ಎಂದು ವ್ಯವಸ್ಥಾಪಕ ಪಿ.ವಿ ರಾಜು ತಿಳಿಸಿದ್ದಾರೆ.

ಕೇಂದ್ರ ಸರಕಾರದ ಕೈಮಗ್ಗ ಇಲಾಖೆಯು ಇಲ್ಲಿಯ ಕುಶಲಕರ್ಮಿಗಳನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಮತ್ತು ಕುಶಲಕರ್ಮಿಗಳನ್ನು ಸಬಲೀಕರಣಗೊಳಿಸಿ ಉತ್ತೇಜನ ನೀಡುವ ನಿಟ್ಟಿನಲ್ಲಿ ಈ ಮೇಳವನ್ನು ಅಯೋಜಿಸಿದೆ.
ಬೆತ್ತದ ಪೀಠೋಪಕರಣಗಳು, ಬೆತ್ತ ಮತ್ತು ಬಿದಿರಿನಿಂದ ತಯಾರಿಸಲಾದ ಬುಟ್ಟಿಗಳು, ವಿವಿಧ ವಿನ್ಯಾಸಗಳ ಕೈಮಗ್ಗದ ಬಟ್ಟೆಗಳು, ವೈವಿಧ್ಯಮಯ ವಿನ್ಯಾಸದ ಸಾರಿಗಳು,ಬೆಡ್‌ಕವರ್‌ಗಳು,  ಎಂಬ್ರಾಡರಿ ವಸ್ತ್ರಗಳು, ವಿವಿಧ ವಿನ್ಯಾಸಗಳ ಮರದ ಕೆತ್ತನೆಗಳು, ವಿಶೇಷ ರೀತಿಯ ಜ್ಯುವೆಲ್ಲರಿಗಳು,(ಆಭರಣಗಳು), ಸೆಣಬಿನಿಂದ ತಯಾರಿಸಲಾದ ವಸ್ತುಗಳು, ಮಣ್ಣಿನ ಕಲಾಕೃತಿಗಳು, ಕಸೂತಿ ಉಡುಪುಗಳು, ಲೋಹದ ಕಲಾಕೃತಿಗಳು ಸೇರಿದಂತೆ ಹಲವಾರು ವೈವಿಧ್ಯಮಯ, ವಿಶೇಷ ವಿನ್ಯಾಸದ ಕೈಮಗ್ಗ ಹಾಗೂ ಕರಕುಶಲ ವಸ್ತುಗಳು ಪ್ರದರ್ಶದಲ್ಲಿವೆ. ಉದ್ಘಾಟನಾ ಸಮಾರಂಭದಲ್ಲಿ ಮೇಳದ ಸಂಚಾಲಕ ಪಿ.ವಿ ರಾಜು, ಹ್ಯಾಂಡಿಕ್ರಾಫ್ಟ್ ಅಭಿವೃದ್ಧಿ ಅಧಿಕಾರಿ ಜೇಕೊಬ್ ಡಿಸೋಜ ಹಾಗೂ ಹೊಟೇಲ್ ವುಡ್‌ಲ್ಯಾಂಡ್ಸ್‌ನ ಮಾಲಕ ವೈ. ರಮೇಶ್ ಭಟ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X