Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಅಫಘಾತವಾಗಿ ಎರಡುವರ್ಷ ಕಳೆದರೂ ಮೈಕಲ್...

ಅಫಘಾತವಾಗಿ ಎರಡುವರ್ಷ ಕಳೆದರೂ ಮೈಕಲ್ ಶೂಮಾಕರ್ ಹುಷಾರಾಗುವ ಲಕ್ಷಣಗಳಿಲ್ಲ

ವಾರ್ತಾಭಾರತಿವಾರ್ತಾಭಾರತಿ5 Feb 2016 3:09 PM IST
share
ಅಫಘಾತವಾಗಿ ಎರಡುವರ್ಷ ಕಳೆದರೂ ಮೈಕಲ್ ಶೂಮಾಕರ್ ಹುಷಾರಾಗುವ ಲಕ್ಷಣಗಳಿಲ್ಲ


ಸ್ವಿಟ್ಝರ್‌ಲೇಂಡ್: ಸ್ಕೀಯಿಂಗ್ ನಡೆಸುವಾಗ ಅಫಘಾತಕ್ಕೊಳಗಾಗಿ ಗಂಭೀರ ಗಾಯಗೊಂಡು ಕೋಮಾಕ್ಕೆ ಜಾರಿರುವ ಶೂಮಾಕರ್ ಹುಷಾರಾಗುವ ಲಕ್ಷಣಗಳು ಗೋಚರಿಸಿಲ್ಲ ಎಂದು ಫೆರಾರಿ ಮುಖ್ಯಸ್ಥ ಲುಕ್ ಡಿ. ಮೊಂಟಿಸೊಮೋಲೋ ಹೇಳಿದ್ದಾರೆ.


 ಅವರ ಪರಿಸ್ಥಿತಿ ದಿನಂದಿನಕ್ಕೆ ಗಂಭೀರವಾಗುತ್ತಾ ಹೋಗುತ್ತಿದೆ. ಹಾಗೂ ಅವರು ಪೂರ್ಣಗುಣಮುಖರಾಗುತ್ತಾರೆ ಎಂಬ ಭರಸೆಯನ್ನು ನಾವು ಕಳೆದುಕೊಳ್ಳುತ್ತಿದ್ದೇವೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. 2013 ಡಿಸೆಂಬರ್ನಲ್ಲಿ ಫ್ರಾನ್ಸ್‌ನಲ್ಲಾದ ಸ್ಕೀಯಿಂಗ್ ಅಫಘಾತದಲ್ಲಿ ತಲೆಗೆ ಗಂಭೀರ ಗಾಯಗೊಂಡು ಶೂಮಾಕರ್ ಕೋಮಾಕ್ಕೆ ಜಾರಿದ್ದರು. ಈನಡುವೆ ಶೂಮಾಕರ್ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಸುದ್ದಿಗಳು ಹರಿದಾಡಿದ್ದವು.


 ಸ್ವಿಟ್ಝರ್‌ಲೇಂಡ್‌ನ ಅವರ ಮನೆಯಲ್ಲಿ ಈಗ ಚಿಕಿತ್ಸೆ ನಡೆಯುತ್ತಿದೆ. ಆದರೆ ಶೂ ಮಾಕರ್ ಕುರಿತು ತನಗೆ ಆಶಾದಾಯಕ   ಸುದ್ದಿಗಳು ಸಿಗುತ್ತಿಲ್ಲ ಎಂದು ಮೊಂಟಿಸೊಮೋಲೋ ಹೇಳುತ್ತಾರೆ. ಆದರೆ ಅವರು ಶೂಮಾಕರ್ ಕುರಿತ ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಿಲ್ಲ. ಆದರೆ ಶೂಮಾಕರ್ ಆರೋಗ್ಯದ ಸ್ಥಿತಿ ಗಂಭೀರವಾಗಿದೆ ಎಂದು ಮಾತ್ರ ಹೇಳಿದ್ದಾರೆ. ಪತ್ನಿ ಕೊರಿನಾ ಮಕ್ಕಳಾದ ಮೈಕ್, ಜೀನಾ ಮರಿಯಾ ಜೊತೆಗೆ ಶೂಮಾಕರ್ ರಜಾಕಾಲ ಅಸ್ವಾ ದಿಸಲು ಫ್ರಾನ್ಸ್‌ಗೆ ಹೋಗಿದ್ದಾಗ ಸ್ಕೇಯಿಂಗ್ ದುರಂತ ಸಂಭವಿಸಿತ್ತು. ಇಷ್ಟರಲ್ಲಿ ವೈದ್ಯರು ಹಲವಾರು ಶಸ್ತ್ರ ಚಿಕಿತ್ಸೆ ನಡೆಸಿದರೂ ಶೂಮಾಕರ್ ಸಾಮಾನ್ಯ ಜೀವನಕ್ಕೆ ಮರಳಿಲ್ಲ. 2014 ಸೆಪ್ಟಂಬರ್‌ನಲ್ಲಿ ಸ್ವಿಟ್ಝರ್‌ಲೇಂಡ್‌ನ ಅವರ ಜನೀವಾ ಬಂಗ್ಲೆಗೆ ಆಸ್ಪತ್ರೆಯಿಂದ ವರ್ಗಾಯಿಸಿ 15ಮಂದಿಯ ೈದರು ತಂಡ ಶೂಮಾಕರ್ ಶುಶುಷೆಯನ್ನು ಮಾಡುತ್ತಿದೆ. ಶೂಮಾಕರ್ ಚಿಕಿತ್ಸೆಗೆ ಈಗಾಗಲೇ ಭಾರೀ ವೆಚ್ಚ ತಗಲಿರುವುದರಿಂದಾಗಿ ಪತ್ನಿ ಕೊರಿನಾ ಶೂಮಾಕರ್‌ರ ಖಾಸಗಿ ವಿಮಾನ ಮತ್ತು ನೋರ್ವೆಯ ಬೃಹತ್ ವಸತಿಯನ್ನು ಇತ್ತೀಚೆಗೆ ಮಾರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X