Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ನೆನಪಿನ ಶಕ್ತಿ ನಾಶ ರೋಗದ...

ನೆನಪಿನ ಶಕ್ತಿ ನಾಶ ರೋಗದ ಬ್ಯಾಕ್ಟೀರಿಯಾಗಳು ಕತರ್‌ನಲ್ಲಿ ಪತ್ತೆ

ವಾರ್ತಾಭಾರತಿವಾರ್ತಾಭಾರತಿ5 Feb 2016 6:20 PM IST
share

ದೋಹ: ನಾಡಿವ್ಯೆಹಗಳಿಗೆ ತೊಂದರೆ ನೀಡುವ ರೋಗಗಳಿಗೆ ಕಾರಣವಾಗುವ ಬ್ಯಾಕ್ಟೀರಿಯಾಗಳು ಕತರ್‌ನ ಮರಭೂಮಿ ಪ್ರದೇಶಗಳಲ್ಲಿ ಪತ್ತೆಯಾಗಿದೆ ಎಂದು ಹೊಸ ಸಂಶೋಧನೆ ವರದಿ ತಿಳಿಸಿದೆ. ಅಲಝೈಮರ್(ನೆನಪಿನ ಶಕ್ತಿ ನಾಶ). ಪಾರ್ಕಿನ್ಸನ್, ಐ,ಎಲ್, ಎಸ್. ಮುಂತಾದ ರೋಗಗಳಿಗೆ ಕಾರಣವಾಗುವ ಮಾರಕ ಬ್ಯಾಕ್ಟೀರಿಯಾಗಳು ಮರುಭೂಮಿಯ ಸೀಳು ಪ್ರದೇಶಗಳಲ್ಲಿ ಇವೆ ಎಂದು ಸಂಶೋಧಕರು ತಿಳಿಸಿದ್ದಾರೆ. ಗಲ್ಫ್ ಯುದ್ಧದಲ್ಲಿ ಈ ಪ್ರದೇಶಗಳಲ್ಲಿ ಭಾಗವಹಿಸಿದ್ದ ಅಮೇರಿಕನ್ ಸೈನಿಕರಲ್ಲಿ ನರರೋಗವಾದ ಐ. ಎಲ್. ಎಸ್ ಕಂಡು ಬಂದಿತ್ತು. ಗಲ್ಫ್ ಯುದ್ಧ ಸಮಯದಲ್ಲಿ ಗಲ್ಫ್ ವಲಯದಲ್ಲಿ ಕೆಲಸ ಮಾಡುತ್ತಿದ್ದ ಸೇವಾಕಾರ್ಯಕರ್ತರಲ್ಲಿ ಇಂತಹ ರೋಗಲಕ್ಷಣಗಳು ಕಾಣಿಸಿವೆ. ಕತರ್‌ನಲ್ಲಿ ಕಂಡು ಬಂದ ಬ್ಯಾಕ್ಟೀರಿಯಾಗಳನ್ನು ಮಂಗಗಳ ಮೇಲೆ ಪ್ರಯೋಗಿಸಿದಾಗ ಇವುಗಳಿಗೆ140 ದಿವಸಗಳಲ್ಲಿ ನೆನಪಿನ ಶಕ್ತಿ ನಾಶವಾಗಿತ್ತು. ರಾಯಲ್ ಸೊಸೈಟಿ ಲಂಡನ್ ಈ ಕುರಿತು ಪ್ರಕಟಿಸಿದ್ದ ಪ್ರಬಂಧವನ್ನು ಪ್ರಮುಖ ಪ್ರಾದೇಶಿಕ ಪೋರ್ಟಲ್ ವರದಿಮಾಡಿದೆ. ಆದರೆ ವಿಶಾಂಶಗಳು ಶರೀರದ ದೇಹದ ಯಾವೆಲ್ಲ ಭಾಗಕ್ಕೆ ಹರಡಬಹುದೆಂಬುದು ಇನ್ನಷ್ಟೆ ಸಂಶೋಧನೆ ಮಾಡಿ ಕಂಡುಕೊಳ್ಳಬೇಕಾಗಿದೆ. ಇದು ಜಾಗತಿಕ ಸಮಸ್ಯೆ ಆದುದರಿಂದ ಕತರ್ ಈ ಬಗ್ಗೆ ಅಧ್ಯಯನ ನಡೆಸಲು ಸೂಕ್ತ ಸ್ಥಳವೆಂದು ಡಬ್ಲ್ಯೂ ಎಂಸಿ ಕ್ಯೂ ನಮಾಜಿ ಪ್ರೊಫಸೆರ್ ರಿನಿ ರೀಚರ್ ಹೇಳಿದ್ದಾರೆ. ಧೂಳು ಕೆಸರು, ನೀರು ಇವುಗಳ ಮೂಲಕ ಈ ಬ್ಯಾಕ್ಟೀರಿಯಾಗಳು ಹರಡಬಹುದಾಗಿದೆ.ನೀರಿನಲ್ಲಿ ಇದು ಹಸಿರು ಬಣ್ಣದಂತೆ ಕಾಣಿಸಿಕೊಳ್ಳುತ್ತವೆ ಎಂದ ರಿನಿ ಹೇಳುತ್ತಾರೆ. ಗಲ್ಫ್ ಯುದ್ಧ ಕಾಲದಲ್ಲಿ ಸೈನಿಕ ವಾಹನಗಳ ಸಂಚಾರದ ವೇಳೆ ಸೈನಿಕರಿಗೆ ಈರೋಗ ತಗಲಿರಬಹುದುಎಂದು ಅವರು ಹೇಳಿದ್ದಾರೆ. ಇದನ್ನು ಉಂಪಾಯವಾಗಿ ನಾಶಪಡಿಸಲು ಸಾಧ್ಯವಿದೆ ಎಂದೂ ಅವರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X