Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಕುವೈತ್ : ಸುಂದರ ಕುವೈತ್, ಐಎಂಎನಿಂದ...

ಕುವೈತ್ : ಸುಂದರ ಕುವೈತ್, ಐಎಂಎನಿಂದ ಫೋಟೊಗ್ರಫಿ ಸ್ಪರ್ಧೆ

ವಾರ್ತಾಭಾರತಿವಾರ್ತಾಭಾರತಿ5 Feb 2016 6:45 PM IST
share
ಕುವೈತ್ : ಸುಂದರ ಕುವೈತ್, ಐಎಂಎನಿಂದ ಫೋಟೊಗ್ರಫಿ ಸ್ಪರ್ಧೆ

ಕುವೈತ್: ಇಲ್ಲಿನ ಭಾರತೀಯ ಮುಸ್ಲಿಮ್ ಅಸೋಸಿಯೇಶನ್ (ಐಎಂಎ), ಫೋಟೊಗ್ರಫಿ ಸ್ಪರ್ಧೆಯನ್ನು ಏರ್ಪಡಿಸಿದ್ದು, ಆಸಕ್ತರೆಲ್ಲ ರಿಗೂ ಮುಕ್ತವಾಗಿ ಪಾಲ್ಗೊಳ್ಳುವ ಅವಕಾಶವನ್ನು ನೀಡಲಾಗಿದೆ. 'ಸುಂದರ ಕುವೈತ್' ಫೋಟೊಗ್ರಫಿ ಸ್ಪರ್ಧೆಯ ಥೀಮ್‌ಆಗಿದೆ. ಕುವೈತ್ ರಾಷ್ಟ್ರದ ನೈಜ ಸೌಂದರ್ಯವನ್ನು ಪ್ರತಿಬಿಂಬಿಸುವಂತಹ ಛಾಯಾಚಿತ್ರಗಳನ್ನು ತೆಗೆಯುವ ಅವಕಾಶವನ್ನು ಈ ಸ್ಪರ್ಧೆಯು ಒದಗಿಸಿಕೊಟ್ಟಿದೆ.

ಸ್ಪರ್ಧೆಯಲ್ಲಿ ಪಾಲ್ಗೊಳ್ಳುವವರು, ವೃತ್ತಿಪರ ಛಾಯಾಗ್ರಾಹಕರಾಗಿರಬೇಕಾಗಿಲ್ಲ ಅಥವಾ ಛಾಯಾಚಿತ್ರಗಳನ್ನು ತೆಗೆಯಲು ಅವರು ವೃತ್ತಿಪರ ಕ್ಯಾಮೆರಾಗಳನ್ನು ಬಳಸಬೇಕೆಂದೇನಿಲ್ಲ. ಮೊಬೈಲ್ ಕ್ಯಾಮೆರಾಗಳೊಂದಿಗೂ ಸ್ಪರ್ಧೆಯಲ್ಲಿ ಪಾಲ್ಗೊಳ್ಳಬಹುದಾಗಿದೆ. ಆದರೆ ಸ್ಪರ್ಧಾಳುಗಳು ಅತ್ಯಂತ ಸೃಜನಶೀಲತೆಯೊಂದಿಗೆ ಛಾಯಾಚಿತ್ರಗಳನ್ನು ತೆಗೆದಿರಬೇಕು ಹಾಗೂ ಅವು ಅಧಿಕ ರಿಸೊಲ್ಯೂಶನ್ ಹೊಂದಿರಬೇಕು.

PHOTO@IMAKUWAIT.ORG   

 ಸ್ಪರ್ಧೆಯಲ್ಲಿ ಪಾಲ್ಗೊಳ್ಳಲಿಚ್ಚಿ ಸುವವರು, ತಾವು ತೆಗೆದಿರುವ ಹೈ ರೆಸೂಲ್ಯೂಶನ್‌ನ ಛಾಯಾಚಿತ್ರಗಳನ್ನು ಇ-ಮೇಲ್ ವಿಳಾಸಕ್ಕೆ, ತಮ್ಮ ಹೆಸರು ಹಾಗೂ ಮೊಬೈಲ್ ಸಂಖ್ಯೆಯೊಂದಿಗೆ ಕಳುಹಿಸಿ ಕೊಡಬೇಕು. ಓರ್ವ ಸ್ಪರ್ಧಿಯು ಐದು ಛಾಯಾಚಿತ್ರಗಳನ್ನು ಕಳುಹಿಸಬಹುದಾಗಿದೆ. ಜಾತಿ,ಮತ ಭೇದವಿಲ್ಲದೆ, ಎಲ್ಲಾ ಅನಿವಾಸಿ ಭಾರತೀಯರು ಈ ಸ್ಪರ್ಧೆಯಲ್ಲಿ ಮುಕ್ತವಾಗಿ ಪಾಲ್ಗೊಳ್ಳಬಹುದಾಗಿದೆ. ಸ್ಮಾರ್ಟ್‌ಫೋನ್ ಸೇರಿದಂತೆ,ಎಲ್ಲಾ ರೀತಿಯ ಕ್ಯಾಮೆರಾಗಳಿಂದ ತೆಗೆದ ಫೋಟೊಗಳನ್ನು ಸ್ಪರ್ಧೆಗೆ ಸ್ವೀಕರಿಸಲಾಗುತ್ತದೆ. ಎಲ್ಲಾ ಛಾಯಾಚಿತ್ರಗಳು, ನೈಜವಾದುದಾಗಿರಬೇಕು ಮತ್ತು ಅವನ್ನು ಫೋಟೋಶಾಪ್‌ನಂತಹ ಸಾಫ್ಟ್‌ವೇರ್ ಮೂಲಕ ತಿರುಚಿರಬಾರದು.

 ಸ್ಪರ್ಧೆಯಲ್ಲಿ ಆಯ್ಕೆಯಾದ 4 ಶ್ರೇಷ್ಠ ಛಾಯಾಚಿತ್ರಗಳನ್ನು, ಐಎಂಎನ 2016ರ ವಿಶೇಷಾಂಕದಲ್ಲಿ ಪ್ರಕಟಿಸಲಾಗುವುದು. ವಿಶೇಷಾಂಕದ ಮುದ್ರಣ ಪ್ರತಿಗಳ ಮೂಲಕ ಈ ಛಾಯಾಚಿತ್ರಗಳು ಸುಮಾರು 40 ಸಾವಿರ ಮಂದಿಯನ್ನು ತಲುಪುವ ನಿರೀಕ್ಷೆಯಿದೆ. ಅಲ್ಲದೆ ಫೇಸ್‌ಬುಕ್ ಹಾಗೂ ಟ್ವಿಟರ್, ಇಮೇಲ್‌ಗಳು, ವಿವಿಧ ವೆಬ್ ಸುದ್ದಿ ಜಾಲತಾಣಗಳು,ಐಎಎ ವೆಬ್‌ಸೈಟ್‌ಗಳು ಹಾಗೂ ಮುದ್ರಣ ಮಾಧ್ಯಮಗಳಲ್ಲೂ ಈ ಛಾಯಾಚಿತ್ರಗಳು ಪ್ರಸಾರಗೊಳ್ಳಲಿವೆ.

 www.imakuwait.org ಈ ವರ್ಷದ ಮಾರ್ಚ್ 18ರಂದು ನಡೆಯಲಿರುವ 'ಡೆಸರ್ಟ್ ಫ್ಯಾಮಿಲಿ ಪಿಕ್‌ನಿಕ್'ನಲ್ಲಿ ನಡೆಯಲಿರುವ ವಿಶೇಷ ಕಾರ್ಯಕ್ರಮವೊಂದರಲ್ಲಿ ವಿಜೇತರಿಗೆ ಪ್ರಶಸ್ತಿಗಳನ್ನು ವಿತರಿಸಲಾಗುವುದು. ನೂರಾರು ಕುಟುಂಬಗಳ 1300ಕ್ಕೂ ಅಧಿಕ ಮಂದಿ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.ಕುವೈತ್‌ನಲ್ಲಿನ ಭಾರತೀಯ ರಾಯಭಾರಿ ಕಚೇರಿಯೊಂದಿಗೆ ನೋಂದಾವಣೆಗೊಂಡಿರುವ ಐಎಂಎಯು ಅವ್‌ಕಾಫ್ ಸಚಿವಾಲಯದ ಸಹಕಾರದೊಂದಿಗೆ ತನ್ನ ಚಟುವಟಿಕೆಗಳನ್ನು ನಡೆಸುತ್ತಿದೆ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 66511665 ಸಂಪರ್ಕಿಸಬಹುದು ಅಥವಾ ಅನ್ನು ಸಂದರ್ಶಿಸಬಹುದಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X