Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಮಕ್ಕಾ, ಜಿದ್ದಾ, ತಾಯಿಫ್ ಗಳಲ್ಲಿ, ...

ಮಕ್ಕಾ, ಜಿದ್ದಾ, ತಾಯಿಫ್ ಗಳಲ್ಲಿ, ಅಂಧರಿಗಾಗಿ ವಿಶೇಷ ವಾಕ್ ವೇ ನಿರ್ಮಾಣ

ವಾರ್ತಾಭಾರತಿವಾರ್ತಾಭಾರತಿ5 Feb 2016 6:52 PM IST
share
ಮಕ್ಕಾ, ಜಿದ್ದಾ, ತಾಯಿಫ್ ಗಳಲ್ಲಿ,  ಅಂಧರಿಗಾಗಿ ವಿಶೇಷ ವಾಕ್ ವೇ ನಿರ್ಮಾಣ

ಅಂಧರು ಹಾಗೂ ದೃಷ್ಟಿವಿಕಲರಿಗೆ, ಸಮಾಜದ ಇತರ ಸದಸ್ಯರೊಂದಿಗೆ ಬೆರೆಯಲು ಸುರಕ್ಷಿತ ಹಾಗೂ ಸುಭದ್ರವಾದ ಸ್ಥಳವೊಂದನ್ನು ಒದಗಿಸಬೇಕೆಂಬ ಹೈದಾಮ್ ಬಿನ್ ಅಬ್ದುಲ್ ಅಝೀಝ್ ಅಲ್ ಸಬೀಲ್ ಅವರ ಚಿಂತನೆಯ ಫಲವಾಗಿ ಈ ಯೋಜನೆ ಜಾರಿಗೊಂಡಿದೆ ಎಂದು ಎಬ್ಸಾರ್ ಸೇವಾಸಂಸ್ಥೆಯ ಪ್ರಪ್ರಥಮ ಮಹಿಳಾ ಸದಸ್ಯರಾಗಿರುವ ನ್ಟಾಟ್ಟೊ ಹೇಳಿದ್ದಾರೆ.

 ಮೊದಲಿಗೆ ನಾವು ಈ ವಿಷಯವನ್ನು ಜಿದ್ದಾ ವಿವಿಯ ಜೊತೆ ಚರ್ಚಿಸಿದ್ದೆವು ಹಾಗೂ ಶ್ರಾವ್ಯ ಪರಿಣಾಮಗಳು (ಸೌಂಡ್‌ಎಫೆಕ್ಟ್ಸ್) ಮತ್ತಿತರ ಅತ್ಯಾಧುನಿಕ ಉಪಕರಣಗಳನ್ನು ಒಳಗೊಂಡ 2 ಸಾವಿರ ಮೀಟರ್ ವಿಸ್ತೀರ್ಣದ ಕಾಲುದಾರಿ (ವಾಕ್‌ವೇ)ಯನ್ನು ರೂಪಿಸಲು ಯೋಜನೆಯನ್ನು ರೂಪಿಸಿದ್ದೇವೆ ಎಂದು ನ್ಯಾಟ್ಟೊ ತಿಳಿಸಿದ್ದಾರೆ.

 ಅಂತಹ ದಾರಿಗಳನ್ನು ಮೂರು ಪ್ರಮುಖ ನಗರಗಳಾದ ಮಕ್ಕಾ, ಜಿದ್ದಾ ಹಾಗೂ ತಾಯಿಫ್‌ಗಳಲ್ಲಿ ನಿರ್ಮಿಸಬೇಕೆಂದು ಯುವರಾಜ ಖಾಲಿದ್ ಸಲಹೆ ನೀಡಿದ್ದಾರೆಂದು ಅವರು ತಿಳಿಸಿದರು.

  ‘‘ಹೈದಾಮ್‌ನ ಚಿಂತನೆಯು ತಮಗೆ ತುಂಬಾ ಹರ್ಷ ತಂದಿದೆ. ಅದನ್ನು ಪ್ರಪ್ರಥಮವಾಗಿ ಈ ಮೂರು ನಗರಗಳಲ್ಲಿ ಅನುಷ್ಠಾನಗೊಳಿಸಲಾಗುವುದು ಹಾಗೂ ಆನಂತರ, ಸೌದಿ ಅರೇಬಿಯದ ಉಳಿದೆಡೆಯೂ ವಿಸ್ತರಿಸಲಾಗುವುದು. ಸೌದಿ ಸಾಮ್ರಾಜ್ಯದ ಅಭಿವೃದ್ಧಿ ಯೋಜನೆಗಳಲ್ಲಿ ಯುವಜನತೆ ಪಾಲ್ಗೊಳ್ಳುವುದನ್ನು ನಾವು ಬಯಸುತ್ತೇವೆಯೆಂದವರು ಹೇಳುತ್ತಾರೆ. ಲಭ್ಯವಿರುವ ಅಂಕಿಅಂಶಗಳ ಪ್ರಕಾರ, ಪ್ರಸ್ತುತ ವಿಶ್ವದಾದ್ಯಂತ 28.50 ಕೋಟಿ ದೃಷ್ಟಿವಿಕಲರಿದ್ದಾರೆ. ಅವರ ಪೈಕಿ,3.90 ಕೋಟಿ ಮಂದಿ. ಅವಘಡಗಳಿಂದಾಗಿ ತಮ್ಮ ದೃಷ್ಟಿಯನ್ನು ಕಳೆದುಕೊಂಡಿದ್ದಾರೆ ಹಾಗೂ 1.20 ಕೋಟಿ ಮಂದಿ, ದೃಷ್ಟಿಮಾಂಧ್ಯತೆಯನ್ನು ಹೊಂದಿದ್ದಾರೆ, 1.90 ಕೋಟಿ ಮಕ್ಕಳು ದೃಷ್ಟಿವೈಕಲ್ಯದಿಂದ ನರಳುತ್ತಿದ್ದಾರೆ ಹಾಗೂ 1.20 ಕೋಟಿ ಮಕ್ಕಳು ವಿವಿಧ ಕಾರಣಗಳಿಂದಾಗಿ ದೃಷ್ಟಿಮಾಂದ್ಯತೆಯನ್ನು ಅನುಭವಿಸುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X