Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕುಡುಕ ವರದಕ್ಷಿಣೆ ಪಿಶಾಚಿ ವರನನ್ನು...

ಕುಡುಕ ವರದಕ್ಷಿಣೆ ಪಿಶಾಚಿ ವರನನ್ನು ಮದುವೆ ಮಂಟಪದಲ್ಲಿಯೇ ತಿರಸ್ಕರಿಸಿ ವಧು!

ವಾರ್ತಾಭಾರತಿವಾರ್ತಾಭಾರತಿ6 Feb 2016 4:05 PM IST
share
ಕುಡುಕ ವರದಕ್ಷಿಣೆ ಪಿಶಾಚಿ ವರನನ್ನು ಮದುವೆ ಮಂಟಪದಲ್ಲಿಯೇ ತಿರಸ್ಕರಿಸಿ ವಧು!

ಭಿಂಡ್: ಮಧ್ಯಪ್ರದೇಶದ ಭಿಂಡ್ ಜಿಲ್ಲೆಯ ಮೆಹಗಾಂವ್‌ನ ವಧುವೊಬ್ಬಳು ಕುಡುಕ ಮತ್ತು ವರದಕ್ಷಿಣೆ ಆಶೆಬುರುಕ ವರನೊಂದಿಗೆ ಮದುವೆ ಮಾಡಿಕೊಳ್ಳಲು ನಿರಾಕರಿಸಿದ ಘಟನೆ ವರದಿಯಾಗಿದೆ. ಆದಕಾರಣ ವರನ ದಿಬ್ಬಣ ಬಂದ ದಾರಿಗೆ ಸುಂಕವಿಲ್ಲವೆಂಬಂತೆ ಮರಳಿ ಹೋಗಬೇಕಾಯಿತು. ಮೆಹಗಾಂವ್‌ನ ಮಲ್ಖಾನ್ ರಾಠೋರ್ ಎಂಬವರ ಮಗಳು ಮೀನಾಕ್ಷಿ(20) ಎಂಬಾಕೆಯ ಮದುವೆಯನ್ನು ಅಟೇರ್‌ನ ಪರಾ ಗ್ರಾಮದ ನಿವಾಸಿ ಮನೀಷ್ ಎಂಬಾತನೊಂದಿಗೆ ನಿಶ್ಚಯವಾಗಿತ್ತು. ಗುರುವಾರ ರಾತ್ರಿ ದಿಬ್ಬಣ ಬಂದಾಗ ಮನೆಬಾಗಿಲ್ಲೆ ವರ ಶರಾಬು ಕುಡಿದಿದ್ದನೆಂದು ಗೊತ್ತಾಗಿತ್ತು. ಜೊತೆಗೆ ವರನ ತಂದೆ ಪೂರನ್ ರಾಠೋರ್ ಎರಡು ಲಕ್ಷ ರೂ. ವರದಕ್ಷಿಣೆಯ ಬೇಡಿಕೆ ಇಡತೊಡಗಿದ್ದ.

 ವರದಕ್ಷಿಣೆ ಬೇಡಿಕೆ ವರ-ವಧು ಕುಟುಂಬಗಳಲ್ಲಿ ದೊಡ್ಡ ವಿವಾದದ ಸ್ವರೂಪಕ್ಕೆ ತಲುಪಿತ್ತು. ಮಾತ್ರವಲ್ಲ ಇನ್ನೇನು ಗಲಾಟೆಯೇ ನಡೆಯಲಿದೆ ಎಂದಾದಾಗ ಮಧ್ಯೆಪ್ರವೇಶಿಸಿದ ವಧು ಮೀನಾಕ್ಷಿ ವರ ಮನೀಷ್‌ನನ್ನು ನಾನೊಲ್ಲೇ ಎಂದು ತಿರಸ್ಕಿಸಿಯೇ ಬಿಟ್ಟಳು. ಹತ್ತನೆ ತರಗತಿವರಗೆ ಕಲಿತಿರುವ ಮೀನಾಕ್ಷಿ ವರ ಶರಾಬು ಕುಡಿರುವುದಲ್ಲದೆ ವರದಕ್ಷಿಣೆ ಕೂಡ ಕೊಡಬೇಕೆ ಎಂದು ಪ್ರಶ್ನಿಸಿ ಮದುವೆ ಮಂಟಪದಿಂದಲೇ ಹೊರ ನಡೆದಳು. ತನ್ನ ಕುಟುಂಬದವರ ಬಳಿಗೆ ಬಂದು ತಾನು ಕುಡುಕನನ್ನು, ವರದಕ್ಷಿಣೆ ಆಶೆಬುರುಕನನ್ನು ಮದುವೆಯಾಗುವುದಿಲ್ಲ ಎಂದು ಖಡಾಖಂಡಿತವಾಗಿ ತಿಳಿಸಿದ್ದಾಳೆ. ಆದ್ದರಿಂದ ವರಕಡೆಯವರು ಗತ್ಯಂತರವಿಲ್ಲದೆ ಹುಡುಗಿಯನ್ನು ಅಲ್ಲಿಯೇ ಬಿಟ್ಟು ತಮ್ಮ ದಿಬ್ಬಣವನ್ನು ವಾಪಸು ತೆಗೆದುಕೊಂಡು ಹೋಗಬೇಕಾಯಿತು.ವಧು ಮೀನಾಕ್ಷಿ’ಈಗ ಮದುವೆಯೇ ಆಗಿಲ್ಲ. ಅದಕ್ಕಿಂತ ಮೊದಲೇ ವರದಕ್ಷಿಣೆ ಕೇಳುತ್ತಿದ್ದಾರೆ. ಕುಡುಕ ಬೇರೆ. ಹಾಗಿದ್ದರೆ ಅವನೊಂದಿಗೆ ಜೀವನ ಪೂರ್ತಿ ಹೇಗೆ ಬದುಕುವುದು’ ಎಂದು ಪ್ರಶ್ನಿಸಿದ್ದಾಳೆ. ತನ್ನ ಜೀವನ ನರಕವಾಗುವುದು ಬೇಡ ಎಂಬಕಾರಣಕ್ಕೆ ತನ್ನ ಮದುವೆಯನ್ನು ಅವಳು ತಿರಸ್ಕರಿಸಿದ್ದಾಳೆ. ಮೆಹಗಾಂವ್ ವಿಭಾಗ ಪೊಲೀಸ್ ಅಧಿಕಾರಿ ವಿಮಲ್ ಜೈನ್ ವರ, ವರನ ತಂದೆ ಹಾಗೂ ವರನ ಸಹೋದರನ ವಿರುದ್ಧ ವಧುವಿನ ತಾಯಿ ನೀಡಿದ ದೂರಿನ ಪ್ರಕಾರ ಮೊಕದ್ದಮೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X