Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ದಕ್ಷಿಣ ಏಷ್ಯಾ ಗೇಮ್ಸ್: ಮೊದಲ ದಿನ...

ದಕ್ಷಿಣ ಏಷ್ಯಾ ಗೇಮ್ಸ್: ಮೊದಲ ದಿನ ಭಾರತಕ್ಕೆ ಪದಕಗಳ ಸುರಿಮಳೆ

ವಾರ್ತಾಭಾರತಿವಾರ್ತಾಭಾರತಿ6 Feb 2016 11:37 PM IST
share
ದಕ್ಷಿಣ ಏಷ್ಯಾ ಗೇಮ್ಸ್: ಮೊದಲ ದಿನ ಭಾರತಕ್ಕೆ ಪದಕಗಳ ಸುರಿಮಳೆ

ಗುವಾಹಟಿ, ಫೆ.6: ದಕ್ಷಿಣ ಏಷ್ಯಾ ಗೇಮ್ಸ್‌ನ ಆರಂಭಿಕ ದಿನವಾದ ಶನಿವಾರ ಭಾರತ 14 ಚಿನ್ನ, ಐದು ಬೆಳ್ಳಿ ಸಹಿತ ಒಟ್ಟು 19 ಪದಕಗಳನ್ನು ಜಯಿಸಿ ಪದಕ ಪಟ್ಟಿಯಲ್ಲಿ ಅಗ್ರ ಸ್ಥಾನ ಗಳಿಸಿದೆ. ಭಾರತದ ಕುಸ್ತಿಪಟುಗಳು, ಈಜುಗಾರರು ಹಾಗೂ ವೇಟ್‌ಲಿಫ್ಟರ್‌ಗಳು ಮೊದಲ ದಿನದ ಗೇಮ್ಸ್‌ನಲ್ಲಿ ಚಿನ್ನದ ಹೊಳೆ ಹರಿಸಿದರು.

ದಕ್ಷಿಣ ಏಷ್ಯಾ ಗೇಮ್ಸ್‌ನಲ್ಲಿ ಭಾರತ ವೇಟ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ 2 ಚಿನ್ನದ ಪದಕವನ್ನು ಗೆದ್ದುಕೊಂಡಿದೆ. ಸೈಖಾಮ್ ಮೀರಾಬಾಯಿ ಚಾನು 48 ಕೆಜಿ ವಿಭಾಗದಲ್ಲಿ ಒಟ್ಟು 169 ಕೆಜಿ ತೂಕ ಎತ್ತಿ ಹಿಡಿದು ಚಿನ್ನದ ಪದಕ ಜಯಿಸಿದರು. ಪುರುಷರ 56 ಕೆಜಿ ವಿಭಾಗದಲ್ಲಿ ಗುರುರಾಜ್ ಒಟ್ಟು 241 ಕೆಜಿ ಭಾರ ಎತ್ತುವ ಮೂಲಕ ಭಾರತಕ್ಕೆ ಮತ್ತೊಂದು ಚಿನ್ನದ ಪದಕ ಗೆದ್ದುಕೊಟ್ಟರು.

ಭಾರತ ಸೈಕ್ಲಿಂಗ್‌ನಲ್ಲಿ ಚಿನ್ನ ಹಾಗೂ ಬೆಳ್ಳಿ ಪದಕ ಜಯಿಸುವುದರೊಂದಿಗೆ ಕ್ಲೀನ್‌ಸ್ವೀಪ್ ಸಾಧಿಸಿದೆ. ಮಹಿಳೆಯರ 30 ಕಿ.ಮೀ. ವೈಯಕ್ತಿಕ ಟೈಮ್ ಟ್ರಯಲ್ ಫೈನಲ್‌ನಲ್ಲಿ ಸೈಕ್ಲಿಸ್ಟ್ ಟಿ. ವಿಜಯಲಕ್ಷ್ಮೀ ಮೊದಲ ಚಿನ್ನ ತನ್ನದಾಗಿಸಿಕೊಂಡರು. ಬಿದ್ಯಾ ಲಕ್ಷ್ಮೀ ಬೆಳ್ಳಿ ಪದಕ ಗೆದ್ದುಕೊಂಡರು. ಪುರುಷರ ವೈಯಕ್ತಿಕ ಟೈಂಟ್ರಯಲ್ ಫೈನಲ್‌ನಲ್ಲಿ ಅರವಿಂದ್ ಪವಾರ್ ಚಿನ್ನ ಹಾಗೂ ಮಂಜೀತ್ ಸಿಂಗ್ ಬೆಳ್ಳಿ ಪದಕವನ್ನು ತನ್ನದಾಗಿಸಿಕೊಂಡರು.

ಸೌತ್ ಏಷ್ಯನ್ ಗೇಮ್ಸ್: ಸ್ವಿಮ್ಮಿಂಗ್‌ನಲ್ಲಿ ಏಳು ಪದಕ

 ಸೌತ್ ಏಷ್ಯನ್ ಗೇಮ್ಸ್‌ನ ಮೊದಲ ದಿನವಾದ ಶನಿವಾರ ಭಾರತದ ಈಜುಪಟುಗಳು ನಾಲ್ಕು ಚಿನ್ನ ಹಾಗೂ ಮೂರು ಬೆಳ್ಳಿ ಸೇರಿದಂತೆ ಒಟ್ಟು ಏಳು ಪದಕಗಳನ್ನು ಗೆದ್ದುಕೊಂಡಿದ್ದಾರೆ.

 ಸಂದೀಪ್ ಸೆಜ್ವಾಲ್(ಪುರುಷರ 200 ಮೀ. ಬ್ರೀಸ್ಟ್‌ಸ್ಟ್ರೋಕ್), ಶಿವಾನಿ ಕಟಾರಿಯಾ(ಮಹಿಳೆಯರ 200ಮೀ.ಫ್ರೀಸ್ಟೈಲ್) ಹಾಗೂ ಮಹಿಳೆಯರ 100 ಮೀ. ಫ್ರೀಸ್ಟೈಲ್‌ನಲ್ಲಿ ಹೊಸ ಕೂಟ ದಾಖಲೆಯೊಂದಿಗೆ ಚಿನ್ನ ಜಯಿಸಿದರು. ಕರ್ನಾಟಕದ ದಾಮಿನಿ ಗೌಡ(1ನಿ. 4.92 ಸೆ.) ಮಹಿಳೆಯರ 100 ಮೀ. ಬಟರ್‌ಫ್ಲೈನಲ್ಲಿ ಮತ್ತೊಂದು ಚಿನ್ನದ ಪದಕ ಜಯಿಸಿದರು.

ಭಾರತದ ಮಹಿಳೆಯರ ತಂಡ 4/100 ಮೀ. ಫ್ರೀಸ್ಟೈಲ್‌ನಲ್ಲಿ 4:01.95 ಸೆ.ನಲ್ಲಿ ಗುರಿ ತಲುಪಿ ಪ್ರಾಬಲ್ಯ ಸಾಧಿಸಿತು.

8 ಪದಕ ಖಚಿತಪಡಿಸಿದ ಬಿಲ್ಗಾರರು: ಭಾರತದ ಬಿಲ್ಗಾರರು ಗೇಮ್ಸ್‌ನ ವೈಯಕ್ತಿಕ ಹಾಗೂ ಕಂಪೌಂಡ್ ವಿಭಾಗಗಳಲ್ಲಿ 4 ಚಿನ್ನ ಹಾಗೂ 4 ಬೆಳ್ಳಿ ಪದಕ ದೃಢಪಡಿಸಿದರು.

ಕ್ರಮವಾಗಿ ಪುರುಷರ ಹಾಗೂ ಮಹಿಳೆಯರ ವಿಭಾಗದಲ್ಲಿ ಹಾಲಿ ಚಾಂಪಿಯನ್ ತರುಣ್‌ದೀಪ್ ರಾಯ್ ಹಾಗೂ ಗುರುಚರಣ್ ಬೆಸ್ರಾ, ದೀಪಿಕಾ ಕುಮಾರಿ ಹಾಗೂ ಬೊಂಬೆಲಾದೇವಿ ಲೈಶ್ರಾಂ ಫೈನಲ್‌ಗೆ ತಲುಪಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X