ಹೆಚ್ಚಿಸಿದ ಗೌರವಧನವನ್ನು ವಿತರಿಸಲು ಕೂಡಲೇ ಆದೇಶ ಹೊರಡಿಸಬೇಕು, ಪಿಂಚಣಿ ಹೆಚ್ಚಿಸಬೇಕು ಇತ್ಯಾದಿ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಅಂಗನವಾಡಿ ನೌಕರರು ಕಾಸರಗೋಡು ಜಿಲ್ಲಾಧಿಕಾರಿ ಕಚೇರಿಯೆದುರು ಶನಿವಾರ ಧರಣಿ ನಡೆಸಿದರು.
ಹೆಚ್ಚಿಸಿದ ಗೌರವಧನವನ್ನು ವಿತರಿಸಲು ಕೂಡಲೇ ಆದೇಶ ಹೊರಡಿಸಬೇಕು, ಪಿಂಚಣಿ ಹೆಚ್ಚಿಸಬೇಕು ಇತ್ಯಾದಿ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಅಂಗನವಾಡಿ ನೌಕರರು ಕಾಸರಗೋಡು ಜಿಲ್ಲಾಧಿಕಾರಿ ಕಚೇರಿಯೆದುರು ಶನಿವಾರ ಧರಣಿ ನಡೆಸಿದರು.