Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆರ್ ಬಿ ಐ ಯಿಂದ 5000ರೂ. ಮತ್ತು...

ಆರ್ ಬಿ ಐ ಯಿಂದ 5000ರೂ. ಮತ್ತು 10,000ರೂ. ನೋಟುಗಳ ಪ್ರಸ್ತಾವ

ವಾರ್ತಾಭಾರತಿವಾರ್ತಾಭಾರತಿ7 Feb 2016 3:53 PM IST
share
ಆರ್ ಬಿ ಐ ಯಿಂದ 5000ರೂ. ಮತ್ತು 10,000ರೂ. ನೋಟುಗಳ ಪ್ರಸ್ತಾವ

ಕಪ್ಪು ಹಣದಲ್ಲಿ ಹೆಚ್ಚಳವಾಗಬಹುದೆಂದು ವಿರೋಧಿಸಿದ 'ಇನ್‌ಕಂ ಟ್ಯಾಕ್ಸ್' ವಿಭಾಗ!

ಹೊಸದಿಲ್ಲಿ; ನೀವು 500,1000ರೂಪಾಯಿ ನೋಟನ್ನು ನೋಡಿದ್ದೀರಿ. ಆದರೆ 5,000 ಮತ್ತು 10,000 ನೋಟು ನೋಡಿರಲಾರಿರಿ. ಆದರೆ ಇದು ನಿಮ್ಮ ಕೈಗೆ ಬಹಳ ಬೇಗ ತಲುಪಲಿದೆ. ಒಂದು ನ್ಯೂಸ್ ಚ್ಯಾನೆಲ್ ಮೂಲಕ ಸಿಕ್ಕ ಮಾಹಿತಿಯಂತೆ ರಿಸರ್ವ್ ಬ್ಯಾಂಕ್ ದೊಡ್ಡ ಮೌಲ್ಯದ ನೋಟನ್ನು ಮುದ್ರಿಸುವ ಪ್ರಸ್ತಾವವನ್ನು ತಯಾರಿಸಿದ್ದು ಹಣಕಾಸು ಸಚಿವಾಲಯದಿಂದ ಅಭಿಪ್ರಾಯವನ್ನು ಕೇಳಿದೆ.

ಸಚಿವಾಲಯದಿಂದ ಹಸಿರು ನಿಶಾನೆ ಸಿಕ್ಕರೆ ಇಂದಿನ ಕೋಟಿಗಳಲ್ಲಿ ವ್ಯವಹರಿಸುವವರಿಗೆ ಭಾರೀ ಸುಲಭ ಆಗಲಿದೆ. ಚಿಕ್ಕ ಸೂಟ್‌ಕೇಸ್‌ನಲ್ಲಿ ಕೊಟ್ಯಾಂತರ ರೂ. ತುಂಬಿಸಿಟ್ಟು ತಮ್ಮ ವ್ಯವಹಾರವನ್ನು ಮುಂದುವರಿಸಬಹುದು. ರಿಸರ್ವ್ ಬ್ಯಾಂಕ್ ಇಷ್ಟು ದೊಡ್ಡ ಮೌಲ್ಯ ನೋಟು ತಯಾರಿಸಬೇಕಿರುವುದಕ್ಕೆ ದುಬಾರಿಯಾಗಿರುವ ವಸ್ತುಗಳ ಧಾರಣೆಯನ್ನು ಕಾರಣವಾಗಿ ಸೂಚಿಸಿದೆ. ಜೊತೆಗೆ ದೊಡ್ಡ ನೋಟು ತಯಾರಿಸುವುದರಿಂದ ನೋಟು ಮುದ್ರಿಸುವ ವೆಚ್ಚವನ್ನು ನಿಯಂತ್ರಿಸಬಹುದಾಗಿದೆ ಎಂದು ಅದು ಸೂಚಿಸಿದೆ. ಆದರೆ ರಿಸರ್ವ್‌ಬ್ಯಾಂಕ್‌ನ ಈ ಪ್ರಸ್ತಾವವನ್ನು ಇನ್‌ಕಂಟ್ಯಾಕ್ಸ್ ವಿಭಾಗ ವಿರೋಧಿಸಿದೆ. ದೊಡ್ಡ ನೋಟು ಬಂದರೆ ಕಪ್ಪು ಹಣದಲ್ಲಿ ಏರಿಕೆ ಸಂಭವಿಸಬಹುದು ಎಂದು ಭಾವಿಸಿದೆ. ಅಲ್ಲದೆ ನಕಲಿ ವ್ಯವಹಾರವನ್ನು ಪತ್ತೆಹಚ್ಚುವುದು ಕಷ್ಟಕರವಾಗಲಿದೆ. ಈ ಎಲ್ಲ ವಿರೋಧವನ್ನು ವೀರಿ ಆರ್‌ಬಿಐ ಯೋಜನೆ ಕಾರ್ಯಗತವಾದರೆ ಎಲ್ಲದಕ್ಕೂ ಉಪಯುಕ್ತವಾಗಬಹುದು. ಕಪ್ಪು ಹಣ ಸಂಗ್ರಹಕ

ದೊಡ್ಡ ವ್ಯವಹಾರಕ್ಕೂ ದೊಡ್ಡ ನೋಟುಗಳು ಖಂಡಿತ ವರದಾನವಾಗಲಿದೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X