Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಜೇಶ್ವರ : ಮಚ್ಚಂಪಾಡಿ ಮಖಾಂ ಉರೂಸ್...

ಮಂಜೇಶ್ವರ : ಮಚ್ಚಂಪಾಡಿ ಮಖಾಂ ಉರೂಸ್ ಫೆಬ್ರುವರಿ 24 ರಿಂದ ಮಾರ್ಚ್ 6 ರ ವರೆಗೆ

ವಾರ್ತಾಭಾರತಿವಾರ್ತಾಭಾರತಿ7 Feb 2016 5:07 PM IST
share

ಮಂಜೇಶ್ವರ : ಇತಿಹಾಸ ಪ್ರಸಿದ್ದ ಮಚ್ಚಂಪಾಡಿ ಅಸ್ಸಯ್ಯಿದ್ ಬಪ್ಪನ್ ಕುಟ್ಟಿ ವಲಿಯುಲ್ಲಾಹಿ(ಖ.ಅ) ಮಖಾಂ ಉರೂಸ್ ಮಾರ್ಚ್ 6 ರಂದು ಭಾನುವಾರ ಹಗಲು ನಡೆಯಲಿದೆ. ಉರೂಸ್ ಭಾಗವಾಗಿ ಧಾರ್ಮಿಕ ಪ್ರವಚನ ಫೆಬ್ರುವರಿ 24 ರಿಂದು ಮಾರ್ಚ್ 5 ರ ತನಕ ನಡೆಯಲಿದೆ. ಫೆಬ್ರುವರಿ 24 ರಂದು ಬುಧವಾರ ಬೆಳಿಗ್ಗೆ 10 ಘಂಟೆಗೆ ಸಯ್ಯಿದ್ ಅತಾವುಲ್ಲಾ ತಂಘಳ್ ಉದ್ಯಾವರ ದ್ವಜಾರೋಹಣ ಗೈಯ್ಯವರು. ಸಂಜೆ 7 ಘಂಟೆಗೆ ನಡೆಯುವ ಝಿಯಾರತ್ ಗೆ ಸಯ್ಯಿದ್ ಎಸ್.ಎಸ್. ಮುತ್ತುಕ್ಕೋಯ ತಂಘಳ್ ಲಕ್ಷ್ವ ದೀಪ್ ನೇತೃತ್ವದ ನೀಡುವರು. 8 ಘಂಟೆಗೆ ನಡೆಯುವ ಉದ್ಗಾಟನಾ ಸಮಾರಂಭದಲ್ಲಿ ಆಲಿಕುಞ್ಞೆ ಉಸ್ತಾದ್ ಶಿರಿಯ ದುವಾಗೆ ನೇತೃತ್ವ ನೀಡುವರು. ಸ್ಥಳಿಯ ಮುದರ್ರಿಸ್ ಬಶೀರ್ ಬಾಖವಿ ಸ್ವಾಗತ ಭಾಷಣ ಮಾಡುವರು. ಮಾಣಿ ಅಬ್ದುಲ್ ಹಮೀದ್ ಮಸ್ಲಿಯಾರ್ ಅಧ್ಯಕ್ಷತೆ ವಹಿಸುವರು. ಸಯ್ಯಿದ್ ಇಬ್ರಾಹಿಂ ಖಲೀಲುಲ್ ಬುಖಾರಿ ಕಡಲುಚಿಡಿ ಉದ್ಗಾಟಿಸುವರು.

ಉಡುಪಿ ಖಾಝಿ ಇಬ್ರಾಹಿಮ ಮುಸ್ಲಿಯಾರ್ ಮುಖ್ಯ ಭಾಷಣ ಮಾಡುವರು. 25 ರಂದು ಗುರುವಾರ ರಾತ್ರಿ ಸಯ್ಯಿದ್ ಅಲೀ ತಂಘಳ್ ದುವಾಗೆ ನೇತೃತ್ವ ನೀಡುವರು. ಖಲೀಲ್ ಹುದವಿ ಮೊಗ್ರಾಲ್ ಭಾಷಣ ಮಾಡುವರು. 26 ರಂದು ಶುಕ್ರವಾರ ರಫೀಕ್ ಸಅದಿ ದೇಲಂಪಾಡಿ ಭಾಷಣ ಮಾಡುವರು. 27 ರಂದು ಶನಿವಾರ ಕೆ.ಪಿ ಹುಸೈನ್ ಸಅದಿ ಕೆ.ಸಿ ರೋಡು ಭಾಷಣ ಮಾಡುವರು. 28 ರಂದು ಅಬ್ದುಲ್ ಅಝೀರ್ ಅಶ್ರಫಿ ಪಾಣತ್ತೂರು ಭಾಷಣ ಮಾಡುವರು. 29 ರಂದು ಮಜೀದ್ ಬಾಖವಿ ಭಾಷಣ ಮಾಡುವರು. ಮಾರ್ಚ್ 1 ರಂದು ಮಂಗಳವಾರ ಅಸರ್ ನಮಾಜಿನ ಬಳಿಕ ನಡೆಯುವ ಸ್ವಲಾತ್ ವಾರ್ಷಿಕ ಕ್ಕೆ ಸಯ್ಯಿದ್ ಎನ್.ಪಿ.ಎಂ ಝೈನುಲ್ ಆಬಿದೀನ್ ತಂಘಳ್ ನೇತೃತ್ವ ನೀಡುವರು. ಇಸ್ಮಾಯಿಲ್ ಮದನಿ ಕೊಡಿಪ್ಪಾಡಿ ಉಪಸ್ತಿತರಿರುವರು. ರಾತ್ರಿ 8 ಘಂಟೆಗೆ ಬಿ.ಕೆ ಅಬ್ದುಲ್ ಖಾದರ್ ಮುಸ್ಲಿಯಾರ್ ಭಾಷಣ ಮಾಡುವರು. ಮಾರ್ಚ್ 2 ರಂದು ಹಂಝ ಮಿಸ್ಬಾಹಿ ಓಟ್ಟಪ್ಪದವು ಭಾಷಣ ಮಾಡುವರು. ಮಾರ್ಚ್ 3 ರಂದು ಸಯ್ಯಿದ್ ಜಲಾಲುದ್ದೀನ್ ತಂಘಳ್ ಮಳ್‌ಹರ್ ದುವಾಗೆ ನೇತೃತ್ವ ನೀಡುವರು.

ಅಬ್ದುಲ್ ಜಬ್ಬಾರ್ ಸಖಾಫಿ ಭಾಷಣ ಮಾಡುವರು. ಮಾರ್ಚ್ 4 ರಂದು ಕೀಚ್ಚೇರಿ ಅಬ್ದುಲ್ ಗಫೂರ್ ಮೌಲವಿ ಭಾಷಣ ಮಾಡುವರು. ಮಾರ್ಚ್ 5 ಶನಿವಾರ ರಂದು ಸಾಯಂಕಾಲ 5 ಘಂಟೆಗೆ ಪ್ರತಿನಿಧಿ ಸಮ್ಮೇಳನ ನಡೆಯಲಿದೆ. ರಾತ್ರಿ 8 ಘಂಟೆಗೆ ನಡೆಯುವ ಸಮಾರೋಪ ಸಮ್ಮೇಳನವನ್ನು ಸಯ್ಯಿದ್ ಅಬ್ಬಾಸಲೀ ಶಿಹಾಬ್ ತಂಘಳ್ ಪಾಣಕ್ಕಾಡ್ ಉದ್ಗಾಟಿಸುವರು. ಸಯ್ಯಿದ್ ಮುಹಮ್ಮದ್ ಜಿಫ್ರೀ ಮುತ್ತುಕ್ಕೋಯ ತಂಘಳ್ ಅಧ್ಯಕ್ಷತೆ ವಹಿಸುವರು. ಪ್ರೊಫೆಸರ್ ಕೆ.ಆಲಿಕುಟ್ಟಿ ಮುಸ್ಲಿಯಾರ್ , ಖಾಝಿ ಕೋಝಿಕ್ಕೋಡ್ ದುವಾಗೆ ನೇತೃತ್ವ ನೀಡುವರು. ಸಮಸ್ತ ಪ್ರಧಾನ ಕಾರ್ಯದರ್ಶಿ ಚೆರುಶ್ಶೇರಿ ಝೈನುದ್ದೀನ್ ಮುಸ್ಲಿಯಾರ್ ಮುಖ್ಯ ಭಾಷಣ ಮಾಡುವರು. ತ್ವಾಖಾ ಅಹ್ಮದ್ ಮುಸ್ಲಿಯಾರ್ , ಮಾಣಿ ಅಬ್ದುಲ್ ಹಮೀದ್ ಮುಸ್ಲಿಯಾರ್ ಮುಖ್ಯ ಅತಿಥಿಯಾಗಿ ಭಾಗವಹಿಸವರು. ಮಾರ್ಚ್ 6 ರಂದು ಭಾನುವಾರ 11 ಘಂಟೆಗೆ ಮೌಲೀದ್ ಪಾರಾಯನ ಹಾಗೂ ಬಳಿಕ ಅನ್ನದಾನ ನಡೆಯಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X