Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮುಲ್ಕಿ: ಮುಹಿಯುದ್ದೀನ್ ಜುಮಾ ಮಸ್ಜಿದ್...

ಮುಲ್ಕಿ: ಮುಹಿಯುದ್ದೀನ್ ಜುಮಾ ಮಸ್ಜಿದ್ 33 ನೇ ವಾರ್ಷಿಕೋತ್ಸವ ಹಾಗೂ ಧಾರ್ಮಿಕ ಮತ ಪ್ರವಚನ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ7 Feb 2016 5:39 PM IST
share
ಮುಲ್ಕಿ: ಮುಹಿಯುದ್ದೀನ್ ಜುಮಾ ಮಸ್ಜಿದ್ 33 ನೇ ವಾರ್ಷಿಕೋತ್ಸವ ಹಾಗೂ ಧಾರ್ಮಿಕ ಮತ ಪ್ರವಚನ ಕಾರ್ಯಕ್ರಮ

ಮುಲ್ಕಿ, ಫೆ.7: ಮುಹಿಯುದ್ದೀನ್ ಜುಮಾ ಮಸ್ಜಿದ್ ಲಿಯಾವುಲ್ ಇಸ್ಲಾಂ ದಫ್ ಕಮಿಟಿ ಬೊಳ್ಳೂರು ಇದರ 33 ನೇ ವಾರ್ಷಿಕೋತ್ಸವ ಹಾಗೂ ಧಾರ್ಮಿಕ ಮತ ಪ್ರವಚನ ಕಾರ್ಯಕ್ರಮ ಶನಿವಾರ ಸಮಾರೋಪಗೊಂಡಿತು.

 ಸಮಾರಂಭವನ್ನು ಬೊಳ್ಳೂರು ಜುಮಾ ಮಸೀದಿಯ ಖತೀಬ್ ಅಲ್‌ಹಾಜ್ ಶೈಖುನಾ ಮುಹಮ್ಮದ್ ಅರ್ಹರ್ ಫೈಝಿ ಎಂ.ಎಫ್.ಎಫ್. ಉದ್ಘಾಟಿಸಿ, ಅಧ್ಯಕ್ಷತೆ ವಹಿಸಿದ್ದರು. ಅಬ್ದುಲ್ ಅಝೀರ್ ಅಶ್ರಫಿ ಪಣತ್ತೂರು ಕೇರಳ ಮುಖ್ಯ ಪ್ರಭಾಷಣ ಗೈದರು. ಶೈಖುನಾ ಅಸ್ಸಯ್ಯದ್ ಹಮೀದ್ ಅಲೀ ಶಿಹಾಬ್ ತಂಙಳ್ ಪಾಣಕ್ಕಾಡ್ ಮಲಪ್ಪುರಂ ದುವಾ ಆಶೀರ್ವಚನ ನಡೆಸಿಕೊಟ್ಟರು.  ಕದಿಕೆ ಕೇಂದ್ರ ಜುಮಾ ಮಸೀದಿಯ ಖತೀಬ್ ಕೆ. ಎಚ್. ಅಬ್ದುಲ್ ರಹಿಮಾನ್ ಫೈಝಿ, ಸಾಗ್ ಬದ್ರಿಯಾ ಜುಮಾ ಮಸೀದಿಯ ಖತೀಬ್ ಇ.ಎಂ. ಅಬ್ದುಲ್ಲಾ ಮದನಿ ಪಾತೂರು, ಇಂದಿರಾ ನಗರ ಮುದರ್ರಿಸ್ ಜಿ.ಎಂ. ಹನೀಫ್ ದಾರಿಮಿ, ಪಕ್ಷಿಕೆರೆ ಜುಮಾ ಮಸೀದಿಯ ಝತೀಬ್ ಅಬ್ದುಲ್ ಖಾದರ್ ಮದನಿ, ಪ್ರಧಾನ ದಫ್ ಉಸ್ತಾದರಾದ ಹಾಜೀ ಪಿ. ಇಸ್ಮಾಯೀಲ್ ಮುಸ್ಲಿಯಾರ್, ಕೆ.ಎಚ್. ಹಸನ್ ಮುಸ್ಲಿಯಾರ್, ಪಂಡಿತ್ ಹಾಜಿ ಇದಿನಬ್ಬ ತೋಡಾರು, ಜುಮಾ ಮಸೀದಿ ಅಧ್ಯಕ್ಷ ಬಿ.ಎಚ್. ಅಬ್ದುಲ್ ಖಾದರ್ ಎ.ಕೆ. ಜೀಲಾನಿ, ಕಾರ್ಯದರ್ಶಿ ಹಾಜೀ ಅಬ್ದುಲ್ ಖಾದರ್ ಐ.ಎ.ಕೆ., ಉಪಾಧ್ಯಕ್ಷ ಟಿ.ಎಚ್. ಅಬ್ದುಲ್ ರಹಿಮಾನ್, ಶೇಖ್ ಅಬ್ದುಲ್ಲಾ ಕಲ್ಲಾಪು, ಲಿಯಾವುಲ್ ಇಸ್ಲಾಮ್ ದಫ್ ಕಮಿಟಿಯ ಅಧ್ಯಕ್ಷ ಬಶೀರ್ ಐ.ಎ.ಕೆ. ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X