Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಅವಶೇಷಗಳಡಿಯಿಂದ ಇಬ್ಬರ ರಕ್ಷಣೆ: ತೈವಾನ್...

ಅವಶೇಷಗಳಡಿಯಿಂದ ಇಬ್ಬರ ರಕ್ಷಣೆ: ತೈವಾನ್ ಭೂಕಂಪ - 37 ದಾಟಿದ ಮೃತರ ಸಂಖ್ಯೆ

ವಾರ್ತಾಭಾರತಿವಾರ್ತಾಭಾರತಿ8 Feb 2016 8:10 PM IST
share
ಅವಶೇಷಗಳಡಿಯಿಂದ ಇಬ್ಬರ ರಕ್ಷಣೆ: ತೈವಾನ್ ಭೂಕಂಪ - 37 ದಾಟಿದ ಮೃತರ ಸಂಖ್ಯೆ

ತೈನಾನ್ (ತೈವಾನ್), ಫೆ. 8: ತೈವಾನ್‌ನ ತೈನಾನ್ ನಗರದಲ್ಲಿ ಭೂಕಂಪದಿಂದಾಗಿ ಕುಸಿದ ಅಪಾರ್ಟ್‌ಮೆಂಟ್ ಕಟ್ಟಡವೊಂದರ ಅವಶೇಷಗಳ ಅಡಿಯಿಂದ 50 ಗಂಟೆಗಳ ಬಳಿಕ ಸೋಮವಾರ ಇಬ್ಬರನ್ನು ರಕ್ಷಿಸಲಾಗಿದೆ.
ದಕ್ಷಿಣದ ನಗರ ತೈನಾನ್‌ನಲ್ಲಿ ಕುಸಿದ ಕಟ್ಟಡದ ಒಳಗಿನಿಂದ ಓರ್ವ ವ್ಯಕ್ತಿಯನ್ನು ಕ್ರೇನ್ ಮೂಲಕ ಮೇಲೆತ್ತಲಾಯಿತು. ಇದಕ್ಕೂ ಮೊದಲು ಓರ್ವ ಮಹಿಳೆಯನ್ನೂ ರಕ್ಷಿಸಲಾಗಿತ್ತು.
ಶನಿವಾರ ಸಂಭವಿಸಿದ 6.4ರ ತೀವ್ರತೆಯ ಭೂಕಂಪದಿಂದಾಗಿ ಕುಸಿದ ಕಟ್ಟಡಗಳಡಿಯಲ್ಲಿ ಇನ್ನೂ 100ಕ್ಕೂ ಅಧಿಕ ಮಂದಿ ಸಿಕ್ಕಿಹಾಕಿಕೊಂಡಿದ್ದಾರೆ ಎಂದು ನಂಬಲಾಗಿದೆ. ಮೃತಪಟ್ಟವರ ಸಂಖ್ಯೆ 37ನ್ನೂ ಮೀರಿದೆ.
40 ವರ್ಷ ಪ್ರಾಯದ ಲೀ ತ್ಸಾಂಗ್-ಶಿಯನ್ ಎಂಬ ವ್ಯಕ್ತಿಯನ್ನು ಅವಶೇಷಗಳ ಅಡಿಯಿಂದ ಮೇಲೆತ್ತಲು ರಕ್ಷಣಾ ಕಾರ್ಯಕರ್ತರು 20 ಗಂಟೆಗಳಿಗೂ ಹೆಚ್ಚು ಕಾಲ ಶ್ರಮಿಸಿದರು. ಆತನ ಕಾಲು ಅವಶೇಷಗಳಡಿ ಸಿಲುಕಿಕೊಂಡಿದ್ದರಿಂದ ಮೇಲೆತ್ತಲು ಸಾಧ್ಯವಾಗಿರಲಿಲ್ಲ.
ಆತನ ಕಾಲನ್ನು ಕತ್ತರಿಸಿದರೆ ರಕ್ಷಿಸಲು ಸಾಧ್ಯವಾಗಬಹುದೇ ಎಂಬುದನ್ನು ತಿಳಿದುಕೊಳ್ಳಲು ಅಲ್ಲಿಗೆ ವೈದ್ಯರನ್ನು ಕಳುಹಿಸಲಾಗಿತ್ತು. ಆದರೆ, ಶಸ್ತ್ರಕ್ರಿಯೆಗೆ ಅಲ್ಲಿ ಸಾಕಷ್ಟು ಸ್ಥಳಾವಕಾಶವಿಲ್ಲ ಎಂಬುದಾಗಿ ವೈದ್ಯರು ಅಭ್ಪಿಪ್ರಾಯಪಟ್ಟರು.
‘‘ಕಟ್ಟಡದ ತಳದಿಂದ ಆತನನ್ನು ಎಳೆಯುವಂತೆ ಸಿವಿಲ್ ಇಂಜಿನಿಯರ್‌ಗಳು ನಮಗೆ ಸಲಹೆ ಮಾಡಿದರು’’ ಎಂದು ತೈನಾನ್ ಮೇಯರ್ ವಿಲಿಯಮ್ ಲಾಯ್ ತಿಳಿಸಿದರು.
ಆತನ ಎರಡೂ ಕಾಲುಗಳು ಮತ್ತು ಒಂದು ಕೈಗೆ ಗಂಭೀರ ಗಾಯವಾಗಿದೆ.
ಬದುಕುಳಿದ ಮಹಿಳೆಯ ಬೊಬ್ಬೆ ಕೇಳಿದ ರಕ್ಷಣಾ ಕಾರ್ಯಕರ್ತರು ಆಕೆಯತ್ತ ತೆರಳಿ ರಕ್ಷಿಸಿದರು. ಆದರೆ, ಆಕೆಯ ಗಂಡ ಮತ್ತು ಎರಡು ವರ್ಷದ ಮಗುವಿನ ಶವಗಳನ್ನು ಮೇಲೆತ್ತಲಾಯಿತು ಎಂದು ಸ್ಥಳದಲ್ಲಿದ್ದ ಅಧಿಕಾರಿಗಳು ತಿಳಿಸಿದರು.
ಅವಶೇಷಗಳಡಿ ಸಿಕ್ಕಿಹಾಕಿಕೊಂಡಿರುವ ಆಕೆಯ ಇತರ ಐವರು ಕುಟುಂಬ ಸದಸ್ಯರಿಗಾಗಿ ರಕ್ಷಣಾ ಕಾರ್ಯಕರ್ತರು ಶೋಧ ನಡೆಸುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X