Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಳ್ಳಾಲ ನಗರ ಸಭಾ ವಾಣಿಜ್ಯ ಕಟ್ಟಡಕ್ಕೆ...

ಉಳ್ಳಾಲ ನಗರ ಸಭಾ ವಾಣಿಜ್ಯ ಕಟ್ಟಡಕ್ಕೆ ಪೌರಾಯುಕ್ತೆ ರೂಪಾ ಟಿ ಶೆಟ್ಟಿ, ಬಾಡಿಗೆ ಪಾವತಿಸದ ಅಂಗಡಿಗಳಿಗೆ ಬೀಗ ಜಡಿದರು

ವಾರ್ತಾಭಾರತಿವಾರ್ತಾಭಾರತಿ8 Feb 2016 8:28 PM IST
share
ಉಳ್ಳಾಲ ನಗರ ಸಭಾ ವಾಣಿಜ್ಯ ಕಟ್ಟಡಕ್ಕೆ ಪೌರಾಯುಕ್ತೆ ರೂಪಾ ಟಿ ಶೆಟ್ಟಿ, ಬಾಡಿಗೆ ಪಾವತಿಸದ ಅಂಗಡಿಗಳಿಗೆ ಬೀಗ ಜಡಿದರು

ಉಳ್ಳಾಲ. ಫೆ, 08: ತೊಕ್ಕೋಟಿನ ಕೇಂದ್ರ ಬಸ್ಸುನಿಲ್ದಾಣದ ಬಳಿ ಇರುವ ಉಳ್ಳಾಲ ನಗರ ಸಭಾ ವಾಣಿಜ್ಯ ಕಟ್ಟಡಕ್ಕೆ ಪೌರಾಯುಕ್ತೆ ರೂಪಾ ಟಿ ಶೆಟ್ಟಿ ಅವರು ಸೋಮವಾರ ದಾಳಿ ನಡೆಸಿ ಒಂದು ಲಕ್ಷಕ್ಕೂ ಅಧಿಕ ಬಾಡಿಗೆ ಪಾವತಿಸದ ಆರು ಅಂಗಡಿಗಳಿಗೆ ಸಿಬ್ಬಂದಿಗಳು ಮತ್ತು ಪೋಲೀಸರ ಸಹಕಾರದಿಂದ ಸೋಮವಾರ ಬೀಗ ಜಡಿದರು .

  ತೊಕ್ಕೊಟ್ಟಿನ ವಾಣಿಜ್ಯ ಕಟ್ಟಡದಲ್ಲಿ ಸುಮಾರು 21 ಅಂಗಡಿಗಳ ಮಾಲೀಕರು ನಗರಸಭೆಗೆ ಮಾಸಿಕ ಬಾಡಿಗೆ ಹಣವನ್ನು ಕಟ್ಟದೆ ಸತಾಯಿಸುತ್ತಿದ್ದು ಈ ಬಗ್ಗೆ ಅಧಿಕಾರಿಗಳು ಅನೇಕ ಬಾರಿ ನೋಟೀಸು ನೀಡಿ ಎಚ್ಚರಿಸಿದ್ದರೂ ಯಾವುದೇ ಸ್ಪಂದನೆ ದೊರೆಯದ ಹಿನ್ನೆಲೆಯಲ್ಲಿ ಖುದ್ದು ಪೌರಾಯುಕ್ತರೇ ಕಾರ್ಯಾಚರಣೆಗಿಳಿದು ಲಕ್ಷಕ್ಕೂ ಮೇಲೆ ಬಾಡಿಗೆ ಬಾಕಿದಾರ ಅಂಗಡಿಗಳಿಗೆ ಸಿಬ್ಬಂದಿಗಳಿಂದ ಬೀಗ ಜಡಿಸಿದ್ದಾರೆ. ನಗರಸಭೆ ಕಟ್ಟಡದಲ್ಲಿ ಸುಮಾರು 48 ಅಂಗಡಿಗಳಿವೆ. ಅದರಲ್ಲಿ ಹಲವು ಅಂಗಡಿ ಮಾಲೀಕರು ನಗರಸಭೆಗೆ 4ವರ್ಷದಿಂದ ಒಟ್ಟು 18 ಲಕ್ಷ ಹಣ ಬಾಕಿಯಿರಿಸಿದ್ದಾರೆ. ಅವರಿಗೆ ಹಲವು ಬಾರಿ ಕಾರ್ಯಾಚರಣೆ ನಡೆಸಿದು ಮೂರು ದಿನಗಳ ಹಿಂದೆ ನಾನು ಖುದ್ದಾಗಿ ನೋಟೀಸು ನೀಡಿದರೂ ಯಾವುದೇ ಪ್ರತಿಸ್ಪಂಧನೆ ಮಾಡದೇ ಬಾಕಿ ಮೊತ್ತವನ್ನು ಪಾವತಿಸಿಲ್ಲ. ಅದಕ್ಕಾಗಿ ಇಂದು ಅಂಗಡಿ ಮಾಲೀಕರ ಸಮ್ಮುಖದಲ್ಲಿ ಕಾರ್ಯಾಚರಣೆ ನಡೆಸಿದ್ದೇವೆ.

ವಾಣಿಜ್ಯ ಕಟ್ಟಡಗಳಿಂದ ಬರುವ ತೆರಿಗೆ ಬಾಡಿಗೆ ನಗರ ಸಭೆಗೆ ಮುಖ್ಯ ಆದಾಯವಾಗಿದ್ದು ಇದನ್ನು ಅಂಗಡಿ ಮಾಲೀಕರು ಸರಿಯಾಗಿ ಪಾವತಿಸದೆ ಅಭಿವೃದ್ಧಿಗೆ ತೊಡಕಾಗಿದೆ. ಶೀಘ್ರವೇ ಬಾಕಿ ಮೊತ್ತವನ್ನು ಪಾವತಿಸುವಂತೆ  ಮನವಿ ಮಾಡಿದೆವೆ. ಇಲ್ಲವಾದಲ್ಲಿ ಕಠಿಣ ಕ್ರಮಕೈಗೋಳಲಾಗುವುದು ಎಂದು ಪೌರಾಯುಕ್ತೆ ರೂಪಾ.ಟಿ.ಶೆಟ್ಟಿ ವಾರ್ತಾ ಭಾರತಿಗೆ ತಿಳಿಸಿದರು. ನಗರಸಭಾ ವಾಣಿಜ್ಯ ಕಟ್ಟಡದ ಅಂಗಡಿಗಳನ್ನು ಕೆಲ ಪ್ರಭಾವಿಗಳು ಈ ಹಿಂದೆ ಗುಟ್ಟಾಗಿ ನಡೆದ ಟೆಂಡರಿನಲ್ಲಿ ಪಡಕೊಂಡು ವ್ಯಾಪಾರಿಗಳಿಗೆ ಒಳಬಾಡಿಗೆಗೆ ಕೊಟ್ಟು ಅಧಿಕ ಇಳುವರಿ ಪಡೆಯುತ್ತಿದ್ದು ನಗರಸಭೆಗೆ ಮೂಲ ಬಾಡಿಗೆಯನ್ನು ಕಟ್ಟದೆ ವಂಚಿಸಿದ್ದಾರೆ. ನಾನು ಈ ಕಟ್ಟಡದಲ್ಲಿ ಅಂಗಡಿ ಪ್ರಾರಂಭಿಸಿ 4ತಿಂಗಳಿನಿಂದ ಕ್ರಮವಾಗಿ ಬಾಡಿಗೆ ಪಾವತಿಸುತ್ತಾ ಬಂದಿದೆವೆ. ಈ ಬಳ ಬಾಡಿಗೆಯ ವಿಚಾರ ನಮ್ಮಗೆ ಇಂದು ತಿಳಿದು ಬಂದಿದೆ. ನಮ್ಮಗೆ ಹಣ ಪಾವತಿಸಿದ ಯಾವುದೆ ದಾಖಲೆಗಳಾಗಲಿ ರಶೀದಿಯಗಳಿ ನಮ್ಮಗೆ ನಿಡಿಲ್ಲ.
ವ್ಯಾಪಾರಿ ಅಶ್ರಫ್ ಮೇಹಕ್

share
ವಾರ್ತಾಭಾರತಿ
ವಾರ್ತಾಭಾರತಿ
Next Story
X