Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ‘ಕೆಂಗುಲಾಬಿ’ ಬೆಳೆದವರಿಗೆ ಮುಳ್ಳೇ ಗತಿ!

‘ಕೆಂಗುಲಾಬಿ’ ಬೆಳೆದವರಿಗೆ ಮುಳ್ಳೇ ಗತಿ!

ವಾರ್ತಾಭಾರತಿವಾರ್ತಾಭಾರತಿ8 Feb 2016 11:17 PM IST
share
‘ಕೆಂಗುಲಾಬಿ’ ಬೆಳೆದವರಿಗೆ ಮುಳ್ಳೇ ಗತಿ!

ಪ್ರಭಾಕರ ಟಿ. ಚೀಮಸಂದ್ರ
ಬೆಂಗಳೂರು, ಫೆ. 8: ಪ್ರೇಮಿಗಳ ದಿನಾಚರಣೆ ಸಂದರ್ಭದಲ್ಲಿ ಪ್ರೇಮ ನಿವೇದನೆಗೆ ಸಂಕೇತ ವಾಗಿರುವ ‘ಕೆಂಗುಲಾಬಿ’ ಈ ಬಾರಿ ಗುಲಾಬಿ ಬೆಳೆಗಾರರ ಕಣ್ಣಲ್ಲಿ ನೀರು ತರಿಸುತ್ತಿದೆ. ಇದೇನಿದು ಎಲ್ಲಿಯ ಪ್ರೇಮಿಗಳ ದಿನ... ಎಲ್ಲಿಯ ರೈತ ಎಂದು ಅಚ್ಚರಿಯಾಗಬಹುದು. ಆದರೂ, ಇದು ಸತ್ಯ.
 ಈ ಬಾರಿ ಪ್ರೇಮಿಗಳ ದಿನ ರವಿವಾರ ಬಂದಿದೆ. ಅಕಾಲಿಕ ಮಳೆಯಿಂದ ಗುಲಾಬಿ ಹೂವಿನ ಬೆಳೆ ಸಂಕಷ್ಟಕ್ಕೆ ಸಿಲುಕಿದೆ. ಈ ಮಧ್ಯೆಯೇ ಬೆಂಗಳೂರಿನಿಂದ ವಿದೇಶಗಳಿಗೆ ಗುಲಾಬಿಯ ರಫ್ತು ಕೂಡ ನಿಂತಿದ್ದು, ಬೆಳೆಗಾರರು ಹಾಗೂ ಹೂವಿನ ವ್ಯಾಪಾರಿಗಳನ್ನು ಅಕ್ಷರಶಃ ಕಂಗಾಲಾಗಿಸಿದೆ.
ವಾರದ ದಿನಗಳಲ್ಲಿ ‘ಪ್ರೇಮಿಗಳ ದಿನ’ (ೆ.14) ಬಂದರೆ ವಿದ್ಯಾರ್ಥಿಗಳು ಮತ್ತು ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಸಂಭ್ರಮದಿಂದ ಆಚರಿಸುತ್ತಾರೆ. ಪ್ರೇಮಿಗಳು ಪರಸ್ಪರ ಗುಲಾಬಿ ಹೂವು ಹಾಗೂ ಉಡುಗೊರೆಗಳನ್ನು ವಿನಿಮಯ ಮಾಡಿಕೊಂಡು ಆಚರಿಸುತ್ತಾರೆ. ಆದರೆ, ಈ ಬಾರಿಯ ಪ್ರೇಮಿಗಳ ದಿನ ರವಿವಾರ ರಜಾದಿನ ಬಂದಿರುವುದರಿಂದ ಈ ದಿನದ ಆಚರಣೆಗೆ ಕೊಂಚ ಮಹತ್ವ ಕಡಿಮೆ.
 ಮಾತ್ರವಲ್ಲದೆ, ಬೆಂಗಳೂರಿನಿಂದ ವಿದೇಶಕ್ಕೆ ರಫ್ತು ಆಗುತ್ತಿದ್ದ ಕೆಂಗುಲಾಬಿ ಹೂವಿಗೆ ಈ ಬಾರಿ ಬೇಡಿಕೆ ಕುಸಿದಿದೆ ಎಂದು ಗುಲಾಬಿ ಹೂವು ರ್ತುದಾರರು ಮತ್ತು ಮಾರಾಟಗಾರರ ಹೇಳಿಕೆಯಾಗಿದೆ. ಕೀನ್ಯಾ, ಇಥಿಯೋಪಿಯಾ ರಾಷ್ಟ್ರಗಳು ಗುಲಾಬಿ ಬೆಳೆಯಲ್ಲಿ ಮುಂಚೂಣಿಯಲ್ಲಿವೆ. ಆದರೆ, ಕರ್ನಾಟಕದ ಗುಲಾಬಿ ಹೂವು ಅದರಲ್ಲೂ ವಿಶೇಷವಾಗಿ ಬೆಂಗಳೂರು ಸುತ್ತಮುತ್ತ ಪಾಲಿಹೌಸ್‌ಗಳಲ್ಲಿ ಬೆಳೆದ ಹೂವುಗಳು ಹೆಚ್ಚು ಆಕರ್ಷಕ. ಈ ಹೂವುಗಳಿಗೆ ಹೆಚ್ಚು ಬೇಡಿಕೆಯಿರುತ್ತದೆ. ಹೀಗಾಗಿ ಪ್ರತಿವರ್ಷ ಜನವರಿ ಮಧ್ಯಭಾಗದಲ್ಲೇ ಹೊರ ದೇಶಗಳಿಂದ ನಮ್ಮ ಗುಲಾಬಿ ಹೂವುಗಳಿಗೆ ಬೇಡಿಕೆ ಬರುತ್ತಿತ್ತು.
 ಯೂರೋಪ್, ಲಂಡನ್, ಆಸ್ಟ್ರೇಲಿಯಾ, ನ್ಯೂಝೀ ಲೆಂಡ್, ಗಲ್ಫ್, ಸಿಂಗಾಪುರ, ಮಲೇಷಿಯಾ ಮತ್ತಿತರ ರಾಷ್ಟ್ರಗಳಿಗೆ ಕಳೆದ ವರ್ಷ ನಾನಾ ಬಗೆಯ ಸುಮಾರು 50 ಲಕ್ಷ ಗುಲಾಬಿ ಹೂವುಗಳು ಬೆಂಗಳೂರಿನಿಂದ ರ್ತಾಗು ತ್ತಿದ್ದವು. ಜ.29ರಿಂದಲೇ ರ್ತು ಪ್ರಕ್ರಿಯೆಯೂ ಆರಂಭವಾಗುತ್ತಿತ್ತು. ಆದರೆ, ಈ ವರ್ಷ ಇದುವರೆಗೂ ಹೊರ ದೇಶಗಳಿಂದ ಬೇಡಿಕೆ ಬಂದಿಲ್ಲ. ಇದರಿಂದ ಶೇ.20 ರಷ್ಟು ರಪ್ತು ಪ್ರಕ್ರಿಯೆ ಕ್ಷೀಣಿಸಲಿದೆ. ಫೆ. 8ರ ನಂತರ ಬೇಡಿಕೆ ಬರುವ ನಿರೀಕ್ಷೆಯಿದ್ದು, ೆ.11ರವರೆಗೆ ರಪ್ತು ಪ್ರಕ್ರಿಯೆ ನಡೆಯಲಿದೆ ಎಂದು ರಪ್ತುದಾರರ ಅನಿಸಿಕೆ.
ಅಕಾಲಿಕ ಮಳೆಯೊಂದಿಗೆ ಬಂದ ರೋಗ
ಗುಲಾಬಿ ಹೂವಿನ ರ್ತು ಇಳಿಕೆ, ಪ್ರೇಮಿಗಳ ದಿನ ರವಿವಾರ ಬಂದಿರುವುದು ಒಂದು ಕಾರಣ ಎನ್ನಲಾಗುತ್ತಿದೆ. ಆದರೆ, ನವೆಂಬರ್-ಡಿಸೆಂಬರ್ ತಿಂಗಳಲ್ಲಿ ಎಡೆಬಿಡದೆ ಸುರಿದ ಮಳೆಯಿಂದಾಗಿ ಗುಲಾಬಿ ಬೆಳೆಗೆ ‘ಡೌನಿ ಮಿಲ್ಡೀವ್’ ರೋಗ ತಗಲಿದೆ. ಹೀಗಾಗಿ ಕೆಲವು ಭಾಗಗಳಲ್ಲಿ ರ್ತು ಹೂವು ಉತ್ತಮವಾಗಿಲ್ಲ. ಜತೆಗೆ ಕೀನ್ಯಾ, ಇಥಿಯೋಪಿಯಾಗಳಲ್ಲಿ ಈ ಬಾರಿ ಉತ್ತಮ ಬೆಳೆಯಾಗಿರುವುದರಿಂದ ಆ ರಾಷ್ಟ್ರಗಳು ವಿಶ್ವದ ನಾನಾ ಭಾಗಗಳಿಗೆ ಹೂವು ರವಾನೆಯಾಗುತ್ತದೆ. ಈ ಎಲ್ಲ್ಲ ಕಾರಣಗಳಿಂದಾಗಿ ಬೆಂಗಳೂರಿನ ಗುಲಾಬಿ ಹೂವುಗಳ ರ್ತು ಪ್ರಕ್ರಿಯೆಯು ಗಣನೀಯವಾಗಿ ಕುಂಠಿತಗೊಂಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X