Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸರ್ವಾಧಿಕಾರಿಯಾಗಲು ಪ್ರಜಾಸತ್ತೆಯನ್ನೇ...

ಸರ್ವಾಧಿಕಾರಿಯಾಗಲು ಪ್ರಜಾಸತ್ತೆಯನ್ನೇ ಬಳಸಿಕೊಂಡ ಹಿಟ್ಲರ್

ವಾರ್ತಾಭಾರತಿವಾರ್ತಾಭಾರತಿ8 Feb 2016 11:55 PM IST
share
ಸರ್ವಾಧಿಕಾರಿಯಾಗಲು ಪ್ರಜಾಸತ್ತೆಯನ್ನೇ ಬಳಸಿಕೊಂಡ ಹಿಟ್ಲರ್

ವಾಕ್ ಸ್ವಾತಂತ್ರ ಕಾಪಾಡಲು ನಿರಂತರ ನಿಗಾ ಅಗತ್ಯ: ಕಮಲ್ ಹಾಸನ್

ಬಾಸ್ಟನ್, ಫೆ. 8: ಜರ್ಮನಿಯಲ್ಲಿ ಹಿಟ್ಲರ್‌ನ ಆಧಿಪತ್ಯ ಮತ್ತು ಭಾರತದಲ್ಲಿ ತುರ್ತು ಪರಿಸ್ಥಿತಿ ಹೇರಿಕೆ ಸಾಮಾನ್ಯ ಪ್ರಜಾಪ್ರಭುತ್ವ ಪ್ರಕ್ರಿಯೆಗಳಿಂದಲೇ ಸಂಭವಿಸಿದವು ಎಂಬುದನ್ನು ಸ್ಮರಿಸಿಕೊಂಡ ನಟ ಕಮಲ್‌ಹಾಸನ್, ಪ್ರಜಾಸತ್ತೆಯೊಂದರಲ್ಲಿ ವಾಕ್ ಸ್ವಾತಂತ್ರವನ್ನು ಕಾಪಾಡಿಕೊಂಡು ಬರಲು ''ನಿರಂತರ ಎಚ್ಚರಿಕೆ''ಯ ಅಗತ್ಯವಿದೆ ಎಂದರು.


''ವಾಕ್ ಸ್ವಾತಂತ್ರ ಇರುವ ಏಕೈಕ ಕ್ಷೇತ್ರವೆಂದರೆ ಪ್ರಜಾಪ್ರಭುತ್ವ ಎಂಬುದಾಗಿ ಸಾಮಾನ್ಯವಾಗಿ ಹೇಳಲಾಗುತ್ತಿದೆ. ಅದು ನಿರಂತರ ಪ್ರಕ್ರಿಯೆಯಾಗಿದೆ. ಅದನ್ನು ರಕ್ಷಿಸಲು ನಿರಂತರ ಎಚ್ಚರಿಕೆ ಅಗತ್ಯವಾಗಿದೆ'' ಎಂದು ಶನಿವಾರ ನಡೆದ ಹಾರ್ವರ್ಡ್ ವಿಶ್ವವಿದ್ಯಾನಿಲಯದ ವಾರ್ಷಿಕ ಭಾರತ ಸಮ್ಮೇಳನದಲ್ಲಿ ಅವರು ಹೇಳಿದರು. ''ವಾಕ್ ಸ್ವಾತಂತ್ರವನ್ನು ನಾವು ನಿರ್ಲಕ್ಷಿಸಬಾರದು ಹಾಗೂ ಪ್ರಜಾಪ್ರಭುತ್ವ ಎಂದರೆ ವಾಕ್ ಸ್ವಾತಂತ್ರ ಎಂಬುದಾಗಿ ಭಾವಿಸಬಾರದು ಎಂಬುದನ್ನು ನಾನು ಹೇಳುತ್ತಾ ಬಂದಿದ್ದೇನೆ'' ಎಂದು 'ವಿಶ್ವರೂಪಂ' ನಟ ನುಡಿದರು.
ಆದಾಗ್ಯೂ, ತಾನು ಭಾರತದ ಪ್ರಜಾಪ್ರಭುತ್ವವನ್ನು ಟೀಕಿಸುತ್ತಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ವಾಸ್ತವವಾಗಿ ತನಗೆ ಈ ಬಗ್ಗೆ ಹೆಮ್ಮೆಯಿದೆ ಹಾಗೂ ಇದರಲ್ಲಿ ದೇಶ ಇಡೀ ವಿಶ್ವಕ್ಕೆ ಮಾದರಿಯಾಗಬೇಕು ಎಂದು ಬಯಸುತ್ತೇನೆ ಎಂದರು.''ರಾಜಕೀಯದಲ್ಲಿ ಧರ್ಮ ಬೆರೆಸುವುದು'' ಆರೋಗ್ಯಕರವಲ್ಲ ಎಂದು ಕಮಲ್‌ಹಾಸನ್ ಅಭಿಪ್ರಾಯಪಟ್ಟರು.

''ಪ್ರಜಾಪ್ರಭುತ್ವದಲ್ಲಿ ಧರ್ಮ ಬೆರೆಸುವವರು, ವಾಕ್ ಸ್ವಾತಂತ್ರಕ್ಕೆ ಇರುವ ಏಕೈಕ ಭರವಸೆ ಇದುವೇ ಎಂಬುದಾಗಿ ನಮ್ಮನ್ನು ನಂಬಿಸಲು ಹೊರಟಿದ್ದಾರೆ. ಆಳ್ವಿಕೆ ನಡೆಸುವ ರಾಜಕೀಯ ಪ್ರಭುತ್ವವೇ ಬೇರೆ, ವಾಕ್ ಸ್ವಾತಂತ್ರವೇ ಬೇರೆ ಎಂದು ಓರ್ವ ಕಲಾವಿದನಾಗಿ ನಾನು ಭಾವಿಸುತ್ತೇನೆ'' ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X