Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜೂನ್ ಒಳಗಾಗಿ ಸರ್ಕಾರಿ ಭೂ ಮಾಹಿತಿ...

ಜೂನ್ ಒಳಗಾಗಿ ಸರ್ಕಾರಿ ಭೂ ಮಾಹಿತಿ ಆನ್‌ಲೈನ್‌ನಲ್ಲಿ

ವಾರ್ತಾಭಾರತಿವಾರ್ತಾಭಾರತಿ9 Feb 2016 8:26 AM IST
share
ಜೂನ್ ಒಳಗಾಗಿ ಸರ್ಕಾರಿ ಭೂ ಮಾಹಿತಿ ಆನ್‌ಲೈನ್‌ನಲ್ಲಿ

ನವದೆಹಲಿ: ಈ ವರ್ಷದ ಜೂನ್ ತಿಂಗಳ ಒಳಗಾಗಿ ದೇಶದಲ್ಲಿ ಲಭ್ಯವಿರುವ ಎಲ್ಲ ಸರ್ಕಾರಿ ಭೂಮಿಯ ಬಗೆಗಿನ ವಿವರಗಳು ಆನ್‌ಲೈನ್‌ನಲ್ಲಿ ಲಭ್ಯವಾಗಲಿದೆ. ಜಿಐಎಸ್ ಆಧರಿತ ಸರ್ಕಾರಿ ಭೂಮಿ ಮಾಹಿತಿಯನ್ನು ಅಭಿವೃದ್ಧಿಪಡಿಸಲಾಗುತ್ತಿದ್ದು, ಸಮಗ್ರ ಭೂ ಮಾಹಿತಿಯನ್ನು ಸಿದ್ಧಪಡಿಸಲಾಗುತ್ತಿದೆ. ಅದರಲ್ಲೂ ಮುಖ್ಯವಾಗಿ ಕೇಂದ್ರ ಸರ್ಕಾರಿ ಇಲಾಖೆಗಳು ಹಾಗೂ ಉಪ ಕಚೇರಿಗಳು ಹೊಂದಿರುವ ಭೂಮಿಯ ಒಡೆತನದ ಮಾಹಿತಿ ಆರಂಭಿಕ ಹಂತದಲ್ಲಿ ದೊರಕಿದೆ.


ಸದ್ಯಕ್ಕೆ ಸರ್ಕಾರಿ ಇಲಾಖೆಗಳಲ್ಲಿ ಅವು ಹೊಂದಿರುವ ಭೂಮಿಯ ಬಗ್ಗೆ ಸಮರ್ಪಕ ಮಾಹಿತಿ ಇಲ್ಲ. ಆದ್ದರಿಂದ ಎಷ್ಟರ ಮಟ್ಟಿಗೆ ಒತ್ತುವರಿಯಾಗಿದೆ ಎಂಬ ಬಗ್ಗೆಯೂ ದಾಖಲೆಗಳಿಲ್ಲ. ಕಳೆದ ವರ್ಷ ದೆಹಲಿ ನಗರಾಭಿವೃದ್ಧಿ ಪ್ರಾಧಿಕಾರ 1500 ಎಕರೆ ಪ್ರದೇಶದ ಮಾಹಿತಿ ಇಲ್ಲದೇ ಪೇಚಿಗೆ ಸಿಲುಕಿತ್ತು. ಇಂಥ ಹಲವು ಪ್ರಕರಣಗಳಿವೆ ಎಂದು ಅಧಿಕೃತ ಮೂಲಗಳು ಹೇಳಿವೆ.


ಈ ಮಾಹಿತಿಗಳನ್ನು ಸಂಗ್ರಹಿಸಿದ ಬಳಿಕ, ಸಾರ್ವಜನಿಕ ಸ್ಥಳ ಎಷ್ಟರ ಮಟ್ಟಿಗೆ ದುರ್ಬಳಕೆಯಾಗುತ್ತಿದೆ ಎನ್ನುವ ಸ್ಪಷ್ಟ ಚಿತ್ರಣ ದೊರಕಲಿದೆ. ಅದರ ವಿರುದ್ಧ ಕ್ರಮ ಕೈಗೊಂಡು ಅಭಿವೃದ್ಧಿ ಕಾರ್ಯಗಳ ಯೋಜನೆ ರೂಪಿಸಬಹುದಾಗಿದೆ. ಈ ಮಾಹಿತಿಯನ್ನು ಸಾರ್ವಜನಿಕವಾಗಿಯೂ ಲಭ್ಯವಾಗುವಂತೆ ಮಾಡಲಾಗುವುದು ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದರು.
ಇಂಥ ಪ್ರಯತ್ನ ದೇಶದಲ್ಲಿ ಇದೇ ಮೊದಲು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X