Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವ್ಯಾಲೆಂಟೈನ್ ಡೇ ಗೆ ಬದಲಾಗಿ ಮಾತೃ ಪಿತೃ...

ವ್ಯಾಲೆಂಟೈನ್ ಡೇ ಗೆ ಬದಲಾಗಿ ಮಾತೃ ಪಿತೃ ಪೂಜನ್ ದಿವಸ್ !

ವಾರ್ತಾಭಾರತಿವಾರ್ತಾಭಾರತಿ9 Feb 2016 11:48 AM IST
share
ವ್ಯಾಲೆಂಟೈನ್ ಡೇ ಗೆ ಬದಲಾಗಿ ಮಾತೃ ಪಿತೃ ಪೂಜನ್ ದಿವಸ್ !

ಹೊಸದಿಲ್ಲಿ:  ಧಾರ್ಮಿಕ ಸಂಘಟನೆಯೊಂದರ ಮೂಲಕ ದಿಲ್ಲಿ ಮೆಟ್ರೊ ಸ್ಟೇಶನ್‌ನಲ್ಲಿ ಅಂಟಿಸಲಾದ ಜಾಹೀರಾತಿನಲ್ಲಿ ಈ ವರ್ಷ ಫೆ. 14ರಂದು ವೆಲೆಂಟೈನ್ ಡೇ ಬದಲಾಗಿ ತಮ್ಮ ತಂದೆ ತಾಯಿಯ ಪೂಜೆ ಮಾಡಲು ಕರೆ ನೀಡಲಾಗಿದೆ. ಕುತೂಹಲವೆಂದರೆ ಈ ಪೋಸ್ಟರ್ ಅಂಟಿಸಿರುವುದು ಲೈಂಗಿಕ ಹಗರಣದಲ್ಲಿ ಜೈಲುಪಾಲಾಗಿರುವ ಆಸಾರಾಂ ಬಾಪೂ ಅವರಿಗೆ ಸಂಬಂಧಿಸಿದ ಸಂಘಟನೆ! ಜೊತೆಗೆ ಈ ಸಂಘಟನೆ ಪ್ರೇಮಿಗಳ ವಿರುದ್ಧ ಪೊಲೀಸರು ಕ್ರಮಕೈಗೊಳ್ಳುವುದನ್ನು ಕೂಡ ಸಮರ್ಥಿಸಿದೆ.

ಆಸಾರಾಂ ಸಂಘಟನೆ ಇಂತಹ ಜಾಹೀರಾತುಗಳನ್ನು 35 ಸ್ಟೇಶನ್‌ಗಳಲ್ಲಿ ಅಂಟಿಸಿದೆ. ಫೆ. 14ನ್ನು ಮಾತೃಪಿತೃಪೂಜನ್ ದಿವಸ್ ಆಚರಿಸಲು ಸಲಹೆ ನೀಡಿಲಾಗಿದ್ದು ಇದು ಪ್ರಯಾಣಿಕರಲ್ಲಿ ಕೋಪಕ್ಕೆ ಕಾರಣವಾಗಿದೆ. ಸ್ವತಃ ಆಸಾರಾಂ ಲೈಂಗಿಕ ಹಗರಣದಲ್ಲಿ ಭಾಗಿಯಾಗಿದ್ದು ಅವರಲ್ಲಿ ಕೋಪಕ್ಕೆ ಕಾರಣವಾಗಿದ್ದೆನ್ನಲಾಗಿದೆ. ಜಾಹೀರಾತ್‌ನಲ್ಲಿ ಎರಡು ವಿರೋಧಾಭಾಸದ ಫೋಟೊಗಳಿದ್ದು ಒಂದರಲ್ಲಿ ಮಗು ತಂದೆತಾಯಿಯ ಪೂಜೆ ಮಾಡುತ್ತಿದ್ದರೆ, ಇನ್ನೊಂದು ಚಿತ್ರದಲ್ಲಿ ಯುವ ಜೋಡಿಯೊಂದು ಪರಸ್ಪರ ಕಿವಿ ಹಿಡಿದುಕೊಂಡಿರುವಂತೆ ಹಾಗೂ ಅವರ ಹತ್ತಿರವೇ ಪೊಲೀಸ್ ನಿಂತಿರುವಂತೆ ಜಾಹೀರಾತು ಪ್ರಕಟಿಸಲಾಗಿದೆ.

    ಅದರಲ್ಲಿ ನೀಡಲಾದ ಸಂದೇಶದಲ್ಲಿ ಬಹಿರಂಗವಾಗಿ ವಲೈಂಟನ್ ಡೆ ಆಚರಿಸುವ ಮೂಲಕ ಭ್ರಷ್ಟ ವರ್ತನೆ ತೊರಿಸುವ ಜನರ ವಿರುದ್ಧ ಪೊಲೀಸರು ಬಲವಾದ ಕ್ರಮಕೈಗೊಳ್ಳುತ್ತಾರೆ. ವಲೆಂಟೈನ್ ಡೆ ಆಚರಿಸಬೇಡಿರಿ ಎಂದು ಬರೆಯಲಾಗಿದೆ. ಮೆಟ್ರೊದ ಮುಖ್ಯ ವಕ್ತಾರ ಅನುಜ್‌ದಯಾಳ್ ರು "ಈ ಜಾಹೀರಾತನ್ನು ಖಾಸಗಿ ಗುತ್ತೆದಾರ ಕಂಪೆನಿ ಅಂಟಿಸಿದೆ. ಅದು ದಿಲ್ಲಿ ಮೆಟ್ರೊ ಪರಿಸರದ ಎಲ್ಲ ಜಾಹೀರಾಗಳ ಗುತ್ತೆ ಪಡೆದುಕೊಂಡಿದೆ" ಎಂದು ತಿಳಿಸಿದ್ದಾರೆ.

 ಇದೀಗ ಜಾಹೀರಾತು ಪ್ರಕರಣದ ಕುರಿತು ತನಿಖೆ ಆರಂಭವಾಗಿದ್ದು ಅಗತ್ಯ ಕ್ರಮಕೈಗೊಳ್ಳಲಾಗುವುದು. ಗುತ್ತೆದಾರರನ್ನು ಈ ಕುರಿತು ಸಂಪರ್ಕಿಸಲಾಗಿದೆ ಎಂದೂ ತಿಳಿಸಿದ್ದಾರೆ ಆದರೆ ತಮ್ಮ ಜಾಹೀರಾತು ಕುರಿತು ಆಸಾರಾಂರ ಬಾಲಸಂಸ್ಕಾರ ಕೇಂದ್ರದ ಪದಾಧಿಕಾರಿಗಳು ಈ ಜಾಹೀರಾತು ಯುವಕರಲ್ಲಿ ಜಾಗೃತಿಗಾಗಿ ಅಂಟಿಸಲಾಗಿದೆ ಹಾಗೂ ವೆಲೆಂಟೈನ್ ಡೇ ಭಾರತೀಯ ಸಂಸ್ಕೃತಿಯ ವಿರುದ್ಧವಿರುವುದಾಗಿದೆ ಎಂದು ಹೇಳಿಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X