ಬೆಳ್ತಂಗಡಿ: ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಮರಣ ಹೊಂದಿದ ಅಮ್ಜದ್ ಮದ್ದಡ್ಕರವರ ಮನೆಗೆ ದಕ್ಷಿಣ ಕನ್ನಡ ಜಿಲ್ಲಾ ಖಾಝಿ ತ್ವಾಖಾ ಉಸ್ತಾದ್ ರವರು ಭೇಟಿ ನೀಡಿ ದುಆ ನೆರವೇರಿಸಿದರು.
ಬೆಳ್ತಂಗಡಿ: ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಮರಣ ಹೊಂದಿದ ಅಮ್ಜದ್ ಮದ್ದಡ್ಕರವರ ಮನೆಗೆ ದಕ್ಷಿಣ ಕನ್ನಡ ಜಿಲ್ಲಾ ಖಾಝಿ ತ್ವಾಖಾ ಉಸ್ತಾದ್ ರವರು ಭೇಟಿ ನೀಡಿ ದುಆ ನೆರವೇರಿಸಿದರು.