Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹೆಲ್ಮೆಟ್ ಅವಾಂತರ ಪತ್ನಿಯರೇ ಅದಲು-ಬದಲು...

ಹೆಲ್ಮೆಟ್ ಅವಾಂತರ ಪತ್ನಿಯರೇ ಅದಲು-ಬದಲು !

ವಾರ್ತಾಭಾರತಿವಾರ್ತಾಭಾರತಿ9 Feb 2016 1:51 PM IST
share
ಹೆಲ್ಮೆಟ್ ಅವಾಂತರ ಪತ್ನಿಯರೇ ಅದಲು-ಬದಲು !

ರಾಣೇಬೆನ್ನೂರ್ (ಹಾವೇರಿ) ಹಿಂಬದಿ ಸವಾರರಿಗೂ ಹೆಲ್ಮೆಟ್ ಕಡ್ಡಾಯ ಮಾಡಿದ್ದರಿಂದ ಅವಘಟಗಳು ಕಮ್ಕಿಯಾಗಿರೋ ಬಗ್ಗೆ ವರದಿಯೇನೂ ಇಲ್ಲ. ಆದರೆ ಅವಳ ಮುಖ ಇವನಿಗೆ ಕಾಣದೆ ಇವನ ಮುಖ ಅವನಿಗೆ ಕಾಣದೆ ಏನೇನ್ ಯಡವಟ್ ಆಗುತ್ತೆ ಎನ್ನುವುದಕ್ಕೆ ಇಲ್ಲಿದೆ ಒಂದು ಉದಾಹರಣೆ ಎಂದು ವಿಜಯ ಕರ್ನಾಟಕ ವರದಿ ಮಾಡಿದೆ. 

ಇಲ್ಲಿನ ಪೆಟ್ರೋಲ್ ಬಂಕ್ ಗೆ 2 ದ್ವಿಚಕ್ರ ವಾಹನಗಳು ಏಕ ಕಾಲಕ್ಕೆ ಪೆಟ್ರೋಲ್ ಹಾಕಿಸಲು ಬಂದಿದ್ದವು. ಎರಡೂ ಹೊಂಡಾ ಬೈಕ್ ಗಳು. ಪೆಟ್ರೋಲ್ ಹಾಕಿಸೋ ಹೊತ್ತಿಗೆ ಸವಾರರಿಬ್ಬರೂ ತಮ್ಮ ಹಿಂಬದಿಯಲ್ಲಿದ್ದ ಪತ್ನಿಯರನ್ನು ಕೆಳಗಿಳಿಸಿದ್ದಾರೆ. ಇಬ್ಬರೂ ಸರಿಸುಮಾರು ಒಂದೇ ಬಣ್ಣದ ಸೀರೆ ಉಟ್ಟಿದ್ದರು. ಒಬ್ಬಾಕೆ ಹೆಲ್ಮೆಟ್ ಹಾಕಿಕೊಂಡೇ ಮೊಬೈಲ್ ನಲ್ಲಿ ಮಾತನಾಡುತ್ತಲೇ ನಿಂತಿದ್ದು, ಆ ಹೊತ್ತಿಗೇ ತಮ್ಮ ಪಕ್ಕದಲ್ಲಿಯೇ ಬಂದು ನಿಂತ ಬೈಕ್ ಏರಿ ಹೊರಟೇ ಬಿಟ್ಟರು. 

ಆದರೆ ಸ್ವಲ್ಪ ಮುಂದೆ ಹೋಗುವಷ್ಟರಲ್ಲಿ ತಾನೇರಿದ ಬೈಕ್ ಬೇರೆ ದಾರಿ ಹಿಡಿದಿದ್ದು ಕಂಡು ಗಾಬರಿಯಾಗಿದ್ದಾರೆ. ಆಕೆ ಯಾವ್ ಕಡೆ ಹೊಂಟೀರಿ ರ್ರೀ...! ಎಂದು ಪ್ರಶ್ನೆ ಮಾಡಿದ್ದಾರೆ. ಅಚ್ಚರಿಯಾಗಿದ್ದು ಬೈಕ್ ಸವಾರನಿಗೆ; ಇದ್ಯಾವುದೋ ಬೇರೆ ಹೆಣ್ಣು ದ್ವನಿ ಬಂತಲ್ಲ ಎಂದು ಹಿಂತಿರುಗಿ ನೋಡುತ್ತಾನೆ, ಕುಂತವಳು ತನ್ನಾಕೆ ಅಲ್ಲ! ಆತಂಕ, ಉದ್ವೇಗದಲ್ಲಿ ಏನು ಮಾಡ್ಬೇಕು ಅಂತ ತೋಚದೆ ಹೋಗಿತ್ತು. ಹೆಲ್ಮೆಟ್ ಹಾಕಿದ್ದರಿಂದ ಹಿಂದೆ ಕುಳಿತಾಕೆ ತನ್ನ ಪತ್ನಿಯೇ ಎಂದು ತಿಳಿದುಕೊಳ್ಳಲು ಆತ ಮರೆತಿದ್ದ. 

ಆದರೂ ತಾಳ್ಮೆ ಕಳೆದುಕೊಳ್ಳದ ಆತ ಪೆಟ್ರೋಲ್ ಬಂಕ್ ಗೆ ಮರಳಿದ್ದಾನೆ. ಅಲ್ಲಿ ಅಸಲಿ ಪತ್ನಿಯೂ ಉಸಿರು ಬಿಗಿ ಹಿಡಿದು ಕಾದಿದ್ದರು. ಹೀಗೆ ಅದಲು ಬದಲಾದ ಜೋಡಿಗಳ ನಡುವೆ ಸಣ್ಣದೊಂದು ವಾಗ್ವಾದವೂ ನಡೆದಿದೆ ಎಂದು ತಿಳಿದುಬಂದಿದೆ. ಅಂತಿಮವಾಗಿ ತನ್ನಾಕೆ ಮರಳಿ ಸಿಕ್ಕಳಲ್ಲ ಎಂದು ನಿಟ್ಟುಸಿರು ಬಿಟ್ಟರು ಇಬ್ಬರೂ  ಸವಾರರು. ಹೆಲ್ಮೆಟ್ ಹಾಕಿಕೊಂಡಿದ್ದರೆ ತಲೆ ಗಟ್ಟಿ ಆದರೆ ಅಸಲಿ ನಕಲಿ ನೀವೇ ಖಾತ್ರಿ ಮಾಡಿಕೊಳ್ಳಬೇಕು.  

share
ವಾರ್ತಾಭಾರತಿ
ವಾರ್ತಾಭಾರತಿ
Next Story
X