Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಹಾಕಿಯಲ್ಲಿ ಕೋಚ್‌ನ್ನು ಆಟಗಾರನಾಗಿ...

ಹಾಕಿಯಲ್ಲಿ ಕೋಚ್‌ನ್ನು ಆಟಗಾರನಾಗಿ ಕಣಕ್ಕಿಳಿಸಿ ಜಯಿಸಿದ ಪಾಕ್ !

ವಾರ್ತಾಭಾರತಿವಾರ್ತಾಭಾರತಿ9 Feb 2016 1:58 PM IST
share
ಹಾಕಿಯಲ್ಲಿ ಕೋಚ್‌ನ್ನು ಆಟಗಾರನಾಗಿ ಕಣಕ್ಕಿಳಿಸಿ ಜಯಿಸಿದ ಪಾಕ್ !

ಕರಾಚಿ, ಫೆ.9:  ಭಾರತದಲ್ಲಿ ನಡೆಯುತ್ತಿರುವ 12ನೆ ದಕ್ಷಿಣ ಏಷ್ಯನ್ ಗೇಮ್ಸ್‌ನ ಹಾಕಿ ಪಂದ್ಯದಲ್ಲಿ ಪಾಕಿಸ್ತಾನ ತನ್ನ ಕೋಚ್‌ನ್ನು ಆಟಗಾರನಾಗಿ ಕಣಕ್ಕಿಳಿಸಿ ಭಾರತದ ವಿರುದ್ಧ 2-1 ಅಂತರದಲ್ಲಿ ಜಯ ಸಾಧಿಸಿದೆ.

 ನಿವೃತ್ತ ಆಟಗಾರ ರೆಹಾನ್ ಬಟ್ ಅವರು ಪಾಕಿಸ್ತಾನದ ರಾಷ್ಟ್ರೀಯ ಹಾಕಿ ತಂಡದ ಕೋಚ್ ಆಗಿ ನೇಮಕಗೊಂಡಿದ್ದರು. ಆದರೆ ಅವರು ಆರಂಭದ ಎರಡು ಪಂದ್ಯಗಳಲ್ಲಿ ತಂಡದ ಆಟಗಾರನಾಗಿ ಆಡಿದ್ದಾರೆ.
‘‘ಪಾಕ್ ತಂಡದ ಆಟಗಾರ ಸಮಿಯುಲ್ಲಾಗೆ ಭಾರತಕ್ಕೆ ತೆರಳಲು ವೀಸಾ ದೊರಕಿರಲಿಲ್ಲ. ಈ ಕಾರಣದಿಂದಾಗಿ ಆಟಗಾರರ ಪಟ್ಟಿಯಲ್ಲಿ ನನ್ನ ಹೆಸರನ್ನು ಬರೆಯಲು ಪಾಕಿಸ್ತಾನ ಹಾಕಿ ಫೆಡರೇಶನ್ ಸೂಚಿತ್ತು ’’ ಎಂದು ಬಟ್ ತಿಳಿಸಿದ್ದಾರೆ.
 ‘‘ ನಾನು ಅನಿವಾರ್ಯವಾಗಿ ಆಟಗಾರನಾಗಿ ಕ್ರೀಡಾಂಗಣಕ್ಕೆ ಇಳಿಯಬೇಕಾಯಿತು. ಆದರೆ ನನಗೆ ಇರುವ ಅನುಭವದ ಆಧಾರದಲ್ಲಿ ಆಟವನ್ನು ಆನಂದಿಸಿದೆ’’’ ಎಂದು ಗುವಾಹಟಿಯಲ್ಲಿ ಭಾರತ ವಿರುದ್ಧ ಪಾಕ್ ತಂಡ 2-1 ಅಂತರದಲ್ಲಿ ಜಯ ಗಳಿಸಿದ ಬಳಿಕ ಬಟ್ ಅವರು ಪ್ರತಿಕ್ರಿಯೆ ನೀಡಿದರು.
ಪಿಎಚ್‌ಪಿ ವಕ್ತಾರ ಹೇಳುವಂತೆ ಪಾಕಿಸ್ತಾನ ತಂಡದಲ್ಲಿ 15 ಆಟಗಾರರಿದ್ದಾರೆ.ಪ್ರಧಾನ ಕೋಚ್ ಮುಹಮ್ಮದ್ ಸಕ್ಲೈನ್ ತಂಡದಲ್ಲಿ ಖಾಲಿ ಇರುವ 16ನೆ ಆಟಗಾರನ ಸ್ಥಾನಕ್ಕೆ ಬಟ್ ಅವರನ್ನು ಆಟಗಾರನಾಗಿ ಪರಿಗಣಿಸುವ ನಿರ್ಧಾರ ಕೈಗೊಂಡಿದ್ದರು.
ಪಾಕಿಸ್ತಾನಕ್ಕೆ ತನ್ನನ್ನು ಆಟಗಾರನಾಗಿ ಕಣಕ್ಕಿಳಿಸದೆ ಬೇರೆ ದಾರಿ ಇರಲಿಲ್ಲ ಎಂದು ಬಟ್ ಹೇಳಿದ್ದಾರೆ. ಶ್ರೀಲಂಕಾ ವಿರುದ್ಧದ ಪಂದ್ಯದಲ್ಲೂ ಬಟ್ ಆಡಿದ್ದರು.   ಲಂಕಾ ವಿರುದ್ಧದ  ಪಂದ್ಯದಲ್ಲಿ ಪಾಕಿಸ್ತಾನ 3-0 ಅಂತರದಲ್ಲಿ ಭರ್ಜರಿ ಗೆಲುವು ದಾಖಲಿಸಿತ್ತು.
ಕೋಚ್ ಹಾಗೂ ಆಟಗಾರನ ಪಾತ್ರ ನಿರ್ವಹಿಸುವುದು ಅದೊಂದು ವಿಶೇಷ ಅನುಭವವಾಗಿದೆ ಎಂದು ಬಟ್ ಹೇಳಿದ್ಧಾರೆ.
ಸಮಿಯುಲ್ಲಾಗೆ ವೀಸಾ ನಿರಾಕರಿಸಿರುವ ಹಿನ್ನೆಲೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿರುವ ಪಿಎಚ್‌ಎಫ್ ಕಾರ್ಯದರ್ಶಿ ಶಹಬಾಝ್ ಅಹ್ಮದ್ ಸರಕಾರದ ಅನುಮತಿ ಸಿಕ್ಕಿದ ಬಳಿಕ ಪಾಕಿಸ್ತಾನ ಎಸ್‌ಎಜಿಯಲ್ಲಿ ಪಾಲ್ಗೊಳ್ಳಲು ನಿರ್ಧರಿಸಿತ್ತು. ಆದರೆ ಇದೀಗ ಕೆಲವು ಆಟಗಾರರಿಗೆ ವೀಸಾ ಸಮಸ್ಯೆ ಕಾಣಿಸಿಕೊಂಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X