Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರೇಯಸಿಯ ಹತ್ಯೆ ಆರೋಪದಲ್ಲಿ ನವ...

ಪ್ರೇಯಸಿಯ ಹತ್ಯೆ ಆರೋಪದಲ್ಲಿ ನವ ವಿವಾಹಿತನ ಬಂಧನ!

ವಾರ್ತಾಭಾರತಿವಾರ್ತಾಭಾರತಿ9 Feb 2016 4:36 PM IST
share
ಪ್ರೇಯಸಿಯ ಹತ್ಯೆ ಆರೋಪದಲ್ಲಿ ನವ ವಿವಾಹಿತನ ಬಂಧನ!

ಹೊಸದಿಲ್ಲಿ: ಕಾಲೇಜು ವಿದ್ಯಾರ್ಥಿನಿಯೊಬ್ಬಳ ಹತ್ಯೆ ಪ್ರಕರಣದಲ್ಲಿ ಆಕೆಯ ಪ್ರಿಯತಮನನ್ನೇ ದಿಲ್ಲಿ ಪೊಲೀಸರು ಬಂಧಿಸಿದ್ದಾರೆ. ತನ್ನ ಗೆಳೆತಿಯಾದ ಕಾಲೇಜು ವಿದ್ಯಾರ್ಥಿನಿಯೊಬ್ಬಳ ಶವವನ್ನು ಇತ್ತೀಚೆಗೆ ಪೊಲೀಸರು ನವ ವಿವಾಹಿತನ ಮನೆಯಲ್ಲಿ ಪತ್ತೆ ಹಚ್ಚಿದ್ದರು. ಪೊಲೀಸರ ಪ್ರಕಾರ ಆರೋಪಿ ನವೀನ್ ಮತ್ತು ಹತ್ಯೆಯಾದ ಆರ್ಜೂ ಪರಸ್ಪರ ಪ್ರೀತಿಸುತ್ತಿದ್ದರು.

ಇದು ತಿಳಿದು ಹುಡುಗಿ ಕಡೆಯವರು ಮದುವೆಯಪ್ರಸ್ತಾವ ತೆಗೆದುಕೊಂಡು ನವೀನ್‌ನಮನೆಗೆ ಹೋಗಿದ್ದರು. ಆದರೆ ನವೀನ್‌ನ ಮನೆಯವರು ಅದಕ್ಕೊಪ್ಪಿರಲಿಲ್ಲ. ಇವರಿಬ್ಬರದು ಅಣ್ಣ ತಮ್ಮನ ಸಂಬಂಧವಾಗಿದೆ ಆದ್ದರಿಂದ ಮದುವೆ ಸಾಧ್ಯವಿಲ್ಲ ಎಂದು ನವೀನ್‌ನ ಮನೆಯವರು ಆರ್ಜೂಳ ಮನೆಯವರಿಗೆ ಹೇಳಿ ವಾಪಸು ಕಳಿಸಿದ್ದರು. ಆನಂತರವೂ ನವೀನ್ ಹಾಗೂ ಆರ್ಜೂ ಪರಸ್ಪರ ಭೇಟಿಯಾಗುತ್ತಿದ್ದರು.

ಈ ಸುದ್ದಿ ಮನೆಯವರಿಗೆ ತಿಳಿದಿತ್ತು. ಆದ್ದರಿಂದ ಎರಡು ಕುಟುಂಬಗಳ ನಡುವೆ ನಾಲ್ಕು ತಿಂಗಳ ಹಿಂದೆ ರಾಜಿಪಂಚಾಯತಿ ನಡೆದಿತ್ತು. ಅದರಲ್ಲಿ ಎರಡೂ ಕುಟುಂಬವೂ ತಮ್ಮ ತಮ್ಮ ಮಕ್ಕಳನ್ನು ನಿಯಂತ್ರಿಸಿಟ್ಟುಕೊಳ್ಳಬೇಕೆಂದು ತೀರ್ಪಾಗಿತ್ತು. ಆದರೆ ಆರ್ಜೂ ನವೀನ್‌ನ್ನು ಮದುವೆಯಾಗಲು ಹಠಹಿಡಿದಿದ್ದರಿಂದ ನವೀನ್ ಅವಳನ್ನು ಪಕ್ಕದ ಗ್ರಾಮವೊಂದಕ್ಕೆ ಕರೆದುಕೊಂಡು ಹೋಗಿ ಕೊಂದು ಅವಳ ಶವವನ್ನು ಮನೆಯಲ್ಲಿ ಅಡಗಿಸಿಟ್ಟಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ ಮೃತಳ ಮನೆಯವರು ಪೊಲೀಸರ ಈ ಹೇಳಿಕೆಯನ್ನು ಒಪ್ಪಿಕೊಂಡಿಲ್ಲ. ನವೀನ್‌ನ ತಂದೆ ರಾಜ್‌ಕುಮಾರ್ ಒಬ್ಬ ವ್ಯಕ್ತಿಯ ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿತನ್ನ ಮಗನ ಮದುವೆಗಾಗಿ ಕೆಲವು ದಿನಗಳ ಹಿಂದೆ ಪೆರೋಲ್‌ನಲ್ಲಿ ಜೈಲಿಂದ ಹೊರಗೆ ಬಂದಿದ್ದ. ಈಕೊಲೆಯಲ್ಲಿ ಅವನ ಪಾತ್ರವೇನು ಎಂದು ವಿಚಾರಣೆ ನಡೆಯುತ್ತಿದೆ. ಫೆಬ್ರವರಿ 2ರಂದು ಆರ್ಜೂ ನಾಪತ್ತೆಯಾಗಿದ್ದಾಳೆಂದು ದೂರು ನೀಡಲಾಗಿತ್ತು.

ಆದರೂ ಪೊಲೀಸರು ಪ್ರಕರಣದಲ್ಲಿ ನಿರುತ್ಸಾಹ ತೋರಿಸಿದ್ದರು. ಘಟನೆ ನಡೆದಂದು ನಾಲ್ಕು ಗಂಟೆಯಿಂದ ಆರ್ಜೂಳ ಮೊಬೈಲ್ ಫೋನ್ ಬಂದ್ ಆಗಿತ್ತು. ಅವಳ ಫೋನ್‌ನಂಬರ್ ಆಧಾರದಲ್ಲಿ ಅವಳಿರುವ ಜಾಗವನ್ನು ಪತ್ತೆಮಾಡುವ ಗೋಜಿಗೂ ಅವರು ಹೋಗಿರಲಿಲ್ಲ. ಅಥವಾ ಅವಳು ಕಲಿಯುತ್ತಿದ್ದ ಕಾಲೇಜ್‌ಗೂ ಹೋಗಿ ಅಂದು ತನಿಖೆ ನಡೆಸಿರಲಿಲ್ಲ. ಆರ್ಜೂಳ ಮನೆಯವರು ಕಾಲೇಜಿನಿಂದ ಹಿಂದುರುಗದ ತನ್ನ ಮಗಳ ಕುರಿತು ನವೀನನ ಮೇಲೆಯೇಶಂಕೆ ವ್ಯಕ್ತಪಡಿಸಿದರು. ಆದರೆ ಅಂದು ಪೊಲೀಸರು ನವೀನನ್ನು ಪ್ರಶ್ನಿಸಲಿಲ್ಲ. ಫೆಬ್ರವರಿ ಐದರಂದು ಆತನ ಮದುವೆ ಆಗಿತ್ತು. ಪೊಲೀಸರು ಮೂರು ದಿನಗಳ ಬಳಿಕ ಫೆ. ಆರರಂದು ನವೀನ್‌ನ್ನು ಠಾಣೆಗೆ ಕರೆಸಿಕೊಂಡು ತನಿಖೆ ನಡೆಸಿದ್ದರು. ಅವನನ್ನು ಮದುವೆಯಾಗಲು ಹಠಹಿಡಿದಿದ್ದ ಆರ್ಜೂಳನ್ನು ತನ್ನದಾರಿಯಿಂದ ದೂರ ಮಾಡಲಿಕ್ಕಾಗಿ ಹತ್ಯೆಯೆಸಗಿದ್ದ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X