Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕ್ರಿಮಿನಲ್ ಆಡನ್ನು ಬಂಧಿಸುವಂತೆ...

ಕ್ರಿಮಿನಲ್ ಆಡನ್ನು ಬಂಧಿಸುವಂತೆ ಪೊಲೀಸರಿಗೆ ಜಿಲ್ಲಾಧಿಕಾರಿಯ ಆದೇಶ !

ವಾರ್ತಾಭಾರತಿವಾರ್ತಾಭಾರತಿ9 Feb 2016 5:07 PM IST
share
ಕ್ರಿಮಿನಲ್ ಆಡನ್ನು ಬಂಧಿಸುವಂತೆ ಪೊಲೀಸರಿಗೆ ಜಿಲ್ಲಾಧಿಕಾರಿಯ ಆದೇಶ !

ಕೊರೆಯ , ಛತ್ತೀಸ್ ಗಡ, ಫೆ. 9 : ನಿನ್ನೆ ಇಲ್ಲಿನ ಜಿಲ್ಲಾಧಿಕಾರಿಯ ನಿವಾಸದಲ್ಲಿರುವ ಉದ್ಯಾನವನಕ್ಕೆ ಕಾನೂನುಬಾಹಿರವಾಗಿ ನುಗ್ಗಿದ ಆರೋಪದ ಮೇಲೆ ಬಂಧಿಸಲಾದ  ಆಡೊಂದಕ್ಕೆ (?!) ಇಂದು ಇಲ್ಲಿನ ನ್ಯಾಯಾಲಯ ಜಾಮೀನು ನೀಡಿದೆ. ಆಡಿನ ಜೊತೆ ಅದರ ಮಾಲಕನ ಮೇಲೂ ಪ್ರಕರಣ ದಾಖಲಾಗಿದ್ದು ಅಪರಾಧ ಸಾಬೀತಾದರೆ ಅವರಿಬ್ಬರಿಗೂ ಎರಡರಿಂದ ಏಳು ವರ್ಷಗಳ ಕಾಲ ಜೈಲು ಶಿಕ್ಷೆಯಾಗುವ ಸಾಧ್ಯತೆ ಇದೆ !.

ಇಲ್ಲಿನ ಕೊರೆಯ ಜಿಲ್ಲೆಯ ಜಿಲ್ಲಾಧಿಕಾರಿ ಹೇಮಂತ್ ರಾತ್ರೆ ಅವರ ಉದ್ಯಾನವನದ ಉಸ್ತುವಾರಿ ನೀಡಿರುವ ದೂರಿನ ಆಧಾರದಲ್ಲಿ " ಇನ್ನೂ ಹೆಸರಿಡದ" ಆಡು ಹಾಗು ಅದರ ಮಾಲಕ ಅಬ್ದುಲ್ ಹಸನ್ ಅವರನ್ನು ಬಂಧಿಸಲಾಗಿದೆ. 

ಆಡಿನ ಮೇಲೆ ಪೊಲೀಸರು ಗಂಭೀರ ಆರೋಪ ಹೊರಿಸಿದ್ದಾರೆ. ಜಿಲ್ಲಾಧಿಕಾರಿಯ ಮನೆಗೆ ಕಬ್ಬಿಣದ ಗೇಟ್ ಇದ್ದರೂ ಅದನ್ನು ಹಾರಿ ಒಳಗೆ ಹೋಗುವ ಈ ಆಡು " ತನ್ನ ಅಪರಾಧ ಪುನರಾವರ್ತಿಸುತ್ತಿದೆ " ಎಂದು ಸಹಾಯಕ ಸಬ್ ಇನ್ಸ್ಪೆಕ್ಟರ್ ಆರ್ ಪಿ ಶ್ರೀವಾಸ್ತವ ಹೇಳಿದ್ದಾರೆ. 

" ಈ ಹಿಂದೆ ಆಡು ಹಾಗು ಅದರ ಮಾಲಕನಿಗೆ ಹಲವು ಬಾರಿ ಹೇಳಿದ್ದರೂ ಪ್ರಯೋಜನವಾಗಿಲ್ಲ. ಹಾಗಾಗಿ ಅವರ ಮೇಲೆ ದೂರು ದಾಖಲಿಸಿದ್ದರಿಂದ ನಾವು ಅವರನ್ನು (ಆಡು ಮತ್ತು ಮಾಲಕ ) ಬಂಧಿಸಿದೆವು  ಎಂದು ಪೊಲೀಸರು ತಿಳಿಸಿದ್ದಾರೆ. 

ಅಕ್ರಮವಾಗಿ ಪ್ರವೇಶಿಸುವುದು , ಅಲ್ಲಿರುವ ಸಸ್ಯಗಳು, ತರಕಾರಿಗಳನ್ನು ತಿನ್ನುವುದು ಸೇರಿದಂತೆ ಇತರ ಕೆಲವು ಕೃತ್ಯಗಳು ಆಡಿನ " ಕ್ರಿಮಿನಲ್ ದಾಖಲೆಯಲ್ಲಿ " ಸೇರಿವೆ. ಜಿಲ್ಲಾಧಿಕಾರಿಯೇ ಆಡಿನ ವಿರುದ್ಧ ದೂರು ದಾಖಲಿಸಿಕೊಳ್ಳುವಂತೆ  ಆದೇಶ ನೀಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. 

ಆಡಿನ ಮಾಲಕನಿಗೆ ಇನ್ನೂ ಜಾಮೀನು ಸಿಕ್ಕಿಲ್ಲ. 

WATCH: Police detain goat after it was caught grazing in a Judge's garden in Korea (Chhattisgarh)https://t.co/6joRqqsEX2

— ANI (@ANI_news) February 9, 2016

share
ವಾರ್ತಾಭಾರತಿ
ವಾರ್ತಾಭಾರತಿ
Next Story
X