Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರೋಹಿತ್ ವೆಮುಲಾ ಸಾವಿಗೆ ನ್ಯಾಯ ಕೋರಿ...

ರೋಹಿತ್ ವೆಮುಲಾ ಸಾವಿಗೆ ನ್ಯಾಯ ಕೋರಿ ಕ್ಯಾಂಪಸ್ ಫ್ರಂಟ್ ನಿಂದ ಛಲೋ ರಾಜಭವನ್

ವಾರ್ತಾಭಾರತಿವಾರ್ತಾಭಾರತಿ9 Feb 2016 6:35 PM IST
share
ರೋಹಿತ್ ವೆಮುಲಾ ಸಾವಿಗೆ ನ್ಯಾಯ ಕೋರಿ ಕ್ಯಾಂಪಸ್ ಫ್ರಂಟ್ ನಿಂದ ಛಲೋ ರಾಜಭವನ್

ಜನವರಿ 30ರಂದು ದೆಹಲಿಯಲ್ಲಿ ವಿವಿಧ ವಿದ್ಯಾರ್ಥಿ ಸಂಘಟನೆಗಳು ಸೇರಿಕೊಂಡು ರೋಹಿತ್ ವೆಮುಲರವರ ಬಲವಂತದ ಆತ್ಮಹತ್ಯೆಗೆ ಕಾರಣರಾದವರನ್ನು ಕನೂನಿನ ಮುಂದೆ ತರಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿನಿಯರ ಮೇಲೆ ಪೊಲೀಸರು ಹಾಗು ಫ್ಯಾಶಿಷ್ಟ್ ಶಕ್ತಿಗಳ ಗೂಂಡಾಗಳು ಅಮಾನುಶವಾಗಿ ಹಲ್ಲೆ ನಡೆಸಿದ್ದಾರೆ. ಅದೇರೀತಿ ಬೆಂಗಳೂರಿನಲ್ಲಿ ವಿದ್ಯಾರ್ಥಿ ಸಂಘಟನೆಯೊಂದು ಹಿಂದುಳಿದ ವರ್ಗ ಮತ್ತು ದಲಿತರಿಗೆ ಖಾಸಗಿ ವಲಯದಲ್ಲಿ ವೀಸಲಾತಿ ನೀಡಬೇಕೆಂದು ಆಗ್ರಹಿಸಿ ಪ್ರತಿಭಟನೆಯನ್ನು ನಡೆಸುತ್ತಿದ್ದ ಸಂದರ್ಭದಲ್ಲಿ ಪೊಲೀಸರು ಯಾವುದೇ ರೀತಿ ಮುನ್ನಚ್ಚರಿಕೆಗಳನ್ನು ನೀಡದೆ ಅಲ್ಲಿದ್ದ ವಿದ್ಯಾರ್ಥಿಗಳ ಹಾಗು ವಿದ್ಯಾರ್ಥಿನಿಯರ ಮೇಲೆ ಹಲ್ಲೆ ನಡೆಸಿದ್ದಲ್ಲದೆ ಅವರೊಂದಿಗೆಅಮಾನುಷವಾಗಿ ವರ್ತಿಸಿದರು. ಈ ರೀತಿಯಾಗಿ ವಿದ್ಯಾರ್ಥಿಗಳ ಹೋರಾಟವನ್ನುಅಸಂವಿಧಾನಿಕವಾಗಿ ಹಿಮ್ಮೆಟ್ಟಿಸುವ ಕೆಲಸ ನಡೆಯುತ್ತಿದೆ.

ವಿಶ್ವವಿದ್ಯಾನಿಲಯವು ವಿದ್ಯಾರ್ಥಿಗಳನ್ನು ಸ್ವಚಾರಿತ್ರ್ಯವಂತರನ್ನಾಗಿ ಮತ್ತುದೇಶದ ಭವಿಷ್ಯದ ನಾಯಕರನ್ನಾಗಿ ಮಾಡಬೇಕಾಗಿದೆ. ಕಲೆ, ಸಂಸ್ಕ್ರತಿ ಮತ್ತು ಸಹಬಾಳ್ವೆಯ ಮೂಲ ಪಾಠವನ್ನುವಿದ್ಯಾರ್ಥಿಗಳ ಮಧ್ಯೆ ಬಿತ್ತರಿಸಿ, ಅವರನ್ನುದೇಶದ ಸಂಪತ್ತಾಗಿ ಮಾರ್ಪಡಿಸುವಂತಹದ್ದು ವಿಶ್ವವಿದ್ಯಾನಿಲಯಗಳ ಆದ್ಯಕರ್ತವ್ಯವಾಗಿದೆ. ವಿಶ್ವವಿದ್ಯಾನಿಲಯಗಳಲ್ಲಿ ಸಾಂಸ್ಕ್ರತಕ, ಸಾಮಾಜಿಕ.ರಾಜಕೀಯ ಹಾಗೂ ಸಂವಿಧಾನಿಕ ವಿಚಾರೆಧಾರೆಗಳಲ್ಲಿ ಪಾಲ್ಗೊಳ್ಳುವ ವಿದ್ಯಾರ್ಥಿಸಮೂಹವನ್ನು ನಿರ್ಮೂಲನೆ ಮಾಡುವಂತಹ ಪ್ರಕ್ರಿಯೆಗಳು ಇತ್ತೀಚಿಗೆ ಹೆಚ್ಚಾಗುತ್ತಿದೆ. ಇಂತಹ ವಿಶ್ವವಿದ್ಯಾನಿಲಯಗಳ ಉಪಕುಲಪತಿಗಳಾಗಿ ಬಲಪಂಥೀಯ ಚಿಂತನೆಗಳನ್ನು ಉಳ್ಳಂತಹ ವ್ಯಕ್ತಿಗಳನ್ನು ನೇಮಿಸಲಾಗುತ್ತಿದ್ದು, ಈ ಮೂಲಕ ಶಿಕ್ಷಣ ಕ್ಷೇತ್ರವನ್ನು ಸಂಪೂರ್ಣವಾಗಿ ಬಲಪಂಥೀಯ ವಿಚಾರಧಾರೆಗಳನ್ನು ಹೇರುವ ಕೆಲಸ ನಡೆಯುತ್ತಿದೆ. ಇದರಿಂದಅದೇರೀತಿಅಲಿಗಡ ವಿಶ್ವವಿದ್ಯಾನಿಲಯಗಳನ್ನುಅಲ್ಪಸಂಖ್ಯಾತ ಮಾನ್ಯತೆಯನ್ನು ರದ್ದು ಪಡಿಸಬೇಕು ಎಂಬ ಚರ್ಚೆಗಳು ನಡೆಯುತಿದ್ದು, ಇದು ವಿದ್ಯಾರ್ಥಿಗಳಲ್ಲಿ ವೈಜ್ನಾನಿಕ ಚಿಂತನೆಯನ್ನು ಕೊನೆಗೊಳಿಸುವ ಷಡ್ಯಂತ್ರವಾಗಿದೆ.

ಆದುದರಿಂದ ಈ ಮೇಲಿನ ವಿಚಾರಗಳು ಸಂಪೂರ್ಣವಾಗಿ ಸಂವಿಧಾನ ವಿರೋಧಿಯಾಗಿದ್ದು ಇವುಗಳನ್ನು ಕೂಡಲೇಕೈಬಿಟ್ಟು ಸಂವಿಧಾನದ ಮೂಲ ಆಶಯಗಳನ್ನು ಹಾಗೂ ದೇಶದ ಘನತೆಯನ್ನು ಕಾಪಾಡಬೇಕೆಂದು ಕ್ಯಾಂಪಸ್ ಫ್ರಂಟ್‌ಆಫ್‌ಇಂಡಿಯಾ ಆಹ್ರಹಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X