Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ಮೌರ್ಯ ಕಾಲದ ಭಾರತದ ಕುರಿತು...

ಮೌರ್ಯ ಕಾಲದ ಭಾರತದ ಕುರಿತು...

ಕಾರುಣ್ಯಕಾರುಣ್ಯ9 Feb 2016 11:25 PM IST
share
ಮೌರ್ಯ ಕಾಲದ ಭಾರತದ ಕುರಿತು...

  ಭಾರತದ ಪಾಲಿಗೆ ವೌರ್ಯರ ಕಾಲದ ಭಾರತ ಅತ್ಯಂತ ಮಹತ್ವ ಪೂರ್ಣವಾದುದು. ಈ ದೇಶದ ತಳಸ್ತರದ ಬದುಕಿನಲ್ಲಿ ಮಹತ್ತರ ಬದಲಾವಣೆಯನ್ನು ತಂದ ಕಾಲ ಅದು. ಅಶೋಕನ ಕಾಲದಲ್ಲಿ ಈ ದೇಶ ಅತ್ಯಂತ ವಿಸ್ತಾರ ರೂಪವನ್ನು ಪಡೆಯಿತು. ಹಾಗೆಯೇ ಬೌದ್ಧ ಧರ್ಮ ಉಚ್ಛ್ರಾಯವನ್ನು ತಲುಪಿತು. ಹಿಂಸೆ-ಅಹಿಂಸೆ, ವೈದಿಕ-ಅವೈದಿಕ ಸಂಘರ್ಷದ ಕಾಲವೂ ಇದಾಗಿತ್ತು. ಈ ಹಿನ್ನೆಲೆಯಲ್ಲಿ ವೌರ್ಯರ ಕಾಲದ ಭಾರತವನ್ನು ತಿಳಿಯುವ ಮೂಲಕ ಭಾರತದ ಸಾಮಾಜಿಕ ಪಲ್ಲಟಗಳನ್ನು ನಾವು ತಿಳಿಯಬಹುದಾಗಿದೆ. ಭಾರತದ ಜನ ಇತಿಹಾಸ ಸರಣಿಯ 5 ಕೃತಿಯಾಗಿ ಚಿಂತನ ಪುಸ್ತಕವು ಇರ್ಫಾನ್ ಹಬೀಬ್ ಅವರ ‘ವೌರ್ಯರ ಕಾಲದ ಭಾರತ’ ಕೃತಿಯನ್ನು ಹೊರತಂದಿದೆ. ನಗರಗೆರೆ ರಮೇಶ್ ಈ ಕೃತಿಯನ್ನು ಕನ್ನಡಕ್ಕೆ ತಂದಿದ್ದಾರೆ. ಅಲೆಕ್ಸಾಂಡರ್ ದಾಳಿಯಿಂದಲೇ ಈ ಕೃತಿ ಆರಂಭವಾಗುತ್ತದೆ. ಈ ಸಂದರ್ಭದಲ್ಲಿ ಭಾರತದ ಜನಜೀವನ ಮತ್ತು ಅಲೆಕ್ಸಾಂಡರನ ದಾಳಿ ಈ ದೇಶದ ಜನರ ಮೇಲೆ ಮಾಡಿದ ಪರಿಣಾಮ, ನಂದವಂಶ ಮತ್ತು ಚಂದ್ರಗುಪ್ತ ವೌರ್ಯರ ಕಾಲದ ಸಾಮಾಜಿಕ, ರಾಜಕೀಯ, ಆರ್ಥಿಕ ಸ್ಥಿತಿಗತಿಗಳನ್ನು ಕೃತಿಯ ಆರಂಭದಲ್ಲಿ ಚರ್ಚಿಸಲಾಗಿದೆ. ಅಶೋಕನ ಶಾಸನಗಳು, ಅಶೋಕನ ಧಮ್ಮ, ಆಡಳಿತ ಆನಂತರದ ವೌರ್ಯ ರಾಜರ ಅವನತಿಯನ್ನು ಅತ್ಯಂತ ಕುತೂಹಲಕರವಾಗಿ ವಿಶ್ಲೇಷಿಸುತ್ತದೆ. ಚಾಣಕ್ಯನ ಅರ್ಥಶಾಸ್ತ್ರದ ಕುರಿತಂತೆಯೂ ಮಹತ್ವ ಪೂರ್ಣವಾದ ವಿವರಗಳು ಈ ಕೃತಿಯಲ್ಲಿವೆೆ. ಹಾಗೆಯೇ ಆ ಕಾಲದ ಬರವಣಿಗೆ, ಭಾಷೆ, ಸಾಹಿತ್ಯದ ಬಗ್ಗೆಯೂ ಕೃತಿ ವಿಶ್ಲೇಷಿಸುತ್ತದೆ. ಐತಿಹಾಸಿಕವಾಗಿ ಹಲವು ಗಮನಾರ್ಹ ವಿಷಯಗಳ ಕಡೆಗೆ ಈ ಕೃತಿ ಬೆಳಕು ಚೆಲ್ಲುತ್ತದೆ. ಇದು ಬರೇ ವಿದ್ಯಾರ್ಥಿಗಳಿಗಷ್ಟೇ ಅಲ್ಲ, ಈ ದೇಶದ ಇತಿಹಾಸದ ಕುರಿತಂತೆ ಆಸಕ್ತಿಯುಳ್ಳ ಎಲ್ಲರೂ ಓದಬೇಕಾದ ಕೃತಿಯಾಗಿದೆ.

ಚಿಂತನ ಪುಸ್ತಕ, ಬೆಂಗಳೂರು ಹೊರತಂದಿರುವ ಈ ಕೃತಿಯ ಮುಖಬೆಲೆ 160 ರೂ. ಆಸಕ್ತರು 9036082005 ದೂರವಾಣಿಯನ್ನು ಸಂಪರ್ಕಿಸಬಹುದು.

share
ಕಾರುಣ್ಯ
ಕಾರುಣ್ಯ
Next Story
X