Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೆಳ್ತಂಗಡಿ;ನಾಮಪತ್ರ ಹಿಂಪಡೆಯಲು ಕೊನೆಯ...

ಬೆಳ್ತಂಗಡಿ;ನಾಮಪತ್ರ ಹಿಂಪಡೆಯಲು ಕೊನೆಯ ದಿನವಾದ ಇಂದು 13 ಮಂದಿ ನಾಮ ಪತ್ರಗಳು ಹಿಂಪಡೆಯಲಾಗಿದೆ 26 ಮಂದಿ ಅಂತಿಮಕಣದಲ್ಲಿ

ವಾರ್ತಾಭಾರತಿವಾರ್ತಾಭಾರತಿ11 Feb 2016 10:11 PM IST
share

ಬೆಳ್ತಂಗಡಿ; ತಾಲೂಕಿನ ಏಳು ಜಿ ಪಂ ಕ್ಷೇತ್ರಗಳಲ್ಲಿ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾದ ಇಂದು 13 ಮಂದಿ ನಾಮ ಪತ್ರಗಳು ಹಿಂಪಡೆಯಲಾಗಿದ್ದು 26 ಮಂದಿ ಅಭ್ಯರ್ಧಿಗಳು ಅಂತಿಮ ಕಣದಲ್ಲಿದ್ದಾರೆ. ಬಿಜೆಪಿಯ ಹಾಲಿ ಜಿ. ಪಂ ಸದಸ್ಯೆ ತುಳಸಿ ಹಾರಬೆ ಅವರು ಬಂಡಾಯವಾಗಿ ಕುವೆಟ್ಟು ಕ್ಷೇತ್ರದಲ್ಲಿ ಸ್ಪರ್ಧಾಕಣದಲ್ಲಿ ಮುಂದುವರಿದಿದ್ದಾರೆ, ಅಳದಂಗಡಿಯಲ್ಲಿ ಕಾಂಗ್ರೆಸ್ ಮುಖಂಡ ಈಶ್ವರ ಬೈರ ಪಕ್ಷೇತರರಾಗಿ ಕಣದಲ್ಲಿ ಮುಂದುವರಿದಿದ್ದು ಉಳಿದಂತೆ ಬಹುತೇಕ ಬಂಡಾಯಗಳನ್ನು ಶಮನಗೊಳಿಸುವ ಕಾರ್ಯದಲ್ಲಿ ಯಶಸ್ವಿಯಾಗಿದ್ದಾರೆ.

          ನಾರಾವಿ ಜಿ.ಪಂ ಕ್ಷೇತ್ರದಲ್ಲಿ ಅಂತಿಮವಾಗಿ ಮೂವರು ಕಣದಲ್ಲಿದ್ದು ಕಾಂಗ್ರೆಸ್ ನಿಂದ ಮಾಜಿ ಜಿ. ಪಂ ಉಪಾಧ್ಯಕ್ಷ ಧರಣೇಂದ್ರ ಕುಮಾರ್, ಬಿಜೆಪಿಯಿಂದ ತಾ. ಪಂ ಸದಸ್ಯ ಜಯಂತ ಕೋಟ್ಯಾನ್, ನಡುವೆ ನೇರ ಸ್ಪರ್ದೆ ನಡೆಯುತ್ತಿದೆ. ಅಳದಂಗಡಿ ಜಿ.ಪಂ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಶೇಖರ ಕುಕ್ಕೇಡಿ, ಬಿಜೆಪಿಯಿಂದ ಸದಾಶಿವ ಕುಮಾರ್, ಜನತಾ ದಳದಿಂದ ವೆಂಕಪ್ಪ, ಪಕ್ಷೇತರರಾಗಿ ಈಶ್ವರ ಬೈರ, ಚೆನ್ನಕೇಶವ, ಶಿವಾನಂದ ಅಂತಿಮ ಕಣದಲ್ಲಿದ್ದಾರೆ. ಲಾಯಿಲ ಕ್ಷೇತ್ರದಲ್ಲಿ ಬಿಜೆಪಿಯಿಂದ ಸೌಮ್ಯಲತಾ ಗೌಡ, ಕಾಂಗ್ರೆಸ್‌ನಿಂದ ಶೋಭಾ ಎನ್ ಗೌಡ, ಸಿಪಿಐಎಂ ನಿಂದ ರೋಹಿಣಿ, ಜನತಾದಳ (ಜಾ) ದಿಂದ ಸಿಂಧೂದೇವಿ, ಸಂಯುಕ್ತ ಜನತಾದಳದಿಂದ ರೂಪಲತಾ ಕಣದಲ್ಲಿದ್ದಾರೆ. ಉಜಿರೆ ಕ್ಷೇತ್ರದಲ್ಲಿ ನೇರ ಸ್ಪರ್ಧೆ ನಡೆಯುತ್ತಿದ್ದು ಕಾಂಗ್ರೆಸ್‌ನಿಂದ ನಮಿತಾ ಕೆ, ಬಿಜೆಪಿಯಿಂದ ಮಂಜುಳಾ ಉಮೇಶ್ ಅಭ್ಯರ್ಧಿಗಳಾಗಿದ್ದಾರೆ. ಧರ್ಮಸ್ಥಳ ಕ್ಷೇತ್ರದಲ್ಲಿ ಬಿಜೆಪಿಯಿಂದ ಜಿ.ಪಂ ಮಾಜಿ ಅಧ್ಯಕ್ಷ ಕೊರಗಪ್ಪ ನ್ಯಾಕ, ಕಾಂಗ್ರೆಸ್‌ನಿಂದ ಬಿ ರಮೇಶ್, ಸಿಪಿಐಎಂ ನಿಂದ ವಿಠಲ ಮಲೆಕುಡಿಯ, ಪಕ್ಷೇತರರಾಗಿ ನಾರಾಯಣ ಮಲೆಕುಡಿಯ ಕಣದಲ್ಲಿದ್ದಾರೆ. ಕಣಿಯೂರು ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಕೆ.ಕೆ ಶಾಹುಲ್ ಹಮೀದ್, ಬಿಜೆಪಿಯಿಂದ ಸುಬ್ರಹ್ಮಣ್ಯ ಕುಮಾರ್ ಅಗರ್ತ, ಸಂಯುಕ್ತ ಜನತಾದಳದಿಂದ ವೆಂಕಟೇಶ್ ಬೆಂಡೆ ಕಣದಲ್ಲಿದ್ದಾರೆ. ಕುವೆಟ್ಟು ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಶರಲ್ ನೊರೋನ್ಹ, ಬಿಜೆಪಿಯಿಂದ ತಾ. ಪಂ ಮಾಜಿ ಅಧ್ಯಕ್ಷೆ ಮಮತಾ ಶೆಟ್ಟಿ, ಪಕ್ಷೇತರರಾಗಿ ಹಾಲಿ ಜಿ.ಪಂ ಸದಸ್ಯೆ ತುಳಸಿ ಹಾರಬೆ, ಸಂಯುಕ್ತ ಜನತಾದಳದಿಂದ ಲಕ್ಷ್ಮೀ. ಪಿ ರಾವ್ ಕಣದಲ್ಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X