Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಫೆ.17ಕ್ಕೆ ರಾಜ್ಯಾದ್ಯಂತ ಕಾಲೇಜು-ವಿವಿಗಳ...

ಫೆ.17ಕ್ಕೆ ರಾಜ್ಯಾದ್ಯಂತ ಕಾಲೇಜು-ವಿವಿಗಳ ಬಂದ್

ವಾರ್ತಾಭಾರತಿವಾರ್ತಾಭಾರತಿ11 Feb 2016 11:17 PM IST
share

ಅತಿಥಿ ಉಪನ್ಯಾಸಕರ ಸೇವಾ ಭದ್ರತೆಗೆ ‘ವಿಶೇಷ ನಿಯಮಾವಳಿ’ ರೂಪಿಸಲು ಒತ್ತಾಯ
ಬೆಂಗಳೂರು, ಫೆ. 11: ಅತಿಥಿ ಉಪನ್ಯಾಸಕರ ಸೇವಾ ಭದ್ರತೆಗೆ ‘ವಿಶೇಷ ನಿಯಾಮಾವಳಿ’ ರೂಪಿಸಬೇಕೆಂದು ಒತ್ತಾಯಿಸಿ ಫೆ.17 ರಂದು ರಾಜ್ಯಾದ್ಯಂತ 411 ಕಾಲೇಜುಗಳ ಅತಿಥಿ ಉಪನ್ಯಾಸಕರು ಕಾಲೇಜು-ವಿವಿಗಳನ್ನು ಬಂದ್ ಮಾಡಲಾಗುತ್ತಿದೆಯೆಂದು ಕರ್ನಾಟಕ ರಾಜ್ಯ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ ಗೌರವಾದ್ಯಕ್ಷ ಬಿ. ರಾಜಶೇಖರ್‌ಮೂರ್ತಿ ತಿಳಿಸಿದ್ದಾರೆ.
ಗುರುವಾರ ಬಹುಮಹಡಿ ಕಟ್ಟಡದಲ್ಲಿನ ಕರ್ನಾಟಕ ಸರಕಾರ ಸಚಿವಾಲಯ ನೌಕರರ ಸಂಘದ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅತಿಥಿ ಉಪನ್ಯಾಸಕರನ್ನು ಕಳೆದ 15 ವರ್ಷಗಳಿಂದ ಅತ್ಯಂತ ಅಮಾನವೀಯವಾಗಿ ದುಡಿಸಿಕೊಳ್ಳಲಾಗುತ್ತಿದೆ. ಆದರೆ ಉಪನ್ಯಾಸಕರ ಸಮಸ್ಯೆಗಳ ಕುರಿತು ಒಂದು ಬಾರಿಯಾದರೂ ಚಕಾರವೆತ್ತಿಲ್ಲ. ಬದಲಿಗೆ ಹಾಲಿ ಸೇವೆಯಲ್ಲಿರುವ ಪ್ರತಿಭಟನಾ ನಿರತ ಉಪನ್ಯಾಸಕರನ್ನು ತೆಗೆದು ಹಾಕಿ ಪರ್ಯಾಯವಾಗಿ ಪದವಿ ತರಗತಿಗಳನ್ನು ನಡೆಸುತ್ತೇವೆ ಎಂಬ ಬೆದರಿಕೆ ಹಾಕಲಾಗುತ್ತಿದೆಯೆಂದು ಸರಕಾರದ ವಿರುದ್ದ ಕಿಡಿಕಾರಿದರು. ಪದವಿ ಕಾಲೇಜುಗಳಲ್ಲಿ ಕೆಲಸ ನಿರ್ವಹಿಸುತ್ತಿರುವ 14,531 ಅತಿಥಿ ಉಪನ್ಯಾಸಕರು ಕಳೆದ ಒಂದು ತಿಂಗಳಿಂದ ಬೇಡಿಕೆಗಳ ಈಡೇರಿಕೆಗಾಗಿ ನಿರಂತರ ಹೋರಾಟ ಮಾಡುತ್ತಿದ್ದಾರೆ. ಇದರಿಂದ ರಾಜ್ಯದಾದ್ಯಂತ 5 ಲಕ್ಷಕ್ಕಿಂತ ಹೆಚ್ಚಿರುವ ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತಿದೆ. ಆದರೂ ಆಳುವ ಸರಕಾರಗಳು ಈ ಬಗ್ಗೆ ಗಮನ ನೀಡುತ್ತಿಲ್ಲವೆಂದು ಟೀಕಿಸಿದರು.
 ಅತಿಥಿ ಉಪನ್ಯಾಸಕರ ಮತ್ತು ಶೈಕ್ಷಣಿಕ ಕ್ಷೇತ್ರದ ಬೇಡಿಕೆಗಳ ಈಡೇರಿಕೆಗಾಗಿ ಬಂದ್ ನಡೆಯುತ್ತಿದೆ. ಈ ಬಂದ್‌ನಲ್ಲಿ ವಿದ್ಯಾರ್ಥಿ ಮತ್ತು ಯುವಜನರು ಹಾಗೂ ಹೋರಾಟಗಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಡಿವೈಎಫ್‌ಐ ನ ರಾಜ್ಯ ಕಾರ್ಯದರ್ಶಿ ರಾಜಶೇಖರ ಮೂರ್ತಿ ಮನವಿ ಮಾಡಿದ್ದಾರೆ.

ಬೇಡಿಕೆಗಳು
ಅತಿಥಿ ಉಪನ್ಯಾಸಕರನ್ನು ಖಾಯಂ ನೇಮಕಾತಿ ಮಾಡಬೇಕು, ಸೇವಾ ಭದ್ರತೆಯನ್ನು ನೀಡಬೇಕು. ಮಾಸಿಕ 25 ಸಾವಿರ ವೇತನ ನೀಡಬೇಕು. ಮಹಿಳಾ ಉಪನ್ಯಾಸಕರಿಗೆ ಕೆಲಸದ ವೇಳೆ ವೇತನ ಸಹಿತ ಹೆರಿಗೆ ರಜೆ ನೀಡಬೇಕು. ಶಾಲಾ, ಕಾಲೇಜು, ವಿಶ್ವವಿದ್ಯಾನಿಲಯ ಮತ್ತು ಎಲ್ಲ ಸರಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು. ಶಿಕ್ಷಣಕ್ಕೆ ರಾಜ್ಯ ಬಜೆಟ್‌ನಲ್ಲಿ ಶೇ.30, ಕೇಂದ್ರ ಬಜೆಟ್‌ನಲ್ಲಿ ಶೇ. 6 ಮತ್ತು ಜಿಡಿಪಿಯಲ್ಲಿ ಶೇ. 3ರಷ್ಟು ಹಣವನ್ನು ಮೀಸಲಿಡಬೇಕು. ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿ ಸಂಘಗಳ ಚುನಾವಣೆಗಳನ್ನು ನಡೆಸಬೇಕು. ಸರಕಾರಿ ಶಾಲಾ, ಕಾಲೇಜು ಮತ್ತು ವಿವಿಗಳನ್ನು ಆಧುನೀಕರಿಸಬೇಕು. ಖಾಸಗಿ ಶಿಕ್ಷಣ ಸಂಸ್ಥೆಗಳ ಹಾವಳಿಯನ್ನು ತಪ್ಪಿಸಬೇಕು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X