Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಉತ್ತರ ಕೊರಿಯದಲ್ಲಿರುವ ಕೈಗಾರಿಕಾ...

ಉತ್ತರ ಕೊರಿಯದಲ್ಲಿರುವ ಕೈಗಾರಿಕಾ ವಸಾಹತನ್ನು ಮುಚ್ಚಿದ ದಕ್ಷಿಣ

ವಾರ್ತಾಭಾರತಿವಾರ್ತಾಭಾರತಿ11 Feb 2016 11:51 PM IST
share

‘‘ಪ್ರಚೋದನಾತ್ಮಕ’’ ಪರಮಾಣು, ರಾಕೆಟ್ ಪರೀಕ್ಷೆಗಳಿಗೆ ಪ್ರತೀಕಾರ

ಸಿಯೋಲ್, ಫೆ. 11: ಉತ್ತರ ಕೊರಿಯದ ಗಡಿಯ ಕೊಂಚ ಒಳಗಿರುವ ತನ್ನ ಕೈಗಾರಿಕಾ ವಸಾಹತೊಂದನ್ನು ದಕ್ಷಿಣ ಕೊರಿಯ ಬುಧವಾರ ಒಮ್ಮೆಲೆ ಮುಚ್ಚಿದೆ. ‘‘ಅತ್ಯಂತ ಪ್ರಚೋದನಾತ್ಮಕ’’ ಪರಮಾಣು ಮತ್ತು ರಾಕೆಟ್ ಪರೀಕ್ಷೆಗಳ ಮೂಲಕ ಬೆದರಿಕೆಯೊಡ್ಡುತ್ತಿರುವ ಉತ್ತರ ಕೊರಿಯಕ್ಕೆ ‘‘ಪಾಠ ಕಲಿಸುವುದಕ್ಕಾಗಿ’’ ಅದು ಈ ಕ್ರಮ ತೆಗೆದುಕೊಂಡಿದೆ. ಈ ಮೂಲಕ ಉತ್ತರ ಕೊರಿಯದ ಪ್ರಮುಖ ಆದಾಯ ಮೂಲವೊಂದಕ್ಕೆ ಕಡಿತ ಬಿದ್ದಿದೆ.
ಎರಡು ಕೊರಿಯಗಳ ಭಾಗಿಯಾಗಿರುವ ಯೋಜನೆಗಳಿಂದ ಬರುವ ಹಣವನ್ನು ಉತ್ತರ ಕೊರಿಯ ತನ್ನ ಪರಮಾಣು ಮತ್ತು ಕ್ಷಿಪಣಿ ಕಾರ್ಯಕ್ರಮಗಳಿಗಾಗಿ ಬಳಸುತ್ತಿದೆ ಎಂಬುದಾಗಿ ಕಠಿಣ ಪದಗಳನ್ನೊಳಗೊಂಡ ಹೇಳಿಕೆಯೊಂದರಲ್ಲಿ ದಕ್ಷಿಣ ಕೊರಿಯ ಆರೋಪಿಸಿದೆ.
ಕೈಸಾಂಗ್ ಕೈಗಾರಿಕಾ ವಸಾಹತಿನಿಂದ ಉತ್ತರ ಕೊರಿಯಕ್ಕೆ ಕಳೆದ ವರ್ಷವೊಂದರಲ್ಲೇ ಸುಮಾರು 120 ಮಿಲಿಯ ಡಾಲರ್ (ಸುಮಾರು 815 ಕೋಟಿ ರೂಪಾಯಿ) ಹರಿದು ಹೋಗಿದೆ ಎಂದು ದಕ್ಷಿಣ ಕೊರಿಯದ ಏಕೀಕರಣ ಸಚಿವಾಲಯ ಹೇಳಿದೆ. 12 ವರ್ಷಗಳ ಹಿಂದೆ ಈ ಕೈಗಾರಿಕಾ ವಸಾಹುತು ಆರಂಭಗೊಂಡಂದಿನಿಂದ ಉತ್ತರ ಕೊರಿಯ ಒಟ್ಟು ಸುಮಾರು 560 ಮಿಲಿಯ ಡಾಲರ್ (ಸುಮಾರು 3,800 ಕೋಟಿ ರೂಪಾಯಿ) ಸಂಪಾದಿಸಿದೆ.
ಈ ಕೈಗಾರಿಕಾ ವಸಾಹತಿನಲ್ಲಿ ದಕ್ಷಿಣ ಕೊರಿಯದವರ ಮಾಲಕತ್ವದ ಕಾರ್ಖಾನೆಗಳಲ್ಲಿ ಉತ್ತರ ಕೊರಿಯದ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಎರಡು ದೇಶಗಳ ನಡುವೆ ಶಾಂತಿ ಮಾತುಕತೆ ನಡೆಯುತ್ತಿದ್ದ ಸಮಯದಲ್ಲಿ ಉತ್ತರ ಕೊರಿಯದ ಆರ್ಥಿಕತೆಯನ್ನು ಸುಧಾರಿಸುವ ದೃಷ್ಟಿಯಿಂದ ಈ ಕೈಗಾರಿಕಾ ವಸಾಹತನ್ನು ಸ್ಥಾಪಿಸಲಾಗಿತ್ತು.

 ಅಂತಾರಾಷ್ಟ್ರೀಯ ಸಮುದಾಯ ಭಾವಿಸಿದಂತೆ, ಈ ಹಣವನ್ನು ಶಾಂತಿ ಸ್ಥಾಪನೆಯ ಉದ್ದೇಶಗಳಿಗಾಗಿ ಬಳಸಲಾಗಿಲ್ಲ. ಬದಲಿಗೆ, ತನ್ನ ಪರಮಾಣು ಅಸ್ತ್ರಗಳು ಮತ್ತು ದೀರ್ಘ ವ್ಯಾಪ್ತಿಯ ಕ್ಷಿಪಣಿಗಳನ್ನು ಅಭಿವೃದ್ಧಿಪಡಿಸಲು ಬಳಸಲಾಗಿದೆ.-ಸಚಿವಾಲಯ


ಇನ್ನು ಕೈಗಾರಿಕ ವಸಾಹತು ನಿಯಂತ್ರಣ ವಲಯ
ಇದು ಯುದ್ಧ ಘೋಷಣೆಗೆ ಸಮ: ಉತ್ತರ ಕೊರಿಯ

ಉತ್ತರ ಕೊರಿಯದಲ್ಲಿರುವ ತನ್ನ ಕೈಗಾರಿಕಾ ವಸಾಹತನ್ನು ಮುಚ್ಚುವ ದಕ್ಷಿಣ ಕೊರಿಯದ ನಿರ್ಧಾರವನ್ನು ‘‘ಯುದ್ಧ ಘೋಷಣೆ’’ ಎಂಬುದಾಗಿ ಉತ್ತರ ಕೊರಿಯ ಬಣ್ಣಿಸಿದೆ. ಕೈಸಾಂಗ್ ಕೈಗಾರಿಕಾ ವಸಾಹತಿನಲ್ಲಿರುವ ಎಲ್ಲ ದಕ್ಷಿಣ ಕೊರಿಯನ್ನರನ್ನು ಹೊರದಬ್ಬುವುದಾಗಿ ಹೇಳಿರುವ ಅದು, ಕೈಗಾರಿಕಾ ವಸಾಹತನ್ನು ಸೇನಾ ನಿಯಂತ್ರಣ ವಲಯವನ್ನಾಗಿ ಪರಿವರ್ತಿಸುವುದಾಗಿ ಘೋಷಿಸಿದೆ.
‘‘ಉತ್ತರ ಕೊರಿಯದ ಹೈಡ್ರೋಜನ್ ಬಾಂಬ್ ಪರೀಕ್ಷೆ ಮತ್ತು ಕ್ಷಿಪಣಿ ಪರೀಕ್ಷೆಯನ್ನು ಆಕ್ಷೇಪಿಸಿ, ಕೈಗಾರಿಕಾ ವಸಾಹತನ್ನು ಸಂಪೂರ್ಣವಾಗಿ ಮುಚ್ಚುವ ನಿರ್ಧಾರ ಅಕ್ಷಮ್ಯ’’ ಎಂದು ‘ಕೊರಿಯದ ಶಾಂತಿಯುತ ಏಕೀಕರಣಕ್ಕಾಗಿನ ಉತ್ತರ ಕೊರಿಯದ ಸಮಿತಿ’ ಹೇಳಿದೆ.

ಕೈಗಾರಿಕಾ ವಸಾಹತಿನಿಂದ ಹೊರಹೋಗು ವಂತೆ ಉತ್ತರ ಕೊರಿಯ ದಕ್ಷಿಣ ಕೊರಿಯನ್ನರಿಗೆ ಗುರುವಾರ ಮಧ್ಯಾಹ್ನದ ವೇಳೆಗೆ ಆದೇಶಿಸಿದೆ. ವೈಯಕ್ತಿಕ ವಸ್ತುಗಳನ್ನು ಹೊರತುಪಡಿಸಿ ಬೇರೆ ಯಾವುದೇ ವಸ್ತುಗಳನ್ನು ಒಯ್ಯದಂತೆ ಅದು ಅವರಿಗೆ ಸೂಚಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X