Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವೇದ , ಉಪನಿಷತ್ತುಗಳು ಮಾಡದ ಭೇದ ಭಾವ...

ವೇದ , ಉಪನಿಷತ್ತುಗಳು ಮಾಡದ ಭೇದ ಭಾವ ಶಬರಿಮಲೆಯಲ್ಲಿ ಮಾತ್ರ ಏಕೆ ?

ವಾರ್ತಾಭಾರತಿವಾರ್ತಾಭಾರತಿ12 Feb 2016 3:57 PM IST
share
ವೇದ , ಉಪನಿಷತ್ತುಗಳು ಮಾಡದ ಭೇದ ಭಾವ ಶಬರಿಮಲೆಯಲ್ಲಿ ಮಾತ್ರ ಏಕೆ ?

ಹೊಸದಿಲ್ಲಿ , ಫೆ. 12 : ಹಿಂದೂ ಧರ್ಮಗ್ರಂಥಗಳಾದ ವೇದಗಳು ಹಾಗು ಉಪನಿಷತ್ತುಗಳೇ ಪುರುಷರು ಹಾಗು ಮಹಿಳೆಯರ ನಡುವೆ ಬೇಧ ಭಾವ ಮಾಡುವುದಿಲ್ಲ ಎಂದಿರುವ ಸುಪ್ರೀಂ ಕೋರ್ಟ್ ಕೇರಳದ ಶಬರಿಮಲೆ ದೇವಳದಲ್ಲಿ ಮಹಿಳೆಯರಿಗೆ ನಿಷೇಧ ಹೇರಿರುವುದನ್ನು ಪ್ರಶ್ನಿಸಿದೆ. 

" ವೇದಗಳು ಹಾಗು ಉಪನಿಷತ್ತುಗಳಲ್ಲಿ ಗಂಡು ಹೆಣ್ಣಿನ ನಡುವೆ ಭೇದವಿಲ್ಲ. ಇದು ಇತ್ತೀಚಿಗೆ ಇತಿಹಾಸದಲ್ಲಿ ಸೇರಿಕೊಂಡಿದೆ " ಎಂದು ಶಬರಿಮಲೆಯಲ್ಲಿ 10 ರಿಂದ 50 ವರ್ಷದ ಮಹಿಳೆಯರಿಗೆ ನಿಷೇಧ ಹೇರಿರುವುದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ವೇಳೆ  ಸುಪ್ರೀಂ ಕೋರ್ಟ್ ಹೇಳಿದೆ. 

"ನಾವು ಸಂಕುಚಿತ ಅಭಿಪ್ರಾಯ ಹೇಳುತ್ತಿಲ್ಲ. ನಾವು ಸಮಾನತೆ ಹಾಗು ಧಾರ್ಮಿಕ ಆಚರಣೆಯ ಹಕ್ಕಿನ ನಡುವೆ ಸಂವಿಧಾನಾತ್ಮಕ ಸಂತುಲನೆ ಕಾಯ್ದುಕೊಳ್ಳಲು ಬಯಸುತ್ತೇವೆ. ದೇವಸ್ಥಾನ ಒಂದು ಧಾರ್ಮಿಕ ವಿಷಯವಾಗಿದ್ದು ಅದರ ಕಾರ್ಯಕ್ರಮಗಳು ಒಂದು ಮಾನದಂಡದ ಪ್ರಕಾರ ಇರಬೇಕು  " ಎಂದು ನ್ಯಾಯಾಲಯ ಹೇಳಿದೆ.  

ಈ ಸಂಪ್ರದಾಯ ಸಾವಿರ ವರ್ಷಗಳಿಂದ ಇದ್ದು ಈಗ ಏಕೆ ಇದನ್ನು ಕೆದಕಲಾಗುತ್ತಿದೆ ಎಂದು ದೇವಸ್ಥಾನದ ವಕೀಲ ಕೆ ಕೆ ವೇಣುಗೋಪಾಲ್ ಹೇಳಿದ್ದಕ್ಕೆ ಈ ಸಂಪ್ರದಾಯ ಪ್ರಾರಂಭವಾದ ನಿಖರ ದಿನಾಂಕ ಹಾಗು ಅದಕ್ಕಿರುವ ಐತಿಹಾಸಿಕ ಕಾರಣಗಳನ್ನು ನೀಡುವಂತೆ ದೇವಸ್ಥಾನ ಹಾಗು ಕೇರಳ ಸರಕಾರಕ್ಕೆ ನ್ಯಾಯಾಲಯ ಹೇಳಿದೆ. 

ಈ ಬೇಧ ಭಾವವನ್ನು ಸಮಾನತೆ ಹಾಗು ಧಾರ್ಮಿಕ ಆಚರಣೆಗಳ ಹಕ್ಕಿನ ಸಾಂವಿಧಾನಿಕ ಮಾನದಂಡಗಳ ಆಧಾರದಲ್ಲಿ  ಪರೀಕ್ಷಿಸಲಾಗುವುದು ಎಂದು ಅದು ಹೇಳಿದೆ. ದೇವಸ್ಥಾನಕ್ಕೆ ಉತ್ತರಿಸಲು ಆರು ವಾರಗಳ ಕಾಲಾವಕಾಶ ನೀಡಲಾಗಿದೆ. 

.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X