Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಾನು ಖುಷಿಯಾಗಿದ್ದೇನೆ, ಸುಸೈಡ್...

ನಾನು ಖುಷಿಯಾಗಿದ್ದೇನೆ, ಸುಸೈಡ್ ನೋಟ್‌ನ್ನು ಪೂರ್ತಿ ಓದಬೇಡಿ ಹೀಗೊಂದು ಕಾರಣ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಯುವಕ!

ವಾರ್ತಾಭಾರತಿವಾರ್ತಾಭಾರತಿ12 Feb 2016 5:38 PM IST
share
ನಾನು ಖುಷಿಯಾಗಿದ್ದೇನೆ, ಸುಸೈಡ್ ನೋಟ್‌ನ್ನು ಪೂರ್ತಿ ಓದಬೇಡಿ  ಹೀಗೊಂದು ಕಾರಣ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಯುವಕ!

ವಡೋದರಾ: ಗುಜರಾತ್‌ನ ವಡೋದರದಲ್ಲಿ ಇಪ್ಪತ್ತೊಂದು ವರ್ಷದ ಯುವಕ ಭಾವಿನ್ ಎಂಬಾತ ಬುಧವಾರ ಮಧ್ಯಾಹ್ನ ನಾಲ್ಕು ಸಾಲುಗಳ ಆತ್ಮಹತ್ಯೆ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅದನ್ನು ಓದಿದರೆ ಪ್ರೇಮ ಪ್ರಸಂಗ ಆತ್ಮಹತ್ಯೆಗೆ ಕಾರಣವಾಗಿರಬಹುದು ಎಂದನ್ನಿಸುತ್ತದೆ. ಭಾವಿನ್‌ನಿಗೆ ಏಕ್ತು ಎಂಬ ಯುವತಿಯೊಂದಿಗೆ ಪ್ರೇಮವಿತ್ತು. ಭಾವಿನ್‌ನ ತಂದೆಗೆ ಇದು ಇಷ್ಟವಿರಲಿಲ್ಲ. ಆದರೆ ಭಾವಿನ್ ಏಕ್ತುಳಿಗೆ ಮದುವೆಯಾಗುವುದಾಗಿ ಮಾತು ಕೊಟ್ಟಿದ್ದ. ಕುಟುಂಬ ಸಿದ್ಧವಿರಲಿಲ್ಲ. ಅವನು ಆತ್ಮಹತ್ಯೆ ಪತ್ರದಲ್ಲಿ ಎಲ್ಲರೊಂದಿಗೂ ಕ್ಷಮೆ ಯಾಚಿಸಿದ್ದಾನೆ. ಆ ಪತ್ರದಲ್ಲಿ ತುಂಬಿರುವ ನೋವು ಹೀಗಿದೆ-

 - ಮಮ್ಮಿ, ಡ್ಯಾಡಿಯವರಲ್ಲಿ ನನ್ನಿಂದೇನಾದರೂ ತಪ್ಪಾಗಿದ್ದರೆ ಕ್ಷಮಿಸಲು ಹೇಳಿ.
 
 - ಮಮ್ಮಿ ನನ್ನನ್ನು ಕ್ಷಮಿಸಿ. ನಾನು ತುಂಬ ಬಳಲಿದ್ದೇನೆ. ನಾನೀಗ ನಿದ್ರಿಸಲು ಬಯಸುತ್ತಿದ್ದೇನೆ.ಇದರಲ್ಲಿ ಪಾಪ(ತಂದೆ) ರ ಯಾವ ತಪ್ಪೂ ಇಲ್ಲ. -ಪಾಪ, ಪ್ಲೀಸ್ ನಿಮ್ಮಿಂದಾದರೆ ಏಕ್ತು(ಪ್ರೇಯಸಿ ಹೆಸರು)ಳಿಗೆ ಸ್ವಲ್ಪ ಹಣ ಕಳಿಸಿರಿ.
- ಸಾರಿ, ಏಕ್ತು ನಾನು ನಿನ್ನಲ್ಲಿ ಹೇಳಿದ್ದೆ ಈ ವ್ಯಾಲೆಂಟೈನ್ ದಿನ ನೀನು ನನ್ನವಳಾಗುವೆ ಎಂದು. ನಮ್ಮ ಮನೆಯನ್ನು ಮಾಡಿಕೊಳ್ಳೋಣ ಎಂದು
-ಒಂದು ವೇಳೆ ಹಾಗೆ ಆಗುವುದಿಲ್ಲವಾದರೆ ನಾನು ಈ ಜಗತ್ತಿನಲ್ಲಿ ಉಳಿಯಲಾರೆ.
-ಗೆಳೆಯರೇ, ನನ್ನ ಕನಸು ಎಂದೂ ಈಡೇರುವುದಿಲ್ಲವೆಂದು ನನಗೆ ಗೊತ್ತಿದೆ. ಆದ್ದರಿಂದ ಈಗ ನಾನು ಹೋಗುತ್ತಿದ್ದೇನೆ/.
- ಸಾರಿ, ಗೆಳೆಯರೇ ಇನ್ನು ನಾವೆಂದೂ ಭೇಟಿಯಾಗಲಾರೆವು.ನನ್ನಿಂದೇನಾದರೂ ತಪ್ಪಾಗಿದ್ದರೆ ಕ್ಷಮಿಸಿ ಬಿಡಿ.
ಮಾತ್ರವಲ್ಲ ತನ್ನ ಆತ್ಮಹತ್ಯೆ ಪತ್ರದಲ್ಲಿ ಒಂದು ಕವನವನ್ನು ಬರೆದು ಭಾವಿನ್ ಈಲೋಕಕ್ಕೆ ವಿದಾಯ ಹೇಳಿದ್ದಾನೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X