Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಯುಪಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ...

ಯುಪಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಇಲ್ಲ: ಆಮ್‌ಆದ್ಮಿ ಪಾರ್ಟಿ

ವಾರ್ತಾಭಾರತಿವಾರ್ತಾಭಾರತಿ12 Feb 2016 6:01 PM IST
share
ಯುಪಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಇಲ್ಲ: ಆಮ್‌ಆದ್ಮಿ ಪಾರ್ಟಿ

ಪಂಜಾಬ್ ಚುನಾವಣೆಯಲ್ಲಿ ನಿತೀಶ್‌ಕುಮಾರ್ ನೆರೆವು ಪಡೆಯಲಿರುವ ಆಮ್‌ಆದ್ಮಿ ಪಾರ್ಟಿ

ಹೊಸದಿಲ್ಲಿ: ದಿಲ್ಲಿಯ ನಂತರ ಪಂಜಾಬ್. ಆಮ್ ಆದ್ಮಿ ಪಾರ್ಟಿಯ ನಾಯಕ ದಿಲ್ಲಿ ಮುಖ್ಯಮಂತ್ರಿ ಅರವಿಂಧ್ ಕೇಜ್ರಿವಾಲ್ ಪಂಜಾಬ್ ವಿಧಾನಸಭಾ ಚುನಾವಣೆ ಕುರಿತು ಭಾರೀ ಉತ್ಸಾಹದಲ್ಲಿದ್ದಾರೆ. ಅಲ್ಲಿಯ ಜನರಿಗೆ ತನ್ನ ಪಾರ್ಟಿಯ ಮೇಲೆ ಬಹಳ ನಿರೀಕ್ಷೆ ಇದೆ ಎಂದು ಅವರು ಹೇಳಿಕೊಂಡಿದ್ದಾರೆ.
  
 ಪಂಜಾಬ್‌ನಲ್ಲಿ ಆಪ್ ಕಾಂಗ್ರೆಸ್‌ನೊಂದಿಗೆ ಸಂಘರ್ಷ ನಡೆಸಲಿದೆ ಎಂದು ಕೇಜ್ರಿ ಹೇಳಿದ್ದಾರೆ. ಅವರ ಪ್ರಕಾರ ಬಿಜೆಪಿ ಮತ್ತು ಅಕಾಲಿದಳ ಮೈತ್ರಿ ಸರಕಾರದಿಂದ ಪಂಜಾಬ್ ಮತದಾರರು ಬೇಸತ್ತಿದ್ದಾರೆ.  ನೀವು ಕೇವಲ ಪಂಜಾಬ್‌ಗೆ ಮಾತ್ರ ಯಾಕೆ ಗಮನ ಕೊಟ್ಟಿದ್ದೀರಿ. ಉತ್ತರ ಪ್ರದೇಶದಲ್ಲಿಯೂ ಮುಂದಿನ ವರ್ಷ ಚುನಾವಣೆ ಇದೆಯಲ್ಲ ಎಂದು ಪ್ರಶ್ನಿಸಿದಾಗ ನಮ್ಮಲ್ಲಿ ಅಲ್ಲಿ ಅಷ್ಟು ಕಾರ್ಯಕರ್ತ ಬಲ ಇಲ್ಲ ಎಂದು ಕೇಜ್ರಿವಾಲ್ ಪ್ರತಿಕ್ರಿಯಿಸಿದ್ದಾರೆ.


   ಒಂದುವೇಳೆ ಹೋರಾಡುವುದಿದ್ದರೆ ಅದು ಗೆಲುವಿಗಾಗಿ ಆಗಿರಬೇಕು .ಐದ್ಹತ್ತು ಶಾಸಕರು ಗೆದ್ದರೆ ಪಕ್ಷಕ್ಕೆ ಏನು ಪ್ರಯೋಜನ. ಪಂಜಾಬ್‌ನಲ್ಲಿ ಭಾರೀ ಹಿಂದಿನಿಂದಲೇ ಸಿದ್ಧತೆ ನಡೆಸಲಾಗಿದೆ. ಬೂತ್ ಲೆವೆಲ್‌ನಲ್ಲಿ ಕಾರ್ಯಕರ್ತರು ಇದ್ದಾರೆ. ಮನೆಮನೆ ಸಂಪರ್ಕಿಸುವ ಕೆಲಸ ಆರಂಭವಾಗಿದೆ. ದೊಡ್ಡ ಪಕ್ಷಗಳು ಪ್ರಚಾರಕ್ಕೆ ಸಿದ್ಧವಾಗುವಷ್ಟರಲ್ಲಿ ಆಪ್ ಬಹಳ ಮುಂದೆ ಸಾಗಿರುತ್ತದೆ ಎಂದು ಅವರು ಹೇಳಿದ್ದಾರೆ. ಮತದಾರರು ಕಾಂಗ್ರೆಸ್ ಅಧಿಕಾರದಲ್ಲಿದ್ದರೆ ಬಿಜೆಪಿಗೆ ಮತ ಹಾಕುತ್ತಿದ್ದರು. ಬಿಜೆಪಿ ಸರಕಾರದಲ್ಲಿದ್ದರೆ ಕಾಂಗ್ರೆಸ್‌ನ್ನು ಗೆಲ್ಲಿಸುತ್ತಿದ್ದರು. ಆದರೆ ಅವರು ಅವೆರಡೂ ಪಕ್ಷಗಳಿಂದ ಕಷ್ಟ ಅನುಭವಿಸುತ್ತಿದ್ದರು ಎಂದ ಕೇಜ್ರಿವಾಲ್ ಪಂಜಾಬ್ ಚುನಾವಣೆಯಲ್ಲಿ ಪಕ್ಷ ನಿತೀಶ್ ಕುಮಾರ್‌ರ ಸಹಾಯವನ್ನು ಪಡೆದುಕೊಳ್ಳಲಿದೆ ಎಂದು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X