Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕುದ್ರೆಪಾಯ ಜಯರಾಮ ನಾಯ್ಕ ಕೊಲೆ ಪ್ರಕರಣ...

ಕುದ್ರೆಪಾಯ ಜಯರಾಮ ನಾಯ್ಕ ಕೊಲೆ ಪ್ರಕರಣ ಸುಳ್ಯ ಪೊಲೀಸರಿಂದ ಇಬ್ಬರ ಬಂಧನ

ವಾರ್ತಾಭಾರತಿವಾರ್ತಾಭಾರತಿ12 Feb 2016 6:14 PM IST
share

ಸುಳ್ಯ: ಕುದ್ರೆಪಾಯದ ಜಯರಾಮ ನಾಯ್ಕ ಕೊಲೆ ಪ್ರಕರಣಕ್ಕೆ ಸಂಭಂಧಿಸಿ ಸುಳ್ಯ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ತೊಡಿಕಾನ ಗ್ರಾಮದ ಚಳ್ಳಂಗಾಯದಲ್ಲಿದ್ದ ಜಯರಾಮ ನಾಯ್ಕ ಮೀನು ಬೇಟೆಗೆ ಹೋದವರು ಅಲ್ಲಿ ಗುಂಡು ತಗಲಿ ಮೃತಪಟ್ಟಿದ್ದರು. ಪವರ್‌ವೀಡರ್‌ನಿಂದ ತೋಟದ ಹುಲ್ಲು ತೆಗೆಯಲು ನಾಲ್ವರ ತಂಡವೊಂದು ಬಂದಿದ್ದು, ಅವರೂ ಅದೇ ಮನೆಯಲ್ಲಿದ್ದರು. ಪಟ್ರುಕೋಡಿಯ ಹರೀಶ, ವೇಣುಗೋಪಾಲ, ದೀಕ್ಷಿತ್ ಕೋಲ್ಚಾರು ಹಾಗೂ ಜಯರಾಮರ ಕಿರಿಯ ಸಹೋದರ ಎಂ.ವಿ.ಹರೀಶ್ ಮತ್ತು ಜಯರಾಂ ನಾಯ್ಕ ಸೇರಿ ಐವರು ಕುದ್ರೆಪಾಯದಿಂದ ಮೂರು ಕಿ.ಮೀ. ದೂರವಿರುವ ಮಾಪಲಕಜೆ ಎಂಬಲ್ಲಿಯ ತೋಡಿನಲ್ಲಿ ಮೀನು ಕಡಿಯಲು ಮಂಗಳವಾರ ರಾತ್ರಿ ತೆರಳಿದ್ದರು. ಕಾಡು ದಾರಿಯಾಗಿ ಸಾಗಿ ಹೊಳೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಜಯರಾಮ ನಾಯ್ಕರ ಎದೆಗೆ ಗುಂಡೇಟು ತಗುಲಿ ಅವರು ಮೃತಪಟ್ಟರು. ಆದರೆ ಗುಂಡು ಹಾರಿಸಿದವರು ಯಾರು? ಅದು ಆಕಸ್ಮಿಕವೋ? ಎಂಬ ಕುರಿತು ಸ್ಪಷ್ಟ ಮಾಹಿತಿ ಲಭಿಸಿರಲಿಲ್ಲ. ಜಯರಾಮರ ಮೃತದೇಹವನ್ನು ಅದೇ ಕಾಡುದಾರಿಯಾಗಿ ಹೊತ್ತು ವಾಸುದೇವ ಗೌಡರ ಚಳ್ಳಂಗಾಯದ ತೋಟಕ್ಕೆ ಹೊತ್ತು ತಂದ ಸಹಚರರು ಅಲ್ಲಿ ಅದನ್ನು ಇಳಿಸಿ ಮನೆಗೆ ಬಂದು ಜಯರಾಮರು ಮೂತ್ರ ಶಂಕೆಗೆಂದು ಹೋದಾಗ ಅವರಿಗೆ ಗುಂಡೇಟು ತಗಲಿದ್ದಾಗಿ ಕಥೆ ಕಟ್ಟಿ ಪೊಲೀಸರಿಗೆ ದೂರು ನೀಡಿದರು. ನೆರೆಮನೆಯವರು ಮತ್ತು ಪೊಲೀಸರು ಬಂದಾಗ ಕೂಡಾ ತಾವು ಹೆಣೆದ ಕಥೆಯನ್ನೇ ಅವರು ಹೇಳಿದರು. ಆದರೆ ಪೊಲೀಸರಿಗೆ ಇದರಲ್ಲಿ ಅನುಮಾನಗಳು ಕಂಡು ಬಂದು ನಾಲ್ವರನ್ನು ವಶಕ್ಕೆ ಪಡೆದು ಪ್ರತ್ಯ-ಪ್ರತ್ಯೇಕವಾಗಿ ವಿಚಾರಿಸಿದಾಗ ನಿಜ ಘಟನೆಗೆ ಬಯಲಿಗೆ ಬಂತು. ಆದರೆ ತಾವು ಗುಂಡು ಹಾರಿಸಿಲ್ಲ. ಹೊಳೆ ಬದಿ ಹೋಗುತ್ತಿದ್ದಾಗ ಕಾಡಿನಿಂದ ಯಾರೋ ಗುಂಡು ಹಾರಿಸಿದ್ದಾಗಿ ಶಂಕಿತರು ಹೇಳಿಕೆ ನೀಡಿದ್ದರು. ಎರಡೂ ಕೋನಗಳಿಂದ ಪೊಲೀಸರು ತನಿಖೆ ಆರಂಭಿಸಿದ್ದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶರಣಪ್ಪ ನೇತೃತ್ವದ ಪೊಲೀಸರ ತಂಡ ಸ್ಥಳಕ್ಕೆ ತೆರಳಿದ್ದು ಪರಿಶೀಲನೆ ನಡೆಸಿದ್ದರು. ಇದೀಗ ಗುಂಡು ಹೊಡೆದ ಬಂದೂಕು ಚಳ್ಳಂಗಾಯ ವಿಶ್ವನಾಥ ಎಂದೂ ಗುಂಡು ಹೊಡೆದ ವ್ಯಕ್ಷಿ ಚಳ್ಳಂಗಾಯ ರಾಮಚಂದ್ರ ಎಂದೂ ಪೊಲೀಸರು ಪತ್ತೆ ಹಚ್ಚಿದ್ದು, ಅವರಿಬ್ಬರನ್ನೂ ಬಂಧಿಸಲು ಯಶಸ್ವಿಯಾಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X