Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆಲಡ್ಕ: ಶಂಸುಲ್ ಉಲಮಾ ಇಸ್ಲಾಮಿಕ್ ಸೆಂಟರ್...

ಆಲಡ್ಕ: ಶಂಸುಲ್ ಉಲಮಾ ಇಸ್ಲಾಮಿಕ್ ಸೆಂಟರ್ ಕಚೇರಿ ಉದ್ಘಾಟನೆ,

ವಾರ್ತಾಭಾರತಿವಾರ್ತಾಭಾರತಿ12 Feb 2016 10:53 PM IST
share
ಆಲಡ್ಕ: ಶಂಸುಲ್ ಉಲಮಾ ಇಸ್ಲಾಮಿಕ್ ಸೆಂಟರ್ ಕಚೇರಿ ಉದ್ಘಾಟನೆ,


ವಿಟ್ಲ, ಫೆ.12: ಎಸ್ಕೆಎಸ್ಸೆಸ್ಸೆಫ್ ಆಲಡ್ಕ ಪಾಣೆಮಂಗಳೂರು ಶಾಖಾ ಅಧೀನದಲ್ಲಿರುವ ಶಂಸುಲ್ ಉಲಮಾ ಇಸ್ಲಾಮಿಕ್ ಸೆಂಟರ್‌ನ ನೂತನ ಕಚೇರಿ ಉದ್ಘಾಟನಾ ಸಮಾರಂಭ, ಶಂಸುಲ್ ಉಲಮಾ ಮತ್ತು ಅಗಲಿದ ಸಮಸ್ತ ನೇತಾರರ ಅನುಸ್ಮರಣಾ ಸಮ್ಮೇಳನ ಹಾಗೂ ತೋಡಾರ್ ಶಂ-ಎ-ಮದೀನಾ ಬುರ್ದಾ ತಂಡದಿಂದ ಬುರ್ದಾ ಮಜ್ಲಿಸ್ ಕಾರ್ಯಕ್ರಮವು ಆಲಡ್ಕ ಶಂಸುಲ್ ಉಲಮಾ ನಗರದ ಮರ್‌ಹೂಂ ಶೈಖುನಾ ಸಜಿಪ ಉಸ್ತಾದ್ ವೇದಿಕೆಯಲ್ಲಿ ನಡೆಯಿತು. ಸಮಸ್ತ ಕೇಂದ್ರ ಮುಶಾವರ ಸದಸ್ಯ ಶೈಖುನಾ ಹಾಜಿ ಕೆ.ಪಿ. ಅಬ್ದುಲ್ ಜಬ್ಬಾರ್ ಮುಸ್ಲಿಯಾರ್ ಮಿತ್ತಬೈಲು ಕಚೇರಿ ಉದ್ಘಾಟಿಸಿದರು. ಸೈಯದ್ ಹಾದಿ ತಂಙಳ್ ಅಲ್-ಮಶ್‌ಹೂರ್ ಮೊಗ್ರಾಲ್ ದುಆ ನೆರವೇರಿಸಿದರು. ಎಸ್ಕೆಎಸ್ಸೆಸ್ಸೆಫ್‌ಶಾಖಾಧ್ಯಕ್ಷ ಅಬ್ದುಲ್ ಬಶೀರ್ ಅಧ್ಯಕ್ಷತೆ ವಹಿಸಿದ್ದರು. ಸಜಿಪ ಕೇಂದ್ರ ಜುಮಾ ಮಸೀದಿ ಖತೀಬ್ ಅಶ್ಫಾಕ್ ಪೈಝಿ ಅನುಸ್ಮರಣಾ ಭಾಷಣಗೈದರು. ಮುಖ್ಯ ಅತಿಥಿಗಳಾಗಿ ಹಾಜಿ ಜಿ. ಅಬೂಬಕರ್ ಗೋಳ್ತಮಜಲು, ಹಾಜಿ ಕೆ.ಎಸ್. ಇಸ್ಮಾಯೀಲ್ ಕಲ್ಲಡ್ಕ, ಹಾಜಿ ಪಿ.ಎಸ್. ಅಬ್ದುಲ್ ಹಮೀದ್ ನೆಹರೂ ನಗರ, ಅಬೂಬಕರ್ ಸಿದ್ದೀಕ್‌ಗುಡ್ಡೆ ಅಂಗಡಿ, ಮುಹಮ್ಮದ್ ಹನೀಫ್ ಮೆಲ್ಕಾರ್, ಹಾಜಿ ಎಚ್.ಎಸ್. ಉಸ್ಮಾನ್ ಪಾಣೆಮಂಗಳೂರು, ಪಿ.ಎಂ. ಅಹ್ಮದ್ ಬಾವಾ ಯಾಸೀನ್, ಖಾದರ್ ಮಾಸ್ಟರ್ ಬಂಟ್ವಾಳ, ಅಬ್ದುಲ್ ರವೂಫ್ ನಂದಾವರ ಭಾಗವಹಿಸಿದ್ದರು. ಆಲಡ್ಕ ಎಸ್ಕೆಎಸ್ಸೆಸ್ಸೆಫ್ ಪದಾಧಿಕಾರಿಗಳಾದ ಪಿ.ಬಿ. ಹಾಮದ್ ಹಾಜಿ, ಅಬ್ದುಲ್ ಖಾದರ್ ಹಾಜಿ, ಮುಹಮ್ಮದ್ ಸಾದಿಕ್ ಗುಡ್ಡೆಅಂಗಡಿ, ಮುಹಮ್ಮದ್ ಹನೀಫ್ ಹಾಸ್ಕೋ, ಖಲೀಲ್ ದಾರಿಮಿ, ಶುಕೂರ್ ದಾರಿಮಿ, ಅಬೂಬಕರ್ ಎನ್.ಬಿ. ಉಪಸ್ಥಿತರಿದ್ದರು. ಆಲಡ್ಕ ಎಸ್ಕೆಎಸ್ಸೆಸ್ಸೆಫ್ ಕ್ಲಸ್ಟರ್ ಅಧ್ಯಕ್ಷ ಅಬ್ದುಲ್ ಅಝೀಝ್ ಪಿ.ಐ. ಧ್ವಜಾರೋಹಣಗೈದರು. ಅಬ್ದುಲ್ ಬಶೀರ್ ಅಝ್‌ಹರಿ ಸ್ವಾಗತಿಸಿದರು. ಅಬ್ದುಲ್ ಅಝೀಝ್ ಕಿರಾಅತ್ ಪಠಿಸಿದರು. ಮುಹಮ್ಮದ್ ಶಫೀಕ್ ಆಲಡ್ಕ ವಂದಿಸಿದರು. ಶಹೀದ್ ಗುಡ್ಡೆಅಂಗಡಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X