Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ತಂತ್ರಜ್ಞಾನದಿಂದ ನಂಬಿಕೆಯವರೆಗೆ...

ತಂತ್ರಜ್ಞಾನದಿಂದ ನಂಬಿಕೆಯವರೆಗೆ...

ಕಾರುಣ್ಯಕಾರುಣ್ಯ12 Feb 2016 6:20 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ತಂತ್ರಜ್ಞಾನದಿಂದ ನಂಬಿಕೆಯವರೆಗೆ...

   ‘ಭಾರತದ ಜನ ಇತಿಹಾಸ’ ಇದರ ನಾಲ್ಕನೆ ಸಂಪುಟ ಪ್ರಸಿದ್ಧ ಇತಿಹಾಸಕಾರ ಕೃಷ್ಣ ಮೋಹನ್ ಶ್ರೀಮಾಲಿ ಬರೆದಿರುವ ‘ಕಬ್ಬಿಣ ಯುಗ ಮತ್ತು ಧಾರ್ಮಿಕ ಕ್ರಾಂತಿ’-ಕ್ರಿ.ಪೂ. 700- ಕ್ರಿ.ಪೂ. 350’. ನಾ. ದಿವಾಕರ ಅವರು ಈ ಕೃತಿಯನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಚಿಂತನ ಪುಸ್ತಕ ಬೆಂಗಳೂರು ಈ ಕೃತಿಯನ್ನು ಹೊರತಂದಿದೆ. ಹಿಂದೂ ಧರ್ಮದ ಪುನರ್ ಸ್ಥಾಪನೆಗಾಗಿ ಕೆಲವು ಶಕ್ತಿಗಳು ಹಾತೊರೆಯುತ್ತಿರುವ ಈ ಸಂದರ್ಭದಲ್ಲಿ ಈ ಅಧ್ಯಯನ ಭಾರತೀಯ ಪ್ರಾಚೀನ ಸಮಾಜದ ಮೇಲೆ ಬೆಳಕು ಚೆಲ್ಲುತ್ತದೆ. ಮತ್ತು ಹುಸಿ ಧಾರ್ಮಿಕವಾದಿ, ರಾಷ್ಟ್ರೀಯವಾದಿಗಳ ಪೊಳ್ಳುತನವನ್ನು ಬಯಲಿ ಗೆಳೆಯುತ್ತದೆ. ಇತಿಹಾಸದ ವಿವಿಧ ಕಾಲಘಟ್ಟಗಳ, ವಿವಿಧ ಮಜಲುಗಳನ್ನು ಗ್ರಹಿ ಸುವುದರೊಂದಿಗೆ, ಸಮಕಾಲೀನ ಸಂದರ್ಭದಲ್ಲಿನ ರಾಜಕೀಯ, ಸಾಮಾಜಿಕ ಮತ್ತು ಸಾಂಸ್ಕೃತಿಕ ನೆಲೆಗಳನ್ನು ಪುನರ್ ವ್ಯಾಖ್ಯಾನ ಮಾಡುವ ನಿಟ್ಟಿನಲ್ಲಿ ಈ ಕೃತಿ ಮಹತ್ವ ಪಡೆಯುತ್ತದೆ.
 ಕಬ್ಬಿಣದ ಆವಿಷ್ಕಾರ, ಅದರ ಬಳಕೆಯಿಂದ ಆದ ಆರ್ಥಿಕ ಸಾಮಾಜಿಕ ಬದಲಾವಣೆಗಳು, ಜಾತಿ ವ್ಯವಸ್ಥೆಯ ಬೆಳವಣಿಗೆ, ಪ್ರಭುತ್ವ ಮತ್ತು ಮಗಧ ಸಾಮ್ರಾಜ್ಯದ ಉದಯ, ಬೌದ್ಧ, ಜೈನ ಧರ್ಮಗಳ ಬೆಳವಣಿಗೆ ಮತ್ತು ಬೌದ್ಧಿಕ ಮಂಥನ ಮುಂತಾದ ಅಂಶಗಳನ್ನು ಒಳಗೊಂಡ ಕೃತಿ ಇದು. ಮೂಲ ಲೇಖಕರೇ ಹೇಳುವಂತೆ, ಕಬ್ಬಿಣದ ಯುಗದ ಅವಧಿಯಲ್ಲೇ ಜಾತಿ ವ್ಯವಸ್ಥೆಯೂ ಒಂದು ಚೌಕಟ್ಟನ್ನು ನಿರ್ಮಿಸಿಕೊಂಡಿತು. ಅಲ್ಲದೆ ಈ ಚೌಕಟ್ಟು ಶಾಶ್ವತವಾಗಿ ಜಾತಿ ವ್ಯವಸ್ಥೆಯೊಂದಿಗೆ ಸಮ್ಮಿಳಿತವಾಗಿತ್ತು. ರಾಜಕೀಯ ಸ್ತರದಲ್ಲಿ ಪ್ರಾಚೀನ ಭಾರತೀಯ ಪ್ರಭುತ್ವ ವ್ಯವಸ್ಥೆ, ಆದಿವಾಸಿ ರಾಜಪ್ರಭುತ್ವ ಮತ್ತು ಗಣರಾಜ್ಯಗಳ ಮೂಲಕ ಉಗಮಿಸಿತ್ತು. ಅಂತಿಮವಾಗಿ ಬುದ್ಧ ಮತ್ತು ಮಹಾವೀರರ ಪ್ರೇರಣೆಯಿಂದ ಉಂಟಾದ ಧರ್ಮಕ್ರಾಂತಿ, ವೇದಕಾಲದ ಸಂಪ್ರದಾಯಗಳನ್ನು ಮತ್ತು ಬ್ರಾಹ್ಮಣ್ಯದ ಆಧಿಪತ್ಯವನ್ನು ನಿರಾಕರಿಸುವ ನವ ಧರ್ಮ ವ್ಯವಸ್ಥೆಯನ್ನು ಹುಟ್ಟು ಹಾಕಿತು. ಹೇಗೆ ಭಾರತೀಯ ಸಮಾಜದಲ್ಲಿ ತಂತ್ರಜ್ಞಾನವೂ ನಂಬಿಕೆಯ ಬದಲಾವಣೆಗಳಿಗೆ ಕಾರಣವಾಯಿತು ಎನ್ನುವುದನ್ನು ಲೇಖಕರು ನಿರೂಪಿಸುತ್ತಾ ಹೋಗುತ್ತಾರೆ.
ಕೃತಿಯ ಮುಖಬೆಲೆ 140 ರೂ. ಆಸಕ್ತರು 99022 49150 ದೂರವಾಣಿಯನ್ನು ಸಂಪರ್ಕಿಸಬಹುದು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ಕಾರುಣ್ಯ
ಕಾರುಣ್ಯ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X