Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜೆಎನ್‌ಯು ವಿದ್ಯಾರ್ಥಿ ನಾಯಕನ ಸೆರೆ

ಜೆಎನ್‌ಯು ವಿದ್ಯಾರ್ಥಿ ನಾಯಕನ ಸೆರೆ

ವಾರ್ತಾಭಾರತಿವಾರ್ತಾಭಾರತಿ12 Feb 2016 11:57 PM IST
share
ಜೆಎನ್‌ಯು ವಿದ್ಯಾರ್ಥಿ ನಾಯಕನ ಸೆರೆ

♦ ಮೂರು ದಿನ ಪೊಲೀಸ್ ಕಸ್ಟಡಿಗೆ ♦ ವಿದ್ಯಾರ್ಥಿಗಳಿಂದ ತೀವ್ರ ಆಕ್ರೋಶ

ಹೊಸದಿಲ್ಲಿ, ಫೆ.12: ಸಂಸತ್ ದಾಳಿಯ ರೂವಾರಿ ಅಫ್ಝಲ್ ಗುರುವನ್ನು ಗಲ್ಲಿಗೇರಿಸಿದ್ದನ್ನು ವಿರೋಧಿಸಿ ಜವಾಹರಲಾಲ್ ನೆಹರೂ ವಿವಿಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಿದ್ದಕ್ಕೆ ಸಂಬಂಧಿಸಿ ದಾಖಲಾಗಿರುವ ರಾಷ್ಟ್ರದ್ರೋಹ ಮತ್ತು ಕ್ರಿಮಿನಲ್ ಒಳಸಂಚು ಪ್ರಕರಣದಲ್ಲಿ ಜೆಎನ್‌ಯು ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ಕನ್ಹಯಾ ಕುಮಾರ್ ಅವರನ್ನು ಶುಕ್ರವಾರ ಪೊಲೀಸರು ಬಂಧಿಸಿದ್ದಾರೆ. ಪೊಲೀಸರು ವಿದ್ಯಾರ್ಥಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಆರೋಪಿಗೆ ನ್ಯಾಯಾಧೀಶರು ಮೂರು ದಿನಗಳ ಪೊಲೀಸ್ ಕಸ್ಟಡಿಯನ್ನು ವಿಧಿಸಿದ್ದಾರೆ. ಇದನ್ನು ತೀವ್ರವಾಗಿ ಖಂಡಿಸಿರುವ ವಿದ್ಯಾರ್ಥಿ ಒಕ್ಕೂಟವು, ಪೊಲೀಸರು ಸುಳ್ಳು ಆರೋಪಗಳಲ್ಲಿ ವಿದ್ಯಾರ್ಥಿಗಳನ್ನು ಬೇಟೆಯಾಡುತ್ತಿದ್ದಾರೆ ಮತ್ತು ಆರೆಸ್ಸೆಸ್ ಜೆಎನ್‌ಯುವನ್ನು ಮುಚ್ಚಲು ಬಯಸು ತ್ತಿದೆ ಎಂದು ಆರೋಪಿಸಿದೆ.

ಬಿಜೆಪಿ ಸಂಸದ ಮಹೇಶ ಗಿರಿ ಮತ್ತು ಎಬಿವಿಪಿ ದೂರುಗಳ ಮೇರೆಗೆ ವಸಂತ ಕುಂಜ್ ಪೊಲೀಸ್ ಠಾಣೆಯಲ್ಲಿ ಗುರುವಾರ ಅಪರಿಚಿತ ವ್ಯಕ್ತಿಗಳ ವಿರುದ್ಧ ದೇಶದ್ರೋಹ ಮತ್ತು ಕ್ರಿಮಿನಲ್ ಒಳಸಂಚು ಪ್ರಕರಣ ದಾಖಲಾಗಿತ್ತು. ಮಂಗಳವಾರ ಜೆಎನ್‌ಯು ಕ್ಯಾಂಪಸ್‌ನಲ್ಲಿ ಕಾರ್ಯಕ್ರಮವೊಂದನ್ನು ಏರ್ಪಡಿಸಿದ್ದ ವಿದ್ಯಾರ್ಥಿಗಳ ಗುಂಪೊಂದು ಅಫ್ಝಲ್ ಗುರುವನ್ನು ಗಲ್ಲಿಗೇರಿಸಿದ್ದರ ವಿರುದ್ಧ ಘೋಷಣೆಗಳನ್ನು ಕೂಗಿತ್ತು. ಇದಕ್ಕೂ ಮುನ್ನ ಇದೊಂದು ರಾಷ್ಟ್ರವಿರೋಧಿ ಚಟುವಟಿಕೆ ಎಂದು ಆರೋಪಿಸಿ ಎಬಿವಿಪಿ ಕಾರ್ಯಕರ್ತರು ದೂರು ನೀಡಿದ ಬಳಿಕ ವಿವಿ ಅಧಿಕಾರಿಗಳು ಅನುಮತಿ ಯನ್ನು ರದ್ದುಗೊಳಿಸಿದ್ದರೂ ಕಾರ್ಯಕ್ರಮವು ನಡೆದಿತ್ತು.

ನಾನು ಯಾವುದೇ ದೇಶವಿರೋಧಿ ಘೋಷಣೆಗಳನ್ನು ಕೂಗಿಲ್ಲ. ಭಾರತೀಯ ಸಂವಿಧಾನದ ಕುರಿತಂತೆ ನನಗೆ ಅತೀವ ಗೌರವವಿದೆ. ಕಾಶ್ಮೀರ ಭಾರತದ ಅವಿಭಾಜ್ಯ ಅಂಗ ಎನ್ನುವುದು ನನ್ನ ನಂಬಿಕೆ. ( ನ್ಯಾಯಾಧೀಶರ ಎದುರು ಜೆಎನ್‌ಯು ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ಕನ್ಹಯಾ)

...............

ಎಸ್‌ಎಆರ್ ಗೀಲಾನಿ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು

ಹೊಸದಿಲ್ಲಿ, ಫೆ.12: ಇಲ್ಲಿಯ ಪ್ರೆಸ್ ಕ್ಲಬ್ ಆಫ್ ಇಂಡಿಯಾದಲ್ಲಿ ನಡೆದಿದ್ದ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ದಿಲ್ಲಿ ವಿವಿಯ ಮಾಜಿ ಉಪನ್ಯಾಸಕ ಎಸ್‌ಎಆರ್ ಗೀಲಾನಿ ವಿರುದ್ಧ ದೇಶದ್ರೋಹ ಪ್ರಕರಣವನ್ನು ಪೊಲೀಸರು ದಾಖಲಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಗುಂಪೊಂದು ಸಂಸತ್ ದಾಳಿಯ ರೂವಾರಿ ಅಫ್ಝಲ್ ಗುರು ಪರ ಮತ್ತು ರಾಷ್ಟ್ರವಿರೋಧಿ ಘೋಷಣೆಗಳನ್ನು ಕೂಗಿತ್ತು ಎಂದು ಆರೋಪಿಸಲಾಗಿದೆ.

ಸಂಸತ್ ದಾಳಿ ಪ್ರಕರಣದಲ್ಲಿ ಬಿಡುಗಡೆ ಗೊಂಡಿರುವ ಗೀಲಾನಿ ಮತ್ತು ಇತರ ಅಪರಿಚಿತ ವ್ಯಕ್ತಿಗಳ ವಿರುದ್ಧ ದೇಶದ್ರೋಹ ಪ್ರಕರಣವನ್ನು ಸ್ವಯಂಪ್ರೇರಿತವಾಗಿ ದಾಖಲಿಸಿಕೊಳ್ಳಲಾಗಿದೆ ಎಂದು ಡಿಸಿಪಿ(ಹೊಸದಿಲ್ಲಿ) ಜತಿನ್ ನರ್ವಾಲ್ ಅವರು ಶುಕ್ರವಾರ ಇಲ್ಲಿ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X