Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸೇನಾ ನೇಮಕಾತಿ ಶಿಬಿರದಲ್ಲಿ 1,500...

ಸೇನಾ ನೇಮಕಾತಿ ಶಿಬಿರದಲ್ಲಿ 1,500 ಅಭ್ಯರ್ಥಿಗಳ ಬಳಿ ಮಾದಕ ವಸ್ತುಗಳು ಪತ್ತೆ!

ವಾರ್ತಾಭಾರತಿವಾರ್ತಾಭಾರತಿ13 Feb 2016 11:54 PM IST
share

ಆಗ್ರಾ, ಫೆ.13 : ದೇಶವು ಸಿಯಾಚಿನ್ ಹುತಾತ್ಮ ಹನುಮಂತಪ್ಪ ಕೊಪ್ಪದ ಅವರನ್ನು ನೆನೆದು ಶೋಕಿಸುತ್ತಿರುವಾಗಲೇ, ಮೈನ್‌ಪುರಿಯಲ್ಲಿ ಶುಕ್ರವಾರ ನಡೆದ ಸೇನಾ ನೇಮಕಾತಿ ಶಿಬಿರದಲ್ಲಿ ಭಾಗವಹಿಸಿದ್ದ ಉತ್ತರ ಪ್ರದೇಶದ ಸುಮಾರು 1,500ಕ್ಕೂ ಹಚ್ಚು ಯುವಕರು ಸ್ಟೆರಾಯ್ಡೆ, ಅಫೀಮು ಮುಂತಾದ ಶಕ್ತಿವರ್ಧಕ ಮಾದಕ ವಸ್ತುಗಳಿಗೆ ಮೊರೆ ಹೋಗಿರುವುದು ಪತ್ತೆಯಾಗಿದ್ದು ಹಲವರು ಗಜೆಟೆಡ್ ಅಧಿಕಾರಿಗಳ ನಕಲಿ ರಬ್ಬರ್ ಸ್ಟಾಂಪ್‌ಗಳನ್ನೂ ಹೊಂದಿದ್ದರೆಂದು ತಿಳಿದು ಬಂದಿದೆ. ಶಿಬಿರಕ್ಕೆ ಆಗಮಿಸಿದ್ದ 7,000 ಅಭ್ಯರ್ಥಿಗಳಲ್ಲಿ ಸುಮಾರು 1,500 ಅಭ್ಯರ್ಥಿಗಳ ಮೇಲೆ ಮೋಸದಿಂದ ನೇಮಕಾತಿ ಪಡೆಯಲು ಯತ್ನಿಸಿದ ಆರೋಪದ ಮೇಲೆ ನಿಷೇಧ ಹೇರಲಾಗಿದೆ. ಶಿಬಿರವು ಫೆಬ್ರವರಿ 20ರ ತನಕ ನಡೆಯಲಿದೆ.

  ಅಭ್ಯರ್ಥಿಗಳ ನೋಂದಣಿ ಪ್ರಕ್ರಿಯೆಯ ಮೊದಲು ಅವರನ್ನು ತಪಾಸಣೆ ನಡೆಸುವಾಗ ಮಾದಕ ವಸ್ತುಗಳು ಹಾಗೂ ಇತರ ನಿಷೇಧಿತ ವಸ್ತುಗಳು ಪತ್ತೆಯಾಗಿದ್ದು ಅವುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸೇನಾ ನೇಮಕಾತಿ ಅಧಿಕಾರಿ ಕರ್ನಲ್. ಶ್ರೀಕಾಂತ್ ನಾರಾಯಣ್ ಹೇಳಿದ್ದಾರೆ.

  ಸಾಧಾರಣವಾಗಿ ಸೇನಾ ಶಿಬಿರದಲ್ಲಿ ಉದ್ದೀಪನಾ ದ್ರವ್ಯ ಪರೀಕ್ಷೆಗಳು ನಡೆಯುವದಿಲ್ಲ. ಅಭ್ಯರ್ಥಿಗಳ ನೋಂದಣಿ ಹಾಗೂ ಅವರ ದೈಹಿಕ ಸಾಮರ್ಥ್ಯ ಪರೀಕ್ಷೆ ನಡೆಯುವ ಸಮಯದ ನಡುವೆ ಎರಡು ಗಂಟೆ ಅಂತರವಿದ್ದು ಈ ಸಮಯದಲ್ಲಿ ಅವರು ಉದ್ದೀಪನಾ ದ್ರವ್ಯ ಸೇವಿಸಿದ್ದರೂ ಅದರ ಪ್ರಭಾವ ಕುಂಠಿತವಾಗಿರುತ್ತದೆ,’ ಎಂದು ಅವರು ಹೇಳಿದರು.

 ‘‘ಕೆಲವರಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ರಬ್ಬರ್ ಸ್ಟಾಂಪ್ ಕೂಡ ಪತ್ತೆಯಾಗಿದ್ದು ಇದನ್ನು ಅವರು ತಂದಿರುವ ದಾಖಲೆಗಳನ್ನು ದೃಢೀಕರಿಸಲು ಅವರು ಉಪಯೋಗಿಸಿರುವ ಸಾಧ್ಯತೆಯಿದೆ,’’ಎಂದೂ ಕರ್ನಲ್. ನಾರಾಯಣ್ ಹೇಳಿದರು.

 ಒಟ್ಟು ಎಷ್ಟು ಮಂದಿ ಅಭ್ಯರ್ಥಿಗಳಲ್ಲಿ ಮಾದಕ ದ್ರವ್ಯಗಳು ಪತ್ತೆಯಾದವು ಎಂದು ತಿಳಿಸಲು ನಿರಾಕರಿಸಿದ ಅವರು ಅಂತಹ ಅಭ್ಯರ್ಥಿಗಳ ಸಂಖ್ಯೆ ಸಾಕಷ್ಟು ದೊಡ್ಡದಿದೆ ಎಂದು ಹೇಳಿದರು. ನಿಷೇಧಿತ ಅಭ್ಯರ್ಥಿಗಳ ಸಂಖ್ಯೆ 2,000 ದಷ್ಟಾಗಿರಬಹುದೆಂದು ಸೇನಾ ಮೂಲಗಳು ತಿಳಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X