Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಚಾಂಪಿಯನ್ ಸಾಧಕಿಗೆ ಸ್ಫೂರ್ತಿಯಾದ...

ಚಾಂಪಿಯನ್ ಸಾಧಕಿಗೆ ಸ್ಫೂರ್ತಿಯಾದ ಪಿತೃಸಮಾನ ವಾತ್ಸಲ್ಯ

ವಾರ್ತಾಭಾರತಿವಾರ್ತಾಭಾರತಿ14 Feb 2016 9:17 AM IST
share
ಚಾಂಪಿಯನ್ ಸಾಧಕಿಗೆ ಸ್ಫೂರ್ತಿಯಾದ ಪಿತೃಸಮಾನ ವಾತ್ಸಲ್ಯ

ತಂದೆ ಕ್ಯಾನ್ಸರ್‌ನಿಂದ ಮೃತಪಟ್ಟಾಗ ಕಿವುಡು ಮತ್ತು ಮೂಕಿಯಾಗಿದ್ದ ಶಹನಾಝ್ ಆರು ತಿಂಗಳ ಬಾಲಕಿ. ತಾಯಿ ಮರುವಿವಾಹವಾದಾಗ ಮಾವ ಮನ್ಸೂರ್ ಅಲಿ ಮಂದ್ರಾನಿ ಆಕೆಯನ್ನು ದತ್ತು ಪಡೆದರು. ಬಾಲ್ಯದಿಂದಲೇ ಶಹನಾಝ್‌ಗೆ ಬಂದೂಕಿನ ಮೇಲೆ ಅತೀವ ಪ್ರೀತಿ. ಪುಟ್ಟ ಬಾಲಕಿಯಾಗಿದ್ದಾಗಲೇ ಸಂಜ್ಞೆೆಭಾಷೆ ಮೂಲಕ ಬಂದೂಕು ಖರೀದಿಸಿಕೊಡುವಂತೆ ಕೋರಿದ್ದಳು. ಸಾಕುಮಗಳಿನ ಮೇಲಿನ ಪ್ರೀತಿಯಿಂದ ಮೆಂದ್ರಾನಿ ಕ್ರೀಡಾ ರೈಫಲ್ ಖರೀದಿಸಿಕೊಟ್ಟರು.
ಹದಿಮೂರನೆ ವಯಸ್ಸಿನಲ್ಲಿ ಶಹನಾಝ್ ಅಂತರ ಶಾಲಾ ಶೂಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಪಡೆದಳು. 17ನೆ ವರ್ಷದಲ್ಲಿ ರಾಷ್ಟ್ರೀಯ ಚಾಂಪಿಯನ್ ಆದರು.
ಸೂರತ್‌ನ ಕಿಕಾಬಾಯಿ ಪ್ರೇಮ್‌ಚಂದ್ ಕಿವುಡ ಮತ್ತು ಮೂಗ ಮಕ್ಕಳ ವಿದ್ಯಾರ್ಥಿಯಾದ ಶಹನಾಝ್ ಆರು ಬೆಳ್ಳಿ ಹಾಗೂ ಏಳು ಚಿನ್ನದ ಪದಕಗಳನ್ನು ವಿವಿಧ ರಾಷ್ಟ್ರೀಯ ಹಾಗೂ ರಾಜ್ಯ ಚಾಂಪಿಯನ್‌ಶಿಪ್‌ಗಳಲ್ಲಿ ಗೆದ್ದಿದ್ದಾರೆ. ಮಲತಂದೆ ಆಕೆಯ ಬಗ್ಗೆ ಕಾಳಜಿ ವಹಿಸುತ್ತಾರೋ ಇಲ್ಲವೋ ಎಂಬ ಶಂಕೆಯಿಂದ ನಾನು ಆಕೆಯನ್ನು ದತ್ತು ಪಡೆದೆ. ಆಕೆ ವಿಶೇಷ ಬಾಲಕಿಯಾಗಿದ್ದು, ಅಲ್ಲಾಹ್ ಆಕೆಯ ಬಗ್ಗೆ ದೊಡ್ಡ ಯೋಜನೆ ಹೊಂದಿದ್ದಾನೆ ಎಂದು ಪುಟ್ಟ ಕಿರಾಣಿ ಅಂಗಡಿಯ ಮಾಲೀಕ ಮೆಂದ್ರಾನಿ ಹೇಳುತ್ತಾರೆ. 22 ವರ್ಷದ ಮಂದ್ರಾನಿ ಪುತ್ರ ಈಕೆಯನ್ನು ಚಾಂಪಿಯನ್‌ಶಿಪ್‌ಗಳಿಗೆ ಕರೆದೊಯ್ಯುತ್ತಾರೆ.
ಒಲಿಂಪಿಕ್ಸ್‌ನಲ್ಲಿ ಆಕೆಯನ್ನು ಮತ್ತೊಬ್ಬ ಲಜ್ಜಾ ಗೋಸ್ವಾಮಿಯಾಗಿ ನೋಡುವುದು ನನ್ನ ಕನಸು ಎಂದು ಮೆಂದ್ರಾನಿ ಹೇಳುತ್ತಾರೆ. ತಿರುವನಂತಪುರದಲ್ಲಿ ಈ ತಿಂಗಳ 21ರಂದು ನಡೆಯುವ 16ನೇ ಕುಮಾರ್ ಸುರೇಂದ್ರಸಿಂಗ್ ಸ್ಮಾರಕ ಶೂಟಿಂಗ್ ಚಾಂಪಿಯನ್‌ಶಿಪ್ ಗೆಲ್ಲುವುದಾಗಿ ಭರವಸೆ ವ್ಯಕ್ತಪಡಿಸಿದ್ದಾಳೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X