Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಭಾರತದ ಪ್ರತಿಕ್ರಿಯೆಗೆ ಪಾಕ್ ಬೇಸರ

ಭಾರತದ ಪ್ರತಿಕ್ರಿಯೆಗೆ ಪಾಕ್ ಬೇಸರ

ವಾರ್ತಾಭಾರತಿವಾರ್ತಾಭಾರತಿ14 Feb 2016 11:55 PM IST
share
ಭಾರತದ ಪ್ರತಿಕ್ರಿಯೆಗೆ ಪಾಕ್ ಬೇಸರ

ಇಸ್ಲಾಮಾಬಾದ್,ಫೆ.14: ಪಾಕಿಸ್ತಾನಕ್ಕೆ ಎಫ್-16 ಯುದ್ಧವಿಮಾನಗಳನ್ನು ಮಾರಾಟ ಮಾಡುವ ಅಮೆರಿಕದ ನಿರ್ಧಾರಕ್ಕೆ ಭಾರತವು ನೀಡಿರುವ ಪ್ರತಿಕ್ರಿಯೆಯಿಂದ ತನಗೆ ಅಶ್ಚರ್ಯ ಹಾಗೂ ಬೇಸರವಾಗಿದೆಯೆಂದು ಇಸ್ಲಾಮಾಬಾದ್ ರವಿವಾರ ತಿಳಿಸಿದೆ. ಭಾರತವು ರಕ್ಷಣಾ ಸಾಮಗ್ರಿಗಳ ಅತಿ ದೊಡ್ಡ ಆಮದುದಾರ ರಾಷ್ಟ್ರವಾಗಿದ್ದು, ಅದರ ಶಸ್ತ್ರಾಸ್ತ್ರ ಸಂಗ್ರಹವು ತನಗಿಂತ ತುಂಬಾ ಹೆಚ್ಚಿದೆಯೆಂದು ಅದು ಹೇಳಿದೆ.
   ಪಾಕ್‌ಗೆ ಎಫ್-16 ಫೈಟರ್‌ಜೆಟ್‌ಗಳ ಮಾರಾಟದಿಂದ, ಭಯೋತ್ಪಾದನೆಯ ವಿರುದ್ಧ ಸಮರದಲ್ಲಿ, ಉಗ್ರರ ವಿರುದ್ಧ ನಿಖರವಾದ ದಾಳಿಗಳನ್ನು ನಡೆಸುವ ಆ ದೇಶದ ಸಾಮರ್ಥ್ಯವನ್ನು ಹೆಚ್ಚಿಸುವುದೆಂಬ ಒಬಾಮಾ ಸರಕಾರದ ವಾದವನ್ನು ಇಸ್ಲಾಮಾಬಾದ್ ಪುನರುಚ್ಚರಿಸಿದೆ.

ಪಾಕ್‌ಗೆ ಅಣ್ವಸ್ತ್ರ ವಾಹಕ ಸಾಮರ್ಥ್ಯದ ಎಂಟು ಎಫ್-16 ಫೈಟರ್‌ಜೆಟ್‌ಗಳನ್ನು ಮಾರಾಟ ಮಾಡುವ ಒಬಾಮಾ ಸರಕಾರದ ನಿರ್ಧಾರದ ಬಗ್ಗೆ ತನ್ನ ಅಸಮಾಧಾನವನ್ನು ವ್ಯಕ್ತಪಡಿಸಲು ಭಾರತವು ಅಮೆರಿಕ ರಾಯಭಾರಿ ರಿಚರ್ಡ್ ವರ್ಮಾರನ್ನು ಕರೆಸಿಕೊಂಡ ಬಳಿಕ ಪಾಕ್ ಈ ಪ್ರತಿಕ್ರಿಯೆ ನೀಡಿದೆ.
 ವಿದೇಶಾಂಗ ಕಾರ್ಯದರ್ಶಿ ಎಸ್. ಜೈಶಂಕರ್ ಶನಿವಾರ ಅಮೆರಿಕ ರಾಯಭಾರಿ ರಿಚರ್ಡ್ ವರ್ಮಾರನ್ನು ದಕ್ಷಿಣ ಬ್ಲಾಕ್‌ನಲ್ಲಿರುವ ತನ್ನ ಕಾರ್ಯಾಲಯಕ್ಕೆ ಕರೆಸಿಕೊಂಡಿದ್ದರು. ಇಬ್ಬರ ನಡುವೆ 45 ನಿಮಿಷಗಳ ಕಾಲ ನಡೆದ ಮಾತುಕತೆಯ ವೇಳೆ ಜೈಶಂಕರ್ ಅವರು ಪಾಕ್‌ಗೆ ಅಮೆರಿಕ ಸೇನಾ ನೆರವು ನೀಡುತ್ತಿರುವ ಬಗ್ಗೆ ಭಾರತದ ಕಳವಳವನ್ನು ವ್ಯಕ್ತಪಡಿಸಿದರು. ಅಮೆರಿಕವು ಪಾಕ್‌ಗೆ ನೀಡುವ ಸೇನಾನೆರವು ಭಾರತ ವಿರೋಧಿ ಚಟುವಟಿಕೆಗಳಿಗೆ ಬಳಕೆಯಾಗುತ್ತಿದೆಯೆಂದು ಅವರು ಆತಂಕ ವ್ಯಕ್ತಪಡಿಸಿದ್ದರು.

ಭಾರತ ಸರಕಾರದ ಪ್ರತಿಕ್ರಿಯೆಯಿಂದ ನನಗೆ ಅಚ್ಚರಿ ಹಾಗೂ ಅಸಮಾಧಾನವಾಗಿದೆ. ಭಾರತದ ಸೇನೆ ಹಾಗೂ ಶಸ್ತ್ರಾಸ್ತ್ರ ಸಂಗ್ರಹವು ನಮಗಿಂತ ತುಂಬಾ ಹೆಚ್ಚಿದೆ ಹಾಗೂ ಅದು ರಕ್ಷಣಾ ಉತ್ಪನ್ನಗಳ ಅತಿ ದೊಡ್ಡ ಆಮದುದಾರನಾಗಿದೆ. -ಪಾಕ್‌ನ ವಿದೇಶಾಂಗ ಕಾರ್ಯಾಲಯ


ಅಮೆರಿಕವು ಪಾಕ್‌ಗೆ ನೀಡುವ ಸೇನಾನೆರವು ಭಾರತ ವಿರೋಧಿ ಚಟುವಟಿಕೆಗಳಿಗೆ ಬಳಕೆಯಾಗುತ್ತಿದೆ.
-ಎಸ್. ಜೈಶಂಕರ್, ವಿದೇಶಾಂಗ ಕಾರ್ಯದರ್ಶಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X