Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಳ್ಳಸಾಗಣೆಯ ಚೈನೀಸ್ ಸಿಗರೇಟ್‌ಗಳಲ್ಲಿ...

ಕಳ್ಳಸಾಗಣೆಯ ಚೈನೀಸ್ ಸಿಗರೇಟ್‌ಗಳಲ್ಲಿ ಮಲಿನ ವಸ್ತುಗಳಿವೆ: ಕಸ್ಟಮ್ಸ್ ವರದಿ

ವಾರ್ತಾಭಾರತಿವಾರ್ತಾಭಾರತಿ15 Feb 2016 5:54 PM IST
share
ಕಳ್ಳಸಾಗಣೆಯ ಚೈನೀಸ್ ಸಿಗರೇಟ್‌ಗಳಲ್ಲಿ ಮಲಿನ ವಸ್ತುಗಳಿವೆ: ಕಸ್ಟಮ್ಸ್ ವರದಿ

ತಿರುವನಂತಪುರಂ: ಕಳ್ಳಸಾಗಾಟದ ಮೂಲಕ ಬರುತ್ತಿರುವ ಸಿಗರೇಟ್‌ಗಳಲ್ಲಿ ಮನುಷ್ಯ ವಿಸರ್ಜನೆ, ಸತ್ತ ಪ್ರಾಣಿಗಳು ಹಾಗೂ ಮಣು,್ಣ ಅಸ್‌ಬೊಸ್ಟೋಸ್ ಇತ್ಯಾದಿಗಳ ಅಂಶಗಳಿವೆ ಎನ್ನಲಾಗಿದೆ. ಚೈನೀಸ್ ನಿರ್ಮಾಣದ ಎಸ್ಸೆ, ಮಾಲ್‌ಬರೊ, ವಿನ್‌ಸ್ಟಂಟ್, ಮೈಲ್ಡ್ ಸೆವೆನ್, ಪಾಲ್‌ಮಲ್, ಡರ್ಬಿ, ಕೆಂಟ್ ಮುಂತಾದ ಬ್ರಾಂಡುಗಳಲ್ಲಿ ಇಂತಹವಿವೆ ಎಂದು ವರದಿಗಳಾಗಿವೆ.

ಸಿಗರೇಟ್ ಸೇದುಗರ ಸಂಖ್ಯೆ ಅಧಿಕವಿದೆ. ಇದು ನೈಜ ಬೆಲೆಗಿಂತ ಹತ್ತು ಪಟ್ಟು ಹೆಚ್ಚು ಹಣಕ್ಕೆ ಮಾರಲಾಗುತ್ತಿದೆ. ಮಾರುಕಟ್ಟೆಯಲ್ಲಿ ಐವತ್ತು ರೂಪಾಯಿಯಿರುವ ಸಿಗರೆಟ್‌ನ್ನು 130ರೂಪಾಯಿಗೆ ಮಾರಲಾಗುತ್ತಿದೆ. ಒಂದುಪ್ಯಾಕೆಟ್ ಮಾರಿದರೆ ಅಂಗಡಿಯವನಿಗೆ 80ರೂಪಾಯಿ ಲಾಭವಿರುವುದರಿಂದ ಆತ ಇದನ್ನು ಹೆಚ್ಚು ಮಾರಲು ಪ್ರಯತ್ನಿಸುತ್ತಾನೆ. ಸಿಗರೆಟ್ ಸೇವನೆ ಆರೋಗ್ಯಕ್ಕೆ ಹಾನಿಕರ ಎಂದು ಸಿಗರೆಟ್ ಪ್ಯಾಕ್‌ನಲ್ಲಿ ಬರೆದಿರಬೇಕೆಂದು ಕಾನೂನಿದೆ. ಆದರೆ ಕಳ್ಳಸಾಗಣೆಯ ಸಿಗರೇಟ್‌ನಲ್ಲಿ ಅದು ಬರೆದಿಲ್ಲ.

 ಕಾಸರಗೋಡು ಕೇಂದ್ರೀಕರಿಸಿ ದೊಡ್ಡ ಲಾಬಿ ಸಿಗರೆಟ್ ಕಳ್ಳಸಾಗಾಟದ ಹಿಂದಿದೆ ಎಂದು ಕಸ್ಟಂಸ್ ಅಧಿಕಾರಿಗಳು ಹೇಳುತ್ತಿದ್ದಾರೆ. ಕಳೆದ ಎರಡು ವರ್ಷಗಳಲ್ಲಿ ಸಿಗರೆಟ್ ಕಳ್ಳಸಾಗಣೆಐದು ಪಟ್ಟು ಹೆಚ್ಚಳವಾಗಿದೆಯೆಂದು ಡೈರೆಕ್ಟರ್ ಆಫ್ ರೆವೆನ್ಯು ಇಂಟಲಿಜೆನ್ಸ್ ಹೇಳುತ್ತಿದೆ. ಸಿಗರೆಟ್ ಆಮದಿಗೆ ಶೆ.100ತೆರಿಗೆ ಇರುವುದರಿಂದ ಕಳ್ಳಸಾಗಣೆ ಮೂಲಕ ದೇಶಕ್ಕೆ ಸಿಗರೆಟ್ ತರಿಸಿಕೊಳ್ಳಲಾಗುತ್ತಿದೆ.

ಇವುಗಳಲ್ಲಿ ಹೆಚ್ಚಿನವು ನಕಲಿ ಎಂದು ಕಸ್ಟಂಸ್‌ಗೆ ಮಾಹಿತಿ ಲಭಿಸಿದೆ. ಈವರೆಗೆ ವಿಮಾನದ ಮೂಲಕ ಸಣ್ಣ ಪ್ರಮಾಣದಲ್ಲಿ ಸಿಗರೆಟ್ ತರಲಾಗುತ್ತಿತ್ತು. ಅದು ಈಗ ಭಾರೀ ಹೆಚ್ಚಳವಾಗಿದೆ ಎಂದು ವರದಿ ತಿಳಿಸಿದೆ. ಚಿನ್ನದಂತೆ ಹೆಚ್ಚು ಹಣ ನೀಡುವ ತಾಪತ್ರಯ ಇಲ್ಲದಿದ್ದರಿಂದ ಸಿಗರೆಟ್ ಕಳ್ಳಸಾಗಟಕ್ಕೆ ಹೆಚ್ಚು ಉತ್ಸಾಹ ಕಂಡು ಬರುತ್ತಿದೆ ಎಂದು ವರದಿಗಳು ಸೂಚಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X