Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜೆಎನ್‌ಯುದ ಉನ್ನತ ಪರಂಪರೆಗೆ ಮಸಿ ಬಳಿಯುವ...

ಜೆಎನ್‌ಯುದ ಉನ್ನತ ಪರಂಪರೆಗೆ ಮಸಿ ಬಳಿಯುವ ಯತ್ನ:ಅಗ್ನಿವೇಶ್

ವಾರ್ತಾಭಾರತಿವಾರ್ತಾಭಾರತಿ15 Feb 2016 7:21 PM IST
share
ಜೆಎನ್‌ಯುದ ಉನ್ನತ ಪರಂಪರೆಗೆ ಮಸಿ ಬಳಿಯುವ ಯತ್ನ:ಅಗ್ನಿವೇಶ್

ಭೋಪಾಲ,ಫೆ.15: ಕ್ಯಾಂಪಸ್ ಚುನಾವಣೆಗಳಲ್ಲಿ ತಮ್ಮ ವಿದ್ಯಾರ್ಥಿ ಘಟಕ ಪರಾಭವಗೊಂಡಿರುವ ಹಿನ್ನೆಲೆಯಲ್ಲಿ ಎಬಿವಿಪಿ,ಆರೆಸ್ಸೆಸ್ ಮತ್ತು ಬಿಜೆಪಿ ಜೆಎನ್‌ಯುದ ಉನ್ನತ ಪರಂಪರೆಗಳಿಗೆ ಮಸಿ ಬಳಿಯುವ ಪ್ರಯತ್ನಗಳಲ್ಲಿ ತೊಡಗಿವೆ ಎಂದು ಸಾಮಾಜಿಕ ಕಾರ್ಯಕರ್ತ ಸ್ವಾಮಿ ಅಗ್ನಿವೇಶ ಅವರು ಸೋಮವಾರ ಇಲ್ಲಿ ಆರೋಪಿಸಿದರು. ಜೆಎನ್‌ಯು ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯಾ ಕುಮಾರ್ ಎದುರು ಎಬಿವಿಪಿ ಮಣ್ಣು ಮುಕ್ಕಿರುವುದರಿಂದ ನಡೆಯುತ್ತಿರುವ ಈ ಪ್ರಯತ್ನಗಳು ತೀವ್ರ ಖಂಡನೀಯವಾಗಿವೆ ಎಂದ ಅವರು, ಇದು ಸಂಪೂರ್ಣ ತಪ್ಪು ಕೆಲಸವಾಗಿದ್ದು, ಇಂತಹ ಕೊಳಕು ಕೃತ್ಯಗಳಿಗೆ ರಾಜಕೀಯದಲ್ಲಿ ಆಸ್ಪದವಿರಬಾರದು ಎಂದರು.

ಹೈದ್ರಾಬಾದ್ ಕೇಂದ್ರೀಯ ವಿವಿಯಲ್ಲಿ ನಡೆದ ಘಟನೆಯನ್ನು ಪುನರಾವರ್ತಿಸಲಾಗುತ್ತಿದೆ. ಪ್ರಮುಖ ಹುದ್ದೆಗಳಲ್ಲಿ ಆರೆಸ್ಸೆಸ್-ಬಿಜಿಪಿ ವ್ಯಕ್ತಿಗಳನ್ನು ಪ್ರತಿಷ್ಠಾಪಿಸಲು ಸರಕಾರವು ಅನಗತ್ಯವಾಗಿ ಅವಸರಿಸುತ್ತಿದೆ. ತನ್ನ ಸ್ವಂತ ಹಿತಾಸಕ್ತಿಗಳ ಈಡೇರಿಕೆಗಾಗಿ ಅದು ಹೀಗೆ ಮಾಡುತ್ತಿರಬಹುದು. ಇದು ದೇಶದ ಬೌದ್ಧಿಕ ಪರಂಪರೆಯ ಮೇಲಿನ ದೊಡ್ಡ ದಾಳಿಯಾಗಿದ್ದು, ಈ ಬಗ್ಗೆ ನಾವು ಎಚ್ಚರಿಕೆಯಿಂದಿರಬೇಕಾಗಿದೆ ಎಂದು ಅವರು ಆರೋಪಿಸಿದರು.

 ಜೆಎನ್‌ಯು ಕ್ಯಾಂಪಸ್‌ನಲ್ಲಿ ಭಾರತ ವಿರೋಧಿ ಘೋಷಣೆಗಳನ್ನು ಅವರು ಖಂಡಿಸಿದರಾದರೂ, ಕುಲಪತಿಗಳು ರಚಿಸಿದ್ದ ಸಮಿತಿಯು ತನ್ನ ವರದಿಯನ್ನು ಸಲ್ಲಿಸುವ ಮೊದಲೇ ಕನ್ಹಯಾರನ್ನು ಬಂಧಿಸಿದ್ದು ತಪು ಎಂದು ಪ್ರತಿಪಾದಿಸಿದರು.

 ಸಂಸತ್ ದಾಳಿಯ ಅಪರಾಧಿ ಅಫ್ಝಲ್ ಗುರುವಿನ ಬಗ್ಗೆ ಜೆಎನ್‌ಯು ವಿದ್ಯಾರ್ಥಿಗಳು ಏನನ್ನಾದರೂ ಹೇಳಿದ್ದಿರಬಹುದು. ಆದರೆ ರಾಷ್ಟ್ರಮಟ್ಟದಲ್ಲಿ ಬಿಜೆಪಿಯ ಉತ್ಕರ್ಷವನ್ನು ತಡೆಯುವ ತನ್ನ ವಿಫಲ ಪ್ರಯತ್ನದಲ್ಲಿ ಯುಪಿಎ ಸರಕಾರವು ಗುರುವನ್ನು ಬಲಿಪಶುವನ್ನಾಗಿಸಿತ್ತು ಎಂದು ಪಿಡಿಪಿ ನಾಯಕರು ಹೇಳಿದ್ದನ್ನು ಜನತೆ ಮರೆಯಬಾರದು. ಆದ್ದರಿಂದ ಪಿಡಿಪಿ ವಿರುದ್ಧವೂ ದೇಶದ್ರೋಹ ಪ್ರಕರಣವನ್ನು ದಾಖಲಿಸಬೇಕು ಎಂದು ಅಗ್ನಿವೇಶ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X