Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾಸರಗೋಡು : ಮಂಜೇಶ್ವರ ಗೋವಿಂದ ಪೈ ಯವರ...

ಕಾಸರಗೋಡು : ಮಂಜೇಶ್ವರ ಗೋವಿಂದ ಪೈ ಯವರ ಸ್ಮರಣಾರ್ಥ ನಿರ್ಮಿಸಲಾಗುತ್ತಿರುವ ಗಿಳಿವಿಂಡು ಮಾರ್ಚ್ 5ರಂದು ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ15 Feb 2016 7:42 PM IST
share
ಕಾಸರಗೋಡು : ಮಂಜೇಶ್ವರ  ಗೋವಿಂದ ಪೈ ಯವರ ಸ್ಮರಣಾರ್ಥ ನಿರ್ಮಿಸಲಾಗುತ್ತಿರುವ ಗಿಳಿವಿಂಡು ಮಾರ್ಚ್ 5ರಂದು  ಉದ್ಘಾಟನೆ

ಕಾಸರಗೋಡು :  ಮಂಜೇಶ್ವರ  ಗೋವಿಂದ ಪೈ ಯವರ  ಸ್ಮರಣಾರ್ಥ  ನಿರ್ಮಿಸಲಾಗುತ್ತಿರುವ  ಗಿಳಿವಿಂಡು  ಮಾರ್ಚ್ ಐದರಂದು  ಉದ್ಘಾಟನೆಗೊಳ್ಳಲಿದೆ.
ಮಾರ್ಚ್ ಐದು ಮತ್ತು ಆರರಂದು  ಉದ್ಘಾಟನಾ ಕಾರ್ಯಕ್ರಮ  ನಡೆಯಲಿದೆ. 
ಈ  ಕುರಿತು  ಕೇಂದ್ರ ಮಾಜಿ  ಸಚಿವ  ಎಂ. ವೀರಪ್ಪ ಮೊಯ್ಲಿ ಯವರ  ಅಧ್ಯಕ್ಷತೆಯಲ್ಲಿ ಕವಿ ಭವನದಲ್ಲಿ ನಡೆದ  ನಡೆದ  ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ.
ಉದ್ಘಾಟನಾ ಸಮಾರಂಭದಲ್ಲಿ ಕೇರಳ - ಕರ್ನಾಟಕ ದ  ಮುಖ್ಯಮಂತ್ರಿಗಳು , ಸಾಂಸ್ಕೃತಿಕ  ಸಚಿವರು , ಜಿಲ್ಲಾಧಿಕಾರಿ ಹಾಗೂ ಇನ್ನಿತರ ಜನಪ್ರತಿನಿಧಿಗಳು ಉಪಸ್ಥಿತರಿರುವರು.
ಗೋವಿಂದ ಪೈ ಯವರ ವಸತಿ ಸಮೀಪ  ಗಿಳಿವಿಂಡು ಸಾಂಸ್ಕೃತಿಕ  ಕೇಂದ್ರ ಮತ್ತು  ಭವನಿಕಾ ಸಭಾಂಗಣ ನಿರ್ಮಿಸಲಾಗುತ್ತಿದೆ.  ಕವಿಯವರ  ವಸತಿಯನ್ನು  ನವೀಕರಿಸಿ  ಕವಿ ಸ್ಮಾರಕವಾಗಿ ಉಳಿಸಲಾಗುವುದು.  ಗೋವಿಂದ ಪೈ ಯವರ   ಪುಸ್ತಕಗಳನ್ನು  ಎನ್  ಐ ಸಿ ಯ  ಸಹಯೋಗದೊಂದಿಗೆ   ಡಿಜಿಲೈಸ್ ಗೊಳಿಸಿ ಮಾಡಿ  ಕವಿಭವನದಲ್ಲಿ   ಇಡಲು ತೀರ್ಮಾನಿಸಲಾಯಿತು. 
ಸಭೆಯಲ್ಲಿ  ಹೆಚ್ಚುವರಿ  ಎಚ್ . ದಿನೇಶನ್,  ಮೇನಜಿಂಗ್  ಟ್ರಸ್ಟಿ  ಡಿ. ಕೆ  ಚೌಟ,   ಜಿಲ್ಲಾ  ವಾರ್ತಾಧಿಕಾರಿ ಕೆ. ಟಿ ಶೇಖರ್ ,  ಎಂ , ಜೆ  ಕಿಣಿ ,  ತೇಜೋಮಯ, ಜಯಲಕ್ಷ್ಮಿ,  ಬಿ . ವಿ ಕಕ್ಕಿಲ್ಲಾಯ ,  ಕೆ . ಆರ್  ಜಯಾನಂದ ,  ಡಾ. ರಮಾನಂದ ಬನಾರಿ,  ಶಶಿಧರ್ ಶೆಟ್ಟಿ , ಪಿ. ಆರ್  ಸುಭಾಶ್ ಶ್ಚ೦ದ್ರ,  ಸುದರ್ಶನ , ಪಿ. ಜಿ ಥಾಮಸ್,  ಸುಬ್ಬಣ್ಣ   ರೈ, ಆರ್ . ಭರತ್ ತಂತ್ರಿ , ಸತ್ಯನಾರಾಯಣ  ತಂತ್ರಿ  ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X