Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮುಲ್ಕಿ : ಜನಾರ್ಧನ ಪೂಜಾರಿ-ರೋಡ್ ಶೋ...

ಮುಲ್ಕಿ : ಜನಾರ್ಧನ ಪೂಜಾರಿ-ರೋಡ್ ಶೋ ನಡೆಸಿ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಅಭ್ಯರ್ಥಿಗಳ ಪರ ಮತಯಾಚನೆ

ವಾರ್ತಾಭಾರತಿವಾರ್ತಾಭಾರತಿ15 Feb 2016 8:36 PM IST
share
ಮುಲ್ಕಿ : ಜನಾರ್ಧನ ಪೂಜಾರಿ-ರೋಡ್ ಶೋ ನಡೆಸಿ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಅಭ್ಯರ್ಥಿಗಳ ಪರ ಮತಯಾಚನೆ

ಮುಲ್ಕಿ, ಫೆ.15: ಕೇಂದ್ರದ ಮಾಜೀ ಹಣಕಾಸು ಸಚಿವ ಜನಾರ್ಧನ ಪೂಜಾರಿ ಹಳೆಯಂಗಡಿ, ಪಕ್ಷಿಕೆರೆ, ಕಿನ್ನಿಗೋಳಿ, ಕಟೀಲು ಪ್ರದೇಶಗಳಲ್ಲಿ ರೋಡ್ ಶೋ ನಡೆಸಿ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಅಭ್ಯರ್ಥಿಗಳ ಪರ ಮತಯಾಚನೆ ನಡೆಸಿದರು.
   ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಲ್ಕಿ ಮೂಡಬಿದ್ರೆಯ ಶಾಸಕ ಅಭಯ ಚಂದ್ರ ಜೈನ್ ಭೃಷ್ಠಾಚಾರ ರಹಿತ ಉತ್ತಮ ಕೆಲಸಗಳನ್ನು ಮಾಢಿದ್ದಾರೆ ಎಂಬುವುದಕ್ಕೆರ ಗ್ರಾಮೀಣ ಪ್ರದೇಶದ ಎಲ್ಲಾ ರಸ್ತೆಗಳು ಕಾಂಕ್ರಿಟ್, ಡಾಂಬರು ಕಂಡಿರುವುದೇ ಸಾಕ್ಷಿ ಎಂದರು.
 
 ಅಂತೆಯೇ ಸಿದ್ದರಮಯ್ಯನೆತೃತ್ವದ ರಾಜ್ಯ ಕಾಂಗ್ರೆಸ್ ಸರಕಾರ ಬಡವರ ಹಸಿದ ಹೊಟ್ಟೆಗಳಿಗೆ ಅನ್ನ ಭಾಗ್ಯ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದ ಜೊತೆಜೊತೆಗೆ ಬಿಸಿಯೂಟ, ಕ್ಷೀರ ಭಾಗ್ಯ ದಂತಹ ಉತ್ತಮ ಜನಸ್ನೇಹಿ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತಂದಿದೆ. ಇವುಗಳೇ ಕಾಂಗ್ರೆಸ್ ಪಕ್ಷಕ್ಕೆ ಶ್ರೀ ರಕ್ಷೆ ಎಂದರು. ಈ ಬಾರಿ ತಾಲೂಕು ಹಾಗೂ ಜಿಲ್ಲಾ ಪಂಚಾತ್ ಸೀಟುಗಳನ್ನು ಸಚಿವರ ಆಗ್ರಹದಂತೆ ಪರಿಶ್ರಮಿಗಳಿಗೆ ಹಂಚಲಾಗಿದೆ. ಇವರೂ ಸಚಿವ ಅಭಯ ಚಂದ್ರರಂತೆ ಭೃಷ್ಠಾಚಾರ ರಹಿತ ಉತ್ತಮ ಆಡಳಿತ ನೀಡುತ್ತಾರೆ ಎಂದು ಭರವಸೆ ವ್ಯಕ್ತಪಡಿಸಿ ಪೂಜಾರಿ ಭೃಷ್ಟಾಚಾರ ರಹಿತರಿಗೆ ಅಭ್ಯರ್ಥಿಗಳಿಗೆ ಜನತ್ಯೆಮೂಲ್ಯ ಮತ ಚಲಾಯಿಸಬೇಕು ಎಮದು ವಿನಂತಿಸಿದರು.
ಈ ಸಮದರ್ಭ ಮುಲ್ಕಿ ಮೂಡಬಿದ್ರೆ ಶಾಸಕ, ರಾಜ್ಯ ಯುವಜನ ಸೇವೆ, ಕ್ರೀಡೆ ಹಾಗೂ ಮೂನುಗಾರಿಕಾ ಸಚಿವ ಅಭಯಚಂದ್ರ ಜೈನ್, ಹಿರಿಯ ಮುಖಂಡ ಗುಣಪಾಲ ಶೆಟ್ಟಿ,
ಜಿಲ್ಲಾ ಪಂಚಾಯತ್ ಅಭ್ಯರ್ಥಿಗಳಾದ ಪ್ರಮೋದ್ ಕುಮಾರ್, ಶೈಲಾ ಸಿಕ್ವೇರಾ, ತಾಲೂಕು ಪಂಚಾಯತ್ ಅಭ್ಯರ್ಥಿಗಳಾದ ಕಿಶೋರ್ ಶೆಟ್ಟಿ, ಸುಜಾತಾ ಮೂಲ್ಯ, ಜೊಸ್ಸಿ ಪಿಂಟೋ, ಧನಂಜಯ ಕೋಟ್ಯಾನ್, ಮೊಣಪ್ಪ ಶೆಟ್ಟಿ ಎಕ್ಕಾರು, ಬಾಳಾದಿತ್ಯ ಆಳ್ವ, ಸುಕುಮಾರ್, ಮಾಲತಿ ಶೆಟ್ಟಿ, ಮಯ್ಯದಿ ಗುತ್ತಕಾಡು, ತಿಮ್ಮಪ್ಪ ಕೊಟ್ಯಾನ್, ಸುನಿಲ್ ಸಿಕ್ವೇರಾ, ಬಿ.ಎಂ.ಆಸೀಫ್, ವಸಂತ್ ಬೆರ್ನಾರ್ಡ್, ಹಸನ್ ಬಶೀರ್, ಸಾಹುಲ್ ಹಮೀದ್ ಕದಿಕೆ, ಚಂದ್ರ ಶೇಖರ್ ನಾನಿಲ್, ಹಳೆಯಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಜಲಜಾ, ಮನ್ಸೂರ್ ಸಾಗ್ ಮತ್ತಿತರ ಕಾಂಗ್ರೆಸ್ ಮುಖಂಡರು, ನೂರಾರು ಮಂದಿ ಕಾರ್ಯಕರ್ತರು ಭಾಗಿಯಾಗಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X