Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎಂಡೋ ಸಮಸ್ಯೆಯ ಕುರಿತು ಕೇರಳ ಸರಕಾರಕ್ಕೆ...

ಎಂಡೋ ಸಮಸ್ಯೆಯ ಕುರಿತು ಕೇರಳ ಸರಕಾರಕ್ಕೆ ವರದಿ ಮಿಂಚಿಪದವು ಎಂಡೋ ಪ್ರದೇಶಕ್ಕೆ ಎಸಿ ಭೇಟಿ

ವಾರ್ತಾಭಾರತಿವಾರ್ತಾಭಾರತಿ15 Feb 2016 11:32 PM IST
share


ಪುತ್ತೂರು, ಫೆ.15: ಎಂಡೋಪೀಡಿತ ಕರ್ನಾಟಕದ ಗಡಿಪ್ರದೇಶ ಈಶ್ವರಮಂಗಲ ಸಮೀಪದ ಮಿಂಚಿಪದವುಗೆ ಪುತ್ತೂರು ಸಹಾಯಕ ಕಮಿಷನರ್ ರಾಜೇಂದ್ರ ಕೆ.ವಿ. ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.

ಮಿಂಚಿಪದವು ಪರಿಸರದಲ್ಲಿ ಗೇರುತೋಪು ಇದ್ದು ಹಲವು ವರ್ಷಗಳ ಹಿಂದೆ ಈ ಪ್ರದೇಶದಲ್ಲಿನ ಗೇರುಮರಕ್ಕೆ ಎಂಡೋ ಸಿಂಪಡನೆ ಮಾಡಲಾಗಿತ್ತು. ಎಂಡೋ ನಿಷೇಧದ ಬಳಿಕ ಬಳಕೆ ಮಾಡುತ್ತಿದ್ದ ಎಂಡೋ ಬಾಟಲಿಗಳನ್ನು ಮಿಂಚಿಪದವು ಸಮೀಪದ ಪಾಳು ಬಾವಿಯೊಂದರಲ್ಲಿ ಹಾಕಿ ಮುಚ್ಚಲಾಗಿತ್ತು. ಇದರ ಪರಿಣಾಮವಾಗಿ ಕರ್ನಾಟಕ ವ್ಯಾಪ್ತಿಗೆ ಸೇರುವ ಮಿಂಚಿಪದವು ಪರಿಸರದಲ್ಲಿ ಹಲವು ಮಂದಿಗೆ ಎಂಡೋ ಸೋಂಕು ತಗಲಿತ್ತು. ಮಳೆಗಾಲದಲ್ಲಿ ಬಾವಿಯಲ್ಲಿ ನೀರು ತುಂಬುವ ಕಾರಣ ಅದರಲ್ಲಿನ ಎಂಡೋ ವಿಷ ಸಮೀಪದ ಬಾವಿಗಳಿಗೂ ಪಸರಿಸಿತ್ತು.

ಆ ಹಿನ್ನೆಲೆಯಲ್ಲಿ ಪುತ್ತೂರು ಎಸಿ ಸ್ಥಳಕ್ಕೆ ಭೇಟಿ ನೀಡಿ ಎಂಡೋ ಬಾಟಲಿಗಳನ್ನು ಹೂತಿಟ್ಟ ಬಾವಿಯನ್ನು ಪರಿಶೀಲಿಸಿ ಸ್ಥಳೀಯ ನಿವಾಸಿಗಳ ಜೊತೆ ಮಾತುಕತೆ ನಡೆಸಿದ್ದಾರೆ. ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಅವರು ಇಲ್ಲಿನ ಸಮಸ್ಯೆಯ ಕುರಿತು ಕೇರಳ ಸರಕಾರಕ್ಕೆ ವರದಿ ನೀಡಲಾಗುತ್ತದೆ. ಬಾವಿಯಲ್ಲಿ ಎಂಡೋ ಬಾಟಲಿಗಳು ಇದೆಯೋ ಇಲ್ಲವೋ ಮತ್ತು ಬಾಟಲಿಗಳಲ್ಲಿ ಎಂಡೋ ಈಗಲೂ ಇದೆಯಾ ಎಂದು ಪರಿಶೀಲನೆ ಮಾಡಬೇಕಿದೆ. ಬಾವಿ ಕೇರಳ ವ್ಯಾಪ್ತಿಯಲ್ಲಿರುವ ಕಾರಣ ಅಲ್ಲಿನ ಸರಕಾರದ ಅನುಮತಿ ಅಗತ್ಯವಾಗಿದೆ. ಅನುಮತಿ ನೀಡುವಂತೆ ಕೇರಳ ಸರಕಾರಕ್ಕೆ ಮನವಿ ಮಾಡಲಾಗುವುದು. ಇಲ್ಲವಾದರೆ ಅವರೇ ಬಾವಿಯನ್ನು ಪರಿಶೀಲನೆ ಮಾಡುವಂತೆ ಕೇಳಿಕೊಳ್ಳಲಾಗುವುದು ಎಂದರು. ಇಲ್ಲಿನ ಜನರ ಸಮಸ್ಯೆಯ ಕುರಿತು ವಾರದೊಳಗೆ ವರದಿ ನೀಡುವಂತೆ ನೆಟ್ಟಣಿಗೆ ಮುಡ್ನೂರು ಗ್ರಾಮಕರಣಿಕರಿಗೆ ಎಸಿ ಸೂಚನೆ ನೀಡಿದರು. ಈ ಸಂದರ್ಭ ನೆಟ್ಟಣಿಗೆ ಮುಡ್ನೂರು ಗ್ರಾಪಂ ಉಪಾಧ್ಯಕ್ಷ ಶ್ರೀರಾಂ ಪಕ್ಕಳ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X