Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಕಲಿ ಟ್ವೀಟ್ ವಿವಾದ: ಭಾರತದ ವಿರುದ್ಧ...

ನಕಲಿ ಟ್ವೀಟ್ ವಿವಾದ: ಭಾರತದ ವಿರುದ್ಧ ಹಫೀಝ್ ಕಿಡಿ

ವಾರ್ತಾಭಾರತಿವಾರ್ತಾಭಾರತಿ15 Feb 2016 11:33 PM IST
share

ಹೊಸದಿಲ್ಲಿ, ಫೆ.15: ಜೆಎನ್‌ಯು ವಿದ್ಯಾರ್ಥಿಗಳ ಪ್ರತಿಭಟನೆಯೊಂದಿಗೆ ತನಗೆ ನಂಟು ಕಲ್ಪಿಸಲು ‘ನಕಲಿ’ ಟ್ವಿಟರ್ ಖಾತೆಯನ್ನು ಬಳಸಿದ್ದಕ್ಕಾಗಿ, ಲಷ್ಕರೆ ತಯ್ಯಿಬಾ ಸಂಘಟನೆಯ ವರಿಷ್ಠ ಹಫೀಝ್ ಸಯೀದ್, ಭಾರತ ಸರಕಾರದ ವಿರುದ್ಧ ಕಿಡಿಕಾರಿದ್ದಾನೆ. ಭಾರತ ಸರಕಾರವು ತನ್ನದೇ ಜನತೆಯನ್ನು ಹೇಗೆ ಮೂರ್ಖರನ್ನಾಗಿ ಮಾಡುತ್ತಿದೆಯೆಂಬುದಕ್ಕೆ ಇದೊಂದು ಪ್ರಮುಖ ಉದಾಹರಣೆಯೆಂದು ಅವನು ಹೇಳಿದ್ದಾನೆ.

 ಜೆಎನ್‌ಯ್ಫು ಎಂಬ ಹ್ಯಾಶ್‌ಟ್ಯಾಗ್‌ನೊಂದಿಗೆ ಸರಣಿ ಟ್ವೀಟ್‌ಗಳನ್ನು ಮಾಡಿರುವ ಸಯೀದ್, 26/11 ಭಯೋತ್ಪಾದಕ ದಾಳಿಯ ಬಗ್ಗೆ ಭಾರತ ಸರಕಾರವು ಜನರನ್ನು ತಪ್ಪುದಾರಿಗೆಳೆಯುತ್ತಿರುವುದಾಗಿ ಆರೋಪಿಸಿದ್ದಾನೆ. ಅಫ್ಝಲ್‌ಗುರುವನ್ನು ಗಲ್ಲಿಗೇರಿಸಿದ್ದನ್ನು ವಿರೋಧಿಸಿ, ಜೆಎನ್‌ಯುವಿನಲ್ಲಿ ಕೆಲವು ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗೆ ಹಫೀಝ್ ಸಯೀದ್‌ನ ಬೆಂಬಲವಿತ್ತೆಂಬ ಕೇಂದ್ರ ಗೃಹ ಸಚಿವ ರಾಜ್‌ನಾಥ್‌ಸಿಂಗ್ ನೀಡಿರುವ ಹೇಳಿಕೆಯು ಭಾರೀ ಪರವಿರೋಧ ಚರ್ಚೆಗೆ ಕಾರಣವಾಗಿತ್ತು.
‘‘ಜೆಎನ್‌ಯು ಘಟನೆಗೆ ಹಫೀಝ್ ಸಯೀದ್‌ನ ಬೆಂಬಲವಿತ್ತು. ಈ ಸತ್ಯವನ್ನು ದೇಶವು ತಿಳಿದುಕೊಳ್ಳಬೇಕಾದ ಅಗತ್ಯವಿದೆ’’ ಎಂದು ಸಿಂಗ್, ರವಿವಾರ ಅಲಹಾಬಾದ್‌ನಲ್ಲಿ ಸುದ್ದಿಗಾರರಿಗೆ ತಿಳಿಸಿದ್ದರು. ಜೆಎನ್‌ಯು ವಿದ್ಯಾರ್ಥಿಗಳ ಪ್ರತಿಭಟನೆಯನ್ನು ಬೆಂಬಲಿಸುವಂತೆ ಕರೆ ನೀಡುವ ನಕಲಿ ಟ್ವಿಟರ್ ಖಾತೆಯೊಂದು ಪ್ರಸಾರಗೊಂಡ ಕೆಲವು ದಿನಗಳ ಬಳಿಕ ರಾಜ್‌ನಾಥ್‌ಸಿಂಗ್ ಈ ಹೇಳಿಕೆ ನೀಡಿದ್ದರು.
ಈ ಟ್ವೀಟ್ ಪ್ರಕಟವಾದ ಕೆಲವೇ ತಾಸುಗಳೊಳಗೆ ದಿಲ್ಲಿ ಪೊಲೀಸರು, ಟ್ವಿಟರ್‌ನಲ್ಲಿ ಪ್ರಕಟಿಸಿದ ಕೋರಿಕೆಯೊಂದರಲ್ಲಿ, ಸಯೀದ್‌ನ ಟ್ವೀಟ್ ಸಂದೇಶಕ್ಕೆ ಮರುಳಾಗಬಾರದೆಂದು ಸೂಚಿಸಿದರು. ‘‘ದೇಶವಿರೋಧಿ ವಾಗ್ವೈಖರಿಗೆ ಮರಳಾಗದಿರಿ’’ ಎಂದು ದಿಲ್ಲಿ ಪೊಲೀಸರು ಟ್ವಿಟರ್ ಮತ್ತಿತರ ಜಾಲತಾಣಗಳಲ್ಲಿ ವಿದ್ಯಾರ್ಥಿಗಳನ್ನು ವಿನಂತಿಸಿದ್ದರು.
  ಆದರೆ ಕೆಲವೇ ತಾಸುಗಳಲ್ಲಿ, ವಿವಾದಿತ ಟ್ವಿಟರ್ ಲಷ್ಕರ್ ವರಿಷ್ಠ ಹಫೀಝ್ ಸಯೀದ್‌ನದ್ದಲ್ಲವೆಂದು ದೃಢಪಟ್ಟಿತು. ಏತನ್ಮಧ್ಯೆ ಹಫೀಝ್ ಸಯೀದ್ ಕೂಡಾ ಯೂಟ್ಯೂಬ್‌ನಲ್ಲಿ ವೀಡಿಯೊ ಬಿಡುಗಡೆಗೊಳಿಸಿ, ಆ ಟ್ವೀಟ್ ತನ್ನದ್ದಲ್ಲವೆಂದು ಸ್ಪಷ್ಟಪಡಿಸಿದ್ದಾನೆ. ಆದಾಗ್ಯೂ ಆ ವಿಡಿಯೋವು ಅಸಲಿಯೇ ಎಂಬುದು ಕೂಡಾ ಇನ್ನಷ್ಟೇ ದೃಢೀಕೃತಗೊಳ್ಳಬೇಕಾಗಿದೆ.
ಜೆಎನ್‌ಯು ಪ್ರತಿಭಟನೆಗೆ ರಾಜ್‌ನಾಥ್‌ಸಿಂಗ್ ಹೇಳಿಕೆಯಿಂದ ಭುಗಿಲೆದ್ದಿರುವ ವಿವಾದವನ್ನು ಶಮನಗೊಳಿಸುವ ಯತ್ನವಾಗಿ, ಕೇಂದ್ರ ಗೃಹಸಚಿವಾಲಯವು, ವಿವಿಧ ಏಜೆನ್ಸಿಗಳ ಮೂಲಕ ದೊರೆತ ಮಾಹಿತಿಗಳನ್ನು ಆಧರಿಸಿ,ಜೆಎನ್‌ಯು ಪ್ರತಿಭಟನೆಯ ಜೊತೆ ಸಯೀದ್‌ಗೆ ನಂಟು ಇದೆಯೆಂಬ ಹೇಳಿಕೆಯನ್ನು ಗೃಹ ಸಚಿವರು ನೀಡಿದ್ದಾರೆಂದು ಸ್ಪಷ್ಟಪಡಿಸಿದೆ.


 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X