Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಶೀಘ್ರವೇ ಐಷಾರಾಮಿ ಸ್ಮಾರ್ಟ್ ಬೋಗಿ

ಶೀಘ್ರವೇ ಐಷಾರಾಮಿ ಸ್ಮಾರ್ಟ್ ಬೋಗಿ

ವಾರ್ತಾಭಾರತಿವಾರ್ತಾಭಾರತಿ15 Feb 2016 11:37 PM IST
share

ಹೊಸದಿಲ್ಲಿ, ಫೆ.15: ರೈಲು ಪ್ರಯಾಣ ಶೀಘ್ರವೇ ಇನ್ನಷ್ಟು ಆರಾಮದಾಯಕವಾಗಲಿದೆ. ಎಲ್ಲ ಹೊಸ ‘ಸ್ಮಾರ್ಟ್ ಬೋಗಿಗಳನ್ನು’ ಅಳವಡಿಸಲು ರೈಲ್ವೆ ಯೋಜನೆ ರೂಪಿಸಿದೆ. ಅವುಗಳಲ್ಲಿ ಪ್ರಯಾಣವು ಹೆಚ್ಚು ಸುಖಕರವಾಗಿರುವುದು ಮಾತ್ರವಲ್ಲದೆ, ಪ್ರಯಾಣ ಸಂಬಂಧಿ ಮಾಹಿತಿ ಪಡೆಯಲು ಸಮರ್ಥ ವಿಧಾನವು ಪ್ರಯಾಣಿಕರಿಗೆ ಲಭ್ಯವಾಗಿದೆ.

ಮೆತ್ತಗಿನ ಒಳಾಂಗಣವಿರುವ ಈ ‘ಸ್ಮಾರ್ಟ್ ಕೋಚ್’ಗಳಲ್ಲಿ ಜಿಪಿಎಸ್ ಆಧಾರಿತ ನಿದ್ದೆಯಿಂದೆಬ್ಬಿಸುವ ಅಲಾರಾಂ, ಎಲ್‌ಇಡಿ ಆಧಾರಿತ ರಿಸರ್ವೇಶನ್ ಚಾರ್ಟ್, ರಿಸರ್ವೇಶನ್ ಬೋಗಿಗಳಲ್ಲಿ ವೈ-ಫೈ ಸೌಲಭ್ಯದೊಂದಿಗೆ ಬರ್ತ್ ಸೂಚಿ ಮುಂತಾದ ವ್ಯವಸ್ಥೆಯಿರುತ್ತದೆ.
ವಿಮಾನಗಳಲ್ಲಿರುವಂತೆಯೇ, ಈ ಬೋಗಿಗಳು ಪ್ರಯಾಣಿಕ ಮಾಹಿತಿ ವ್ಯವಸ್ಥೆಯೊಂದಿಗೆ, ಹಗಲಿನ ವೇಳೆ ಧ್ವನಿ ವರ್ಧಕದ ಮೂಲಕ ಪ್ರಕಟನೆಗಳು ಹಾಗೂ ರೈಲಿನ ಕಂಡಕ್ಟರ್‌ನಿಂದ ಧ್ವನಿ ಸಂವಹನ ಆಧಾರಿತ ಸಹಾಯ ಲಭ್ಯವಿರುತ್ತದೆ.
ಹೆಚ್ಚಿನ ಅನುಕೂಲತೆಗಾಗಿ, ನೀರು, ಕಾಫಿ, ಟೀ ಹಾಗೂ ಇತರ ಪಾನೀಯಗಳಿಗಾಗಿ ಬೋಗಿಯೊಳಗೆಯೇ ವೆಂಡಿಂಗ್ ಯಂತ್ರವಿರುತ್ತದೆ.
ರೈಲ್ವೆಯ ವಿನ್ಯಾಸದಂತೆ ಸಿದ್ಧಪಡಿಸಲಾಗುವ ಈ ಸ್ಮಾರ್ಟ್ ಬೋಗಿಗಳಲ್ಲಿ ಪ್ರತಿ ಪ್ರಯಾಣಿಕನಿಗೆ ಲ್ಯಾಪ್‌ಟಾಪ್, ಮೊಬೈಲ್ ಚಾರ್ಜಿಂಗ್ ಪಾಯಿಂಟ್, ಸ್ವಯಂಚಾಲಿತ ಬಾಗಿಲುಗಳು, ಮೈಕ್ರೊ ಪ್ರೊಫೆಸರ್ ಆಧಾರಿತ ಹವಾನಿಯಂತ್ರಣ ಘಟಕ, ಸಂವೇದಿ ಟ್ಯಾಪ್ ಹಾಗೂ ಫ್ಲಶಿಂಗ್ ವ್ಯವಸ್ಥೆಯಿರುವ ಮಾಡ್ಯುಲರ್ ಬಯೊ-ಶೌಚಾಲಯಗಳು , ಸ್ವಯಂಚಾಲಿತ ಮಾರ್ಜಕ ಹಾಗೂ ಕೈ ಒಣಗಿಸುವ ಸಾಧನಗಳು, ಶೌಚಾಲಯ ಖಾಲಿಯಿದೆಯೇ ಇಲ್ಲವೇ ಎಂಬ ಸೂಚಕಗಳಿರುತ್ತವೆ.
ಈ ತಿಂಗಳು ಅಂತ್ಯದಲ್ಲಿ ಮಂಡಿಸಲಾಗುವ ರೈಲ್ವೆ ಬಜೆಟ್‌ನಲ್ಲಿ ಸ್ಮಾರ್ಟ್‌ಕೋಚ್ ಯೋಜನೆಯನ್ನು ಘೋಷಿಸುವ ಸಾಧ್ಯತೆಯಿದೆ.
ಸುರಕ್ಷೆ ಹಾಗೂ ಭದ್ರತೆಗಾಗಿ ಸಿಸಿಟಿವಿ ಕಣ್ಗಾವಲು ವ್ಯವಸ್ಥೆ, ಸ್ವಯಂಚಾಲಿತ ಬೆಂಕಿ ಹಾಗೂ ಪತ್ತೆ ಸಾಧನ ಮತ್ತು ಅಗ್ನಿ ಶಾಮಕ ಸಾಧನಗಳಿರುತ್ತವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X