ಜೆ ಎನ್ ಯು ವಿದ್ಯಾರ್ಥಿಗಳ ಮೇಲೆ ದೇಶದ್ರೋಹದ ಪ್ರಕರಣ ದಾಖಲು ಮಾಡುವ ಮೂಲಕ ಗುಬ್ಬಿಯ ಮೇಲೆ ಬ್ರಹ್ಮಾಸ್ತ್ರ ಬಿಡಲು ಹೊರಟಿರುವ ಕೇಂದ್ರ ಸರಕಾರಕ್ಕೆ ದೇಶದ ಖ್ಯಾತನಾಮ ವ್ಯಂಗ್ಯಚಿತ್ರಕಾರರು ತಮ್ಮ ರೇಖೆಗಳ ಮೂಲಕ ನೀಡಿರುವ ಚುಚ್ಚುಮದ್ದು ಇಲ್ಲಿವೆ.
ಜೆ ಎನ್ ಯು ವಿದ್ಯಾರ್ಥಿಗಳ ಮೇಲೆ ದೇಶದ್ರೋಹದ ಪ್ರಕರಣ ದಾಖಲು ಮಾಡುವ ಮೂಲಕ ಗುಬ್ಬಿಯ ಮೇಲೆ ಬ್ರಹ್ಮಾಸ್ತ್ರ ಬಿಡಲು ಹೊರಟಿರುವ ಕೇಂದ್ರ ಸರಕಾರಕ್ಕೆ ದೇಶದ ಖ್ಯಾತನಾಮ ವ್ಯಂಗ್ಯಚಿತ್ರಕಾರರು ತಮ್ಮ ರೇಖೆಗಳ ಮೂಲಕ ನೀಡಿರುವ ಚುಚ್ಚುಮದ್ದು ಇಲ್ಲಿವೆ.